• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಲಭ್ಯ: ಶಾಸಕ ಶರತ್ ಬಚ್ಚೇಗೌಡ
ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಕೋಟೆಯಲ್ಲಿ ನಂದಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕಾಲೇಜು ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ- ಜೆಡಿಎಸ್ ವಿರುದ್ಧ ಡಿಕೆಶಿ ಬ್ಲಾಕ್ ಮೇಲ್ ಯತ್ನ: ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣಗೌಡ

ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಜನಾಂದೋಲನದ ಮೂಲಕ ಹಸಿಹಸಿ ಸುಳ್ಳುಗಳನ್ನು ಹೇಳಿ ಜನರಲ್ಲಿ ತಪ್ಪು ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ- ಜೆಡಿಎಸ್ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಟೀಕಿಸಿದರು. 

ಸರ್ಕಾರ ಬೀಳಿಸುವ ದೋಸ್ತಿಗಳ ಷಡ್ಯಂತ್ರ ಫಲಿಸಲ್ಲ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ರೇವತಿ
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳಿಂದ ನಡೆಯುತ್ತಿದ್ದು ಇದು ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಮಗ್ರ ಅಭಿವೃದ್ಧಿಗೆ ಸಹಕರಿಸುವೆ: ಶಾಸಕ ಶ್ರೀನಿವಾಸ್‌
ಪಕ್ಷಬೇಧ ಮಾಡದೇ ನಗರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಎನ್. ಶ್ರೀನಿವಾಸ್ ಭರವಸೆ ನೀಡಿದರು. ನೆಲಮಂಗಲದಲ್ಲಿ ನಗರಸಭೆಗೆ ಅವಿರೋಧ ಆಯ್ಕೆಯಾದ ನೂತನ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು ಅವರಿಗೆ ಶುಭ ಕೋರಿ ಮಾತನಾಡಿದರು.
ಚನ್ನಪಟ್ಟಣ ಅಭಿವೃದ್ಧಿಗೆ ೧೦೦ ಕೋಟಿ ರು. ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್‌
ತಾಲೂಕಿನ ವಿವಿಧೆಡೆ ಈಗಾಗಲೇ ಸರ್ಕಾರದಿಂದ ೧೨೨ ಎಕರೆ ಸ್ಥಳ ಗುರುತಿಸಲಾಗಿದ್ದು, ಬಡವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಜಮೀನು ಪರಿಶೀಲಿಸಿ ಮಾತನಾಡಿದರು.
ಗೋಪಿನಾಥಂ ಗ್ರಾಪಂ ವ್ಯಾಪ್ತಿಗೆ ಸೇರಿದ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ ಎಂದು ಗ್ರಾಮಸ್ಥರು ಚಾಮರಾಜನಗರ ಜಿಲ್ಲಾಡಳಿತಕ್ಕೆ ಮನವಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಪಂ ವ್ಯಾಪ್ತಿಗೆ ಸೇರಿದ ಆಲಂಬಾಡಿ, ಮಾರಿಕೊಟ್ಟಾಯಿ, ಜಂಬೂಟಪಟ್ಟಿ ಹಾಗೂ ಪೂಂಗೋಂಬು ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಸಿಐಡಿ ಪೇದೆಯಿಂದಲೇ ಕರೆ ವಿವರ ಮಾರಾಟ! ಟೆಕ್ನಿಕಲ್ ಸೆಲ್‌ನ ಹೆಡ್‌ಕಾನ್‌ಸ್ಟೇಬಲ್‌ ಮುನಿರತ್ನ ಬಂಧಿತ
ಅನಧಿಕೃತವಾಗಿ ಸಿಡಿಆರ್ (ಕರೆಗಳ ವಿವರ) ಪಡೆದು ಮಾರಾಟ ದಂಧೆ ಪ್ರಕರಣ ಸಂಬಂಧ ಅಪರಾಧ ತನಿಖಾ ದಳದ (ಸಿಐಡಿ) ತಂತ್ರಜ್ಞಾನ ವಿಭಾಗದ ಹೆಡ್‌ ಕಾನ್‌ಸ್ಟೇಬಲ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಾಮನಗರದ ಹುಲಿಕೆರೆ-ಗುನ್ನೂರು ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗಿರೀಶ್ ಆಯ್ಕೆ
ರಾಮನಗರ ತಾಲೂಕಿನ ಹುಲಿಕೆರೆ-ಗುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗಿರೀಶ್, ಉಪಾಧ್ಯಕ್ಷರಾಗಿ ಚಿಕ್ಕತಾಯಮ್ಮ ಲಾಟರಿ ಮೂಲಕ ಆಯ್ಕೆಯಾದರು.
ಆಗಸ್ಟ್‌ 15ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ರಾಮನಗರದಲ್ಲಿ ಕರಾಳ ದಿನ ಆಚರಣೆ: ಕ್ಯಾಮ್‌ ಸಂಘಟನೆ ಕಾರ್ಯದರ್ಶಿ ಶಶಿಕುಮಾರ್
ಶಿಕ್ಷಣ ಇಲಾಖೆಯ ಧೋರಣೆಯನ್ನು ಖಂಡಿಸಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ ಎಂದು ಕ್ಯಾಮ್ಸ್ ಸಂಘಟನೆಯ ಕಾರ್ಯದರ್ಶಿ ಡಿ.ಶಶಿಕುಮಾರ್ ತಿಳಿಸಿದರು. ರಾಮನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ₹5.50 ಕೋಟಿ ವೆಚ್ಚದಲ್ಲಿ ‘ಜಿಯೋ ಟೆಕ್ನಿಕಲ್‌ ಸರ್ವೆ
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಸುಮಾರು ₹5.50 ಕೋಟಿ ವೆಚ್ಚದಲ್ಲಿ ‘ಜಿಯೋ ಟೆಕ್ನಿಕಲ್‌ ಸರ್ವೆ’ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮುಂದಾಗಿದ್ದು, ಶೀಘ್ರ ಸರ್ವೆ ಆರಂಭವಾಗಲಿದೆ.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 511
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved