• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾವೈಕ್ಯತೆಯಿಂದ ಸಾಮಾಜಿಕ ಬದುಕು ಸದೃಢ
ದೊಡ್ಡಬಳ್ಳಾಪುರ: ಈಗಿನಿಂದಲೇ ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ಹೇಳಿದರು.
ಭೂಗತ ಕೇಬಲ್ ಅಳವಡಿಕೆ ಕಾಮಗಾರಿಗೆ ಚಾಲನೆ
ಹೊಸಕೋಟೆ: ರಾಜ್ಯದಲ್ಲೇ ಪ್ರಥಮ ಬಾರಿಗೆ 100 ಕೋಟಿ ರು. ವೆಚ್ಚದಲ್ಲಿ 67 ಮೆಗಾವ್ಯಾಟ್‌ ವಿದ್ಯುತ್ ಸರಬರಾಜು ಸಾಮರ್ಥ್ಯದ ಭೂಗತ ಕೇಬಲ್ ಅಳವಡಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕನ್ನಡಪ್ರಭ, ಸುವರ್ಣ ನ್ಯೂಸ್‌ನ ಐವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2023 ಮತ್ತು 2024ರ ಎರಡೂ ಸಾಲಿನ ವಾರ್ಷಿಕ ಪ್ರಶಸ್ತಿ ಮತ್ತು ವಿವಿಧ ದತ್ತಿ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದ್ದು, ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಐವರು ಪ್ರತಿನಿಧಿಗಳಿಗೆ ವಿವಿಧ ಪ್ರಶಸ್ತಿಗಳು ಲಭಿಸಿವೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿ ಜಿಲ್ಲೆಗೊಂದರಂತೆ ಘೋಷಿಸಿದ್ದ 21 ಗೋ ಶಾಲೆಗಳಿಗೆ ಕೊಕ್‌
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿ ಜಿಲ್ಲೆಗೊಂದರಂತೆ ಘೋಷಿಸಿದ್ದ ನೂತನ ಗೋಶಾಲೆಗಳ ನಿರ್ಮಾಣ ನಿರ್ಧಾರ ಹಿಂಪಡೆದು, ಅದಕ್ಕಾಗಿ ಮೀಸಲಿಟ್ಟ ಹಣವನ್ನು ಹಾಲಿ ಇರುವ 14 ಗೋಶಾಲೆಗಳ ಬಲವರ್ಧನೆಗೆ ವಿನಿಯೋಗಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು
ದಾಬಸ್‍ಪೇಟೆ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ದೊಡ್ಡದು, ಇಂದಿನ ಶಿಕ್ಷಣ ಪದ್ಧತಿ ಸಾಕಷ್ಟು ಬದಲಾಗಿದೆ. ಮಕ್ಕಳಿಗೆ ದಂಡಿಸದೆ, ಶಿಕ್ಷಿಸದೆ ಪಾಠ ಮಾಡಬೇಕು ಎಂದು ಪಾಲಕರೇ ತಾಕೀತು ಮಾಡುತ್ತಿರುವುದು ಬೇಸರ ತರಿಸುತ್ತಿದೆ ಎಂದು ನಿವೃತ್ತ ಶಿಕ್ಷಕ ಪಂಚಾಕ್ಷರಿ ಹೇಳಿದರು.
ಭೀಮ ಕೋರೆಗಾವ್ ಸ್ವಾಭಿಮಾನದ ಪ್ರತೀಕ
ಹೊಸಕೋಟೆ: ಭಾರತದಲ್ಲಿ ನಡೆದಿರುವ ಸಾವಿರಾರು ಯುದ್ಧಗಳ ಪೈಕಿ ಭೀಮಾ ಕೋರೆಗಾವ್ ಯುದ್ಧದ ವಿಜಯ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ್ದಲ್ಲದೆ ಮುಂದಿನ ತಲೆಮಾರಿಗಳಿಗೆ ಸ್ವಾಭಿಮಾನದ ಪ್ರತೀಕವಾಗಿ ಉಳಿದಿದೆ ಎಂದು ಮಾದಾರ ಮಹಾಸಭಾಧ್ಯಕ್ಷ ಡಾ.ಎಚ್.ಎಂ.ಸುಬ್ಬರಾಜು ತಿಳಿಸಿದರು.
ಹೊಸ ವರ್ಷದ ಎರಡನೆಯ ದಿನವೇ ದರ ಏರಿಕೆಯ ಬರೆ - ಬಸ್‌ ಪ್ರಯಾಣ ದರ 15% ಹೆಚ್ಚಿಸಲು ಸರ್ಕಾರ ನಿರ್ಧಾರ
ರಾಜ್ಯ ಸರ್ಕಾರ ನೂತನ ವರ್ಷಾರಂಭದಲ್ಲೇ ಸರ್ಕಾರಿ ಬಸ್‌ ಪ್ರಯಾಣಿಕರಿಗೆ ದರ ಹೆಚ್ಚಳ ಶಾಕ್‌ ನೀಡಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಎಲ್ಲಾ ರೀತಿಯ ಬಸ್‌ಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮೂರೇ ದಿನಕ್ಕೆ ಕಳೆಗುಂದಿದ ಶಿವಗಂಗೆ ದನಗಳ ಜಾತ್ರೆ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆಯ ದನಗಳ ಜಾತ್ರೆ ನಾಲ್ಕೈದು ವರ್ಷಗಳ ಹಿಂದೆ ಕಣ್ಣಾಯಿಸಿದಷ್ಟೂ ದನಗಳೇ ಕಾಣುತ್ತಿತ್ತು. ಓಡಾಡಲೂ ಜಾಗವಿಲ್ಲದೆ ಕಿಷ್ಕಿಂದೆಯಂತಿದ್ದ ದನಗಳ ಜಾತ್ರೆ ಈ ಬಾರಿ ಮೂರೇ ದಿನಕ್ಕೆ ಕಳೆಗುಂದಿದೆ.
ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮದಲ್ಲಿ ಸಾಧನೆ : ಕನ್ನಡಪ್ರಭದ ಗಿರೀಶ್‌, ವಿನೋದ್‌ ನಾಯ್ಕ್‌ಗೆ ಪ್ರಶಸ್ತಿ

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ವಿಭಾಗದಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ವಾರ್ತಾ ಇಲಾಖೆಯಿಂದ ಕೊಡಮಾಡುವ 2017ರಿಂದ 2023ನೇ ಸಾಲಿನ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಹೊಸ ವರ್ಷ ಸಂಭ್ರಮ ವೇಳೆ ಅವಘಡ : ಕೆರೆಗೆ ಕಾಲು ಜಾರಿ ಬಿದ್ದು ಇಬ್ಬರು । ರಸ್ತೆ ಅಪಘಾತಕ್ಕೆ 7 ಮಂದಿ ಬಲಿ

ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ಮಂಗಳವಾರ ರಾತ್ರಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved