• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಪ್ರಾಮಾಣಿಕರ ತಂಡ ಕಟ್ಟಿದರಷ್ಟೇ ಕೆಪಿಎಸ್ಸಿ ಪರಿಶುದ್ಧ’ - ನಂಬಿಕೆ ಕಳೆದುಕೊಳ್ಳುತ್ತಿದೆ

ರಾಜ್ಯದ ವಿವಿಧ ನಾಗರಿಕ ಸೇವೆಗಳ ನೇಮಕಾತಿಗೆ ಶಿಸ್ತುಬದ್ಧ, ಪಾರದರ್ಶಕ ಪರೀಕ್ಷೆ ನಡೆಸುತ್ತಿದ್ದ ಹೆಗ್ಗಳಿಕೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಇತ್ತೀಚಿನ ಕೆಲ ವರ್ಷಗಳಿಂದ ಕೇವಲ ವಿವಾದ ಹಾಗೂ ಎಡವಟ್ಟುಗಳಿಂದಲೇ ಚರ್ಚೆಯಲ್ಲಿದೆ.

ಸ್ವಿಗ್ಗಿ, ಜೊಮೆಟೋ ಮಾದರಿ ಹಾಪ್‌ಕಾಮ್ಸ್‌ನಿಂದ ಮನೆಗೆ ಡೆಲಿವರಿ - ವಾಟ್ಸಪ್‌ಲ್ಲಿ ಬುಕ್‌ ಮಾಡಿದರೆ ಮನೆಗೆ ತರಕಾರಿ!

ನಗರದ ಅಪಾರ್ಟ್‌ಮೆಂಟ್‌ ವಾಸಿಗಳಿಗೆ ತಾಜಾ ಹಣ್ಣು, ತರಕಾರಿಗಳನ್ನು ಮನೆಬಾಗಿಲಿಗೆ ತಲುಪಿಸುವ ಗ್ರಾಹಕ ಸ್ನೇಹಿ ‘ವಾಟ್ಸಪ್‌ ಸೇಲ್ಸ್‌ ಚಾನಲ್‌’ ಪ್ರಾರಂಭಿಸಲು ಹಾಪ್‌ಕಾಮ್ಸ್‌ ಸಿದ್ಧತೆ ನಡೆಸಿದೆ.

ಅಂತಾರಾಷ್ಟ್ರೀಯ ಟ್ರಾವೆಲ್ ಎಕ್ಸ್‌ಪೋ-2025 - ಪ್ರವಾಸೋದ್ಯಮದಿಂದ 1.5 ಲಕ್ಷ ನೌಕರಿ ಸೃಷ್ಟಿ : ಸಿಎಂ

ಇತ್ತೀಚೆಗೆ ಹೊರತಂದಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯಿಂದ (2024-2029) ಮುಂದಿನ 5 ವರ್ಷಗಳಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ 8,000 ಕೋಟಿ ರು. ನೇರ ಹೂಡಿಕೆ ಮತ್ತು ಒಂದೂವರೆ ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜನರು ಸಾಯುವುದಕ್ಕೂ ದುಡ್ಡು ಕೊಡವ ಪರಿಸ್ಥಿತಿ - ಸಂಪೂರ್ಣ ಭ್ರ​ಷ್ಟಾ​ಚಾ​ರ​ದಲ್ಲಿ ಮು​ಳುಗಿದ ‘ಕೈ’: ಸಚಿವ

ಅ​ಭಿ​ವೃದ್ಧಿ ಹಾಗೂ ಗ್ಯಾ​ರಂಟಿ ಹೆ​ಸ​ರಿ​ನಲ್ಲಿ ಅ​ಧಿ​ಕಾ​ರಕ್ಕೆ ಬಂದಿ​ರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರ​ಷ್ಟಾ​ಚಾ​ರ​ದಲ್ಲಿ ಮು​ಳುಗಿ ಹೋ​ಗಿದೆ. ಜ​ನರು ಸುಸೂ​ತ್ರ​ವಾಗಿ ಸಾ​ಯುವುದಕ್ಕೂ ದುಡ್ಡು ಕೊ​ಡ​ಬೇ​ಕಾದ ಪ​ರಿ​ಸ್ಥಿತಿ ನಿ​ರ್ಮಾ​ಣ​ವಾ​ಗಿದೆ ಎಂದು  ಪ್ರ​ಹ್ಲಾದ ಜೋಶಿ ಲೇ​ವಡಿ ಮಾ​ಡಿ​ದ​ರು.

ನವಲಿ ಸಮಾನಾಂತರ ಅಣೆಕಟ್ಟು - ಆಂಧ್ರ ಸಿಎಂ ಜತೆ ಒಮ್ಮತದ ನಿರ್ಧಾರಕ್ಕೆ ಮಾರ್ಚ್‌ನಲ್ಲಿ ಚರ್ಚೆ : ಡಿಕೆಶಿ

ತುಂಗಭದ್ರಾ ಅಣೆಕಟ್ಟಿಗೆ ನವಲಿಯಲ್ಲಿ ಸಮಾನಾಂತರ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾರ್ಚ್‌ನಲ್ಲಿ ಸಭೆ ನಡೆಸಲಾಗುವುದು

ಕರಾವಳಿಗೆ ಎರಡು ದಿನ ‘ಹೀಟ್‌ ವೇವ್‌’ ಎಚ್ಚರಿಕೆ - ಫೆಬ್ರವರಿಯಲ್ಲೇ ಗರಿಷ್ಠ ಬಿಸಿಲು : ಹವಾಮಾನ ಇಲಾಖೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ಇದೀಗ ಕರಾವಳಿ ಪ್ರದೇಶಗಳಲ್ಲಿ ಫೆ.26 ಮತ್ತು 27ರಂದು ಉಷ್ಣ ಅಲೆ (ಹೀಟ್‌ ವೇವ್‌) ಎಚ್ಚರಿಕೆ ಘೋಷಿಸಲಾಗಿದೆ.

ಆಲಮಟ್ಟಿಯಿಂದ ತೆಲಂಗಾಣಕ್ಕೆ 1.27 ಟಿಎಂಸಿ ನೀರು ಬಿಡುಗಡೆ । ಕೃಷ್ಣಾ ತೀರದ ರೈತರ ಕೆಂಗಣ್ಣು

ರೈತರ ತೀವ್ರ ವಿರೋಧದ ಮಧ್ಯೆಯೂ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ 1.27 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.

ಈಶ ಫೌಂಡೇಶನ್‌ನಿಂದ ಅದ್ಧೂರಿ ಶಿವರಾತ್ರಿ ಉತ್ಸವ - ಗೃಹ ಸಚಿವ ಅಮಿತ್ ಶಾ, ಡಿಸಿಎಂ ಡಿಕೆಶಿ ಭಾಗಿ

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ ಸಂಸ್ಥಾಪಕ ಸದ್ಗುರು ನೇತೃತ್ವದಲ್ಲಿ ಬುಧವಾರ ಶಿವರಾತ್ರಿ ಉತ್ಸವ ಸಂಭ್ರಮದಿಂದ ನಡೆಯಿತು.

ಗಂಗಾಜಲ ಮಾರಾಟಕ್ಕೆ ಮಾತ್ರ ಆಕ್ಷೇಪ : ನೀರು ಕಲುಷಿತವಾಗಿದೆ ಎಂದು ಕೇಂದ್ರವೇ ಹೇಳಿದೆ : ಪ್ರಿಯಾಂಕ್‌

ಉತ್ತರ ಪ್ರದೇಶದಲ್ಲಿನ ಶೇ.12 ರಷ್ಟು ರೋಗಗಳಿಗೆ ಗಂಗಾನದಿಯ ಕಲುಷಿತ ನೀರು ಮೂಲ ಕಾರಣ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಉತ್ತರ ಪ್ರದೇಶದ ಸಂಸ್ಥೆಗಳೇ ಹೇಳಿವೆ.

ಆರ್ಟ್‌ ಆಫ್‌ ಲಿವಿಂಗಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ - ಪುರಾತನ ಜ್ಯೋತಿರ್ಲಿಂಗ ಕಂಡು ಭಕ್ತರಿಗೆ ಪುಳಕ

ಸಾವಿರ ವರ್ಷದ ಇತಿಹಾಸವಿರುವ ಗುಜರಾತ್‌ನ ಸೋಮನಾಥ ಜ್ಯೋತಿರ್ಲಿಂಗವನ್ನು ಮಹಾ ಶಿವರಾತ್ರಿ ಅಂಗವಾಗಿ ದೇಶ-ವಿದೇಶಗಳ ಭಕ್ತರು ಕನಕಪುರ ರಸ್ತೆಯ ಆರ್ಟ್‌ ಆಫ್‌ ಲಿವಿಂಗ್‌ನಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಣ್ತುಂಬಿಕೊಂಡಿದ್ದು ವಿಶೇಷವಾಗಿತ್ತು.

  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved