ರಾಜ್ಯದ ವಿವಿಧ ನಾಗರಿಕ ಸೇವೆಗಳ ನೇಮಕಾತಿಗೆ ಶಿಸ್ತುಬದ್ಧ, ಪಾರದರ್ಶಕ ಪರೀಕ್ಷೆ ನಡೆಸುತ್ತಿದ್ದ ಹೆಗ್ಗಳಿಕೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಇತ್ತೀಚಿನ ಕೆಲ ವರ್ಷಗಳಿಂದ ಕೇವಲ ವಿವಾದ ಹಾಗೂ ಎಡವಟ್ಟುಗಳಿಂದಲೇ ಚರ್ಚೆಯಲ್ಲಿದೆ.
ನಗರದ ಅಪಾರ್ಟ್ಮೆಂಟ್ ವಾಸಿಗಳಿಗೆ ತಾಜಾ ಹಣ್ಣು, ತರಕಾರಿಗಳನ್ನು ಮನೆಬಾಗಿಲಿಗೆ ತಲುಪಿಸುವ ಗ್ರಾಹಕ ಸ್ನೇಹಿ ‘ವಾಟ್ಸಪ್ ಸೇಲ್ಸ್ ಚಾನಲ್’ ಪ್ರಾರಂಭಿಸಲು ಹಾಪ್ಕಾಮ್ಸ್ ಸಿದ್ಧತೆ ನಡೆಸಿದೆ.
ಇತ್ತೀಚೆಗೆ ಹೊರತಂದಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯಿಂದ (2024-2029) ಮುಂದಿನ 5 ವರ್ಷಗಳಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ 8,000 ಕೋಟಿ ರು. ನೇರ ಹೂಡಿಕೆ ಮತ್ತು ಒಂದೂವರೆ ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಭಿವೃದ್ಧಿ ಹಾಗೂ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಜನರು ಸುಸೂತ್ರವಾಗಿ ಸಾಯುವುದಕ್ಕೂ ದುಡ್ಡು ಕೊಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.
ತುಂಗಭದ್ರಾ ಅಣೆಕಟ್ಟಿಗೆ ನವಲಿಯಲ್ಲಿ ಸಮಾನಾಂತರ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾರ್ಚ್ನಲ್ಲಿ ಸಭೆ ನಡೆಸಲಾಗುವುದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ಇದೀಗ ಕರಾವಳಿ ಪ್ರದೇಶಗಳಲ್ಲಿ ಫೆ.26 ಮತ್ತು 27ರಂದು ಉಷ್ಣ ಅಲೆ (ಹೀಟ್ ವೇವ್) ಎಚ್ಚರಿಕೆ ಘೋಷಿಸಲಾಗಿದೆ.
ರೈತರ ತೀವ್ರ ವಿರೋಧದ ಮಧ್ಯೆಯೂ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ 1.27 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ ಸಂಸ್ಥಾಪಕ ಸದ್ಗುರು ನೇತೃತ್ವದಲ್ಲಿ ಬುಧವಾರ ಶಿವರಾತ್ರಿ ಉತ್ಸವ ಸಂಭ್ರಮದಿಂದ ನಡೆಯಿತು.
ಉತ್ತರ ಪ್ರದೇಶದಲ್ಲಿನ ಶೇ.12 ರಷ್ಟು ರೋಗಗಳಿಗೆ ಗಂಗಾನದಿಯ ಕಲುಷಿತ ನೀರು ಮೂಲ ಕಾರಣ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಉತ್ತರ ಪ್ರದೇಶದ ಸಂಸ್ಥೆಗಳೇ ಹೇಳಿವೆ.
ಸಾವಿರ ವರ್ಷದ ಇತಿಹಾಸವಿರುವ ಗುಜರಾತ್ನ ಸೋಮನಾಥ ಜ್ಯೋತಿರ್ಲಿಂಗವನ್ನು ಮಹಾ ಶಿವರಾತ್ರಿ ಅಂಗವಾಗಿ ದೇಶ-ವಿದೇಶಗಳ ಭಕ್ತರು ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ನಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಣ್ತುಂಬಿಕೊಂಡಿದ್ದು ವಿಶೇಷವಾಗಿತ್ತು.