ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ.31 ರಂದು ಭರ್ಜರಿ ಮದ್ಯ ಮಾರಾಟವಾಗಿದೆ. ಒಂದೇ ದಿನದಲ್ಲಿ 69 ಲಕ್ಷ ಲೀಟರ್ ಮದ್ಯ ಬಿಕರಿಯಾಗಿದೆ.
ಯಾವ ಜಿಲ್ಲೆಗಳಲ್ಲಿ ಘೋಷಿತ ಗೋಶಾಲೆಗಳು ಸ್ಥಾಪನೆ ಆಗಿಲ್ಲವೋ, ಅಲ್ಲಿ ಅವುಗಳನ್ನು ನಿರ್ಮಿಸುವ ಪ್ರಸ್ತಾಪ ಕೈಬಿಡಲು ಚಿಂತಿಸುತ್ತಿದೆ. ಈ ಬಗ್ಗೆ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.