• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರಕ್ಕೆ ಬೆಂ.ದಕ್ಷಿಣ ಜಿಲ್ಲೆ ನಾಮಕರಣ ಜಟಾಪಟಿ- ಎಚ್‌ಡಿಕೆ ಮಾತಿಗೆ ಕಿಮ್ಮತ್ತು ನೀಡುವ ಅಗತ್ಯವಿಲ್ಲ: ಡಿಕೆಶಿ

ನಮ್ಮ ಊರಿನ ಹೆಸರನ್ನು ನಾವು ಹೇಗೆ ಇಟ್ಟುಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾತಿಗೆ ಕಿಮ್ಮತ್ತು ನೀಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಾಪದ ಕೊಡ ತುಂಬಿದೆ : ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು ಇಂದು, ನಾಳೆ ಎಂಬ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಬಡ್ಡಿ ಮನ್ನಾ ಮಾಡಿದರೂ ತೆರಿಗೆ ಪಾವತಿಸದ ಜನ - 2 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಂದ ಬಾಕಿ

ಆಸ್ತಿ ತೆರಿಗೆ ಬಾಕಿದಾರರಿಗೆ ಬಡ್ಡಿ ಹಾಗೂ ದಂಡ ಮನ್ನಾ ಮಾಡುವ ಒನ್‌ ಟೈಮ್‌ ಸೆಟಲ್ಮೆಂಟ್‌ (ಒಟಿಎಸ್‌) ಯೋಜನೆ ಜಾರಿಗೆ ತಂದರೂ ನಿಗದಿತ ₹5,210 ಕೋಟಿ ತಲುಪಲು ಸಾಧ್ಯವಾಗದ ಬಿಬಿಎಂಪಿ ಇದೀಗ ಮುಂದಿನ ಆರ್ಥಿಕ ವರ್ಷದಲ್ಲಿ ₹5,600 ಕೋಟಿ ಆಸ್ತಿ ತೆರಿಗೆ ವಸೂಲಿಗೆ ನಿರ್ಧರಿಸಿದೆ.

ಬೆಂಗಳೂರು ಮೆಟ್ರೋಗೆ ಹೆಬ್ಬಾಳದ 45 ಎಕರೆ ಭೂಮಿ - ಹಸ್ತಾಂತರ ಕುರಿತು ಫೆ. 28ಕ್ಕೆ ಸಭೆ ನಿಗದಿ

ಬೆಂಗಳೂರು ಮೆಟ್ರೋ ರೈಲು ನಿಗಮದ ಮೂರನೇ ಹಂತದ ಮೆಟ್ರೋ ಯೋಜನೆಗೆ ಹೆಬ್ಬಾಳದಲ್ಲಿನ 45 ಎಕರೆ ಜಮೀನು ಹಸ್ತಾಂತರ ವಿಚಾರದಲ್ಲಿ ಉಂಟಾಗಿರುವ ಕಗ್ಗಂಟು ನಿವಾರಣೆಗೆ ಫೆ. 28ರಂದು   ಬೆಂಗಳೂರು ನಗರಾಭಿವೃದ್ಧಿ ಇಲಾಖೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಭೆ ನಡೆಯಲಿದೆ.

ಮಹಾರಾಷ್ಟ್ರ ಲಾರಿ ಚಾಲಕರಿಗೆ ಕನ್ನಡ ಶಾಲು!
ದೊಡ್ಡಬಳ್ಳಾಪುರ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್‌ಗಳ ಮೇಲೆ ಎಂಇಎಸ್ ಪುಂಡರು ದಾಳಿ ನಡೆಸಿ ಮಸಿ ಬಳಿದು, ಚಾಲಕರನ್ನು ನಿಂದಿಸಿರುವ ಪ್ರಕರಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡಬಳ್ಳಾಪುರದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಮೌಢ್ಯ ತೊಲಗಿಸಿ ವಿಜ್ಞಾನದತ್ತ ಆಕರ್ಷಿಸಿ
ವಿಜಯಪುರ: ಸ್ಪರ್ಧಾತ್ಮಕ ಯುಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅವಶ್ಯಕ ಎಂದು ಶಿಕ್ಷಣ ಇಲಾಖೆ ಸಂಪನ್ಮೂಲ ವ್ಯಕ್ತಿ ದಿನೇಶ್ ಹೇಳಿದರು.
ಪೊಲೀಸರ ಬೆಂಗಾವಲಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ
ವಿಜಯಪುರ: ರೈತರು ಸಾಲ ಮಾಡಿ, ಚಿನ್ನಾಭರಣ ಅಡವಿಟ್ಟು ಇಟ್ಟಿದ್ದ ಬೆಳೆಗಳನ್ನೂ ಲೆಕ್ಕಿಸದೆ, ರೈತರಿಗೆ ಒಂದೇ ಒಂದು ನೋಟೀಸನ್ನೂ ನೀಡದೆ, ಪೊಲೀಸರ ಬೆಂಗಾವಲಲ್ಲಿ ಬಂದು ಏಕಾಏಕಿ ಜೆಸಿಬಿಗಳಿಂದ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಅನುಸರಿಸುವ ಕ್ರಮದಲ್ಲಿ ನ್ಯಾಯವಾಗಿದೆಯೇ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಿಂಗಾಯತರ ಬೇಡಿಕೆ ಹಂತವಾಗಿ ಈಡೇರಿಸ್ತೇವೆ: ಲಿಂಗಾಯತ ಶ್ರೀಗಳು, ಸಚಿವರು, ಶಾಸಕರ ಸಭೆಯಲ್ಲಿ ಸಿಎಂ ಭರವಸೆ

ಬಸವಣ್ಣನವರ ಕುರಿತ ಮಠಾಧೀಶರ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

2028ರ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ - ಅಧ್ಯಕ್ಷರ ಬದಲಾವಣೆ ಚರ್ಚೆ ಮಧ್ಯೆ ಪಕ್ಷ ಸಂಘಟನೆಗೆ ಮುಂದಾದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯ ನಡುವೆಯೇ ಪಕ್ಷ ಸಂಘಟನೆಗೆ ವೇಗ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಹಲವು ಸಭೆಗಳನ್ನು ನಡೆಸಿದರು.

ಪತ್ನಿಗೆ ಸೈಟ್‌ಗಾಗಿ ಶಿಫಾರಸ್ಸು ಮಾಡಿಲ್ಲ : ಲೋಕಾ ಪೊಲೀಸರ ಮುಂದೆ ಸಿಎಂ ನೀಡಿದ್ದ ಹೇಳಿಕೆ ಬಹಿರಂಗ

‘ನನಗೆ ಯಾವುದೇ ಮಾಹಿತಿ ಇಲ್ಲ... ನನ್ನ ಬಾಮೈದ (ಮಲ್ಲಿಕಾರ್ಜುನಸ್ವಾಮಿ) ಜತೆ ಯಾವುದೇ ಹಣಕಾಸು ವ್ಯವಹಾರ ಇಲ್ಲ... ನನ್ನ ಪತ್ನಿಗೆ ನಿವೇಶನ ನೀಡುವಂತೆ ಯಾವುದೇ ಅಧಿಕಾರಿಗಳಿಗೂ ಶಿಫಾರಸ್ಸು ಮಾಡಿಲ್ಲ... ಜಮೀನಿಗೆ ಭೇಟಿ ನೀಡಿಲ್ಲ...!’

  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved