: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ 12 ಮಂದಿ ವಿರುದ್ಧ ನ್ಯಾಯಾಲಯಕ್ಕೆ 3 ಸಾವಿರ ಪುಟಗಳ ಪ್ರಾಥಮಿಕ ಹಂತದ ಆರೋಪ ಪಟ್ಟಿಯನ್ನು ಸೋಮವಾರ ವಿಶೇಷ ತನಿಖಾ ತಂಡ ಸಲ್ಲಿಸಿದೆ.
ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 15 ಕಿ.ಮೀ. ವೇಗದಲ್ಲಿ ಗೂಡ್ಸ್ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಖಾಲಿ ಗೂಡ್ಸ್ ರೈಲುಗಳ ಮೂಲಕ ಪ್ರಾಯೋಗಿಕ ತಪಾಸಣೆ ನಡೆಸಲಾಗಿದೆ.