ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಉನ್ನತ ಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ, ಇತರೆ ಕಚೇರಿ, ಅನ್ಯ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 100 ಮಂದಿ ಬೋಧಕರ ನಿಯೋಜನೆ ರದ್ದುಪಡಿಸಿರುವ ಸರ್ಕಾರ ಕೂಡಲೇ ಮಾತೃ ಕಾಲೇಜಿಗೆ ಹಿಂತಿರುಗುವಂತೆ ಆದೇಶಿಸಿದೆ.