• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವರಾತ್ರಿದಿನ ಸೋಮನಾಥ ಜ್ಯೋತಿರ್ಲಿಂಗ ದರ್ಶನ - ಆರ್ಟ್ ಆಫ್ ಲಿವಿಂಗ್‌ನಿಂದ ದರ್ಶನಕ್ಕೆ ಅವಕಾಶ

ಮಹಾ ಶಿವರಾತ್ರಿ ಪ್ರಯುಕ್ತ ಆರ್ಟ್ ಆಫ್‌ ಲಿವಿಂಗ್‌ನಲ್ಲಿ ರವಿಶಂಕರ ಗುರೂಜಿ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯ ನಡೆಯಲಿದ್ದು, ವಿಶೇಷವಾಗಿ ಒಂದು ಸಾವಿರ ವರ್ಷಗಳ ಬಳಿಕ ಪುರಾತನ ಸೋಮನಾಥ ಜ್ಯೋತಿರ್ಲಿಂಗವನ್ನು ಭಕ್ತರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಶಾಲೆಯಲ್ಲಿ ಎಸ್ಸಿ ಮಕ್ಕಳ ತಟ್ಟೆ ತೊಳೆಯಲು ನಕಾರ : ಸಹಾಯಕಿಯರ ಬದಲು - ಜಿಲ್ಲಾಧಿಕಾರಿ ಕ್ರಮ

ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ ತಟ್ಟೆ ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯರನ್ನು ಸೋಮವಾರ ಬದಲಾಯಿಸಲಾಗಿದೆ.

ಉದ್ದೇಶಪೂರ್ವಕವಾಗಿ ಕಂಡಕ್ಟರ್‌ ಮೇಲೆ ಪೋಕ್ಸೋ ಕೇಸ್ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೇಸರ

ಬಸ್‌ ನಿರ್ವಾಹಕನ ಮೇಲೆ ಬೇಕೆಂತಲೇ ಪೋಕ್ಸೋ ಪ್ರಕರಣ ಕುರಿತು ದೂರು ಕೊಟ್ಟಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಹೆಸರಘಟ್ಟ ಹುಲ್ಲುಗಾವಲು ರಕ್ಷಣೆಗೆ ಸರ್ಕಾರದಿಂದ ಅಧಿಸೂಚನೆ ಪ್ರಕಟ - 5,678.32 ಎಕರೆ ಸಂರಕ್ಷಣಾ ಮೀಸಲು ಪ್ರದೇಶ

ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕು ವ್ಯಾಪ್ತಿಯ 5,678.32 ಎಕರೆ ಹುಲ್ಲುಗಾವಲು ಪ್ರದೇಶವನ್ನು ‘ಗ್ರೇಟರ್‌ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ನಿಗದಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.

ಚೀನಾದ ಸಿಎಂಆರ್‌ಎಸ್‌ಯಿಂದ ಚಾಲಕ ರಹಿತ ರೈಲಿನ ತಪಾಸಣೆ - ಮೆಟ್ರೋ ಹಳದಿ ಮಾರ್ಗ ಪ್ರಾರಂಭಕ್ಕೆ ಮಹತ್ವದ ಬೆಳವಣಿಗೆ

 ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ತೆರೆಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸೋಮವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡವು (ಸಿಎಂಆರ್‌ಎಸ್‌) ಈ ಮಾರ್ಗಕ್ಕಾಗಿ ಚೀನಾದ ಸಿಆರ್‌ಆರ್‌ಸಿ ಕಂಪನಿ ಪೂರೈಸಿರುವ ಚಾಲಕ ರಹಿತ ರೈಲಿನ ಶಾಸನಬದ್ಧ ತಪಾಸಣೆ ನಡೆಸಿದೆ.

ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ 65 ಶಾಲಾ ವಾಹನಗಳ ಜಪ್ತಿ : ಪ್ರಕರಣ

ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ 231 ಶಾಲಾ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಪ್ರಕರಣ ದಾಖಲಿಸಿದ್ದು, 65 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಐಎಂಎ ಹಗರಣ: ರಂಜಾನ್‌ಗೆ ಮೊದಲು ಪರಿಹಾರ - ಠೇವಣಿದಾರರಿಗೆ ಸಚಿವ ಕೃಷ್ಣಬೈರೇಗೌಡ ಭರವಸೆ

ಬಹುಕೋಟಿ ವಂಚನೆ ಮಾಡಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಕಂಪನಿಯ ₹534.5 ಕೋಟಿ ಮೌಲ್ಯದ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.

ಸ್ಕೈವಾಕ್‌ ಲಿಫ್ಟ್‌ನಲ್ಲಿ ಸಿಲುಕಿ ಮಹಿಳೆ ಪರದಾಟ ನಾಗರಭಾವಿ ಬಸ್‌ ನಿಲ್ದಾಣದಲ್ಲಿ ಘಟನೆ

ವಿದ್ಯುತ್ ಸಂಪರ್ಕ ಹಠಾತ್ ಕಡಿತಗೊಂಡ ಪರಿಣಾಮ ಸ್ಕೈವಾಕ್‌ನ ಲಿಫ್ಟ್‌ನಲ್ಲಿ ಸಿಲುಕಿ ಆತಂಕಕ್ಕೊಳಗಾಗಿದ್ದ ಮಹಿಳೆಯೊಬ್ಬರನ್ನು ಚಂದ್ರಾಲೇಔಟ್ ಠಾಣೆ ಹೊಯ್ಸಳ ಸಿಬ್ಬಂದಿ ರಕ್ಷಿಸಿರುವ ಘಟನೆ ನಡೆದಿದೆ.

ರಸ್ತೆ ಬಿಡದೆ ಚೆನ್ನೈ ಎಕ್ಸ್ಪ್ರೆಸ್ ಹೈವೇ ಅಧಿಕಾರಿಗಳ ಎಡವಟ್ಟು
ಹೊಸಕೋಟೆ: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡುವ ವೇಳೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಎಟವಟ್ಟಿನಿಂದ ಕೊಳತೂರು ಬಳಿ ಹೆದ್ದಾರಿ ಪಕ್ಕದಲ್ಲಿರುವ ಎನ್‌ಆರ್‌ಐ ಡೆಲಾನಿಕ್ಸ್ ಸಿಟಿ ಬಡಾವಣೆಗೆ ರಸ್ತೆ ಸಂಪರ್ಕವಿಲ್ಲದಂತೆ ಮಾಡಿದ್ದಾರೆಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಪತ್ನಿ ಬಗ್ಗೆ ಸಾರ್ವಜನಿಕರ ಮುಂದೆ ಕೀಳು ಮಾತು : ಬೈದವನನ್ನು ಕೊಂದವಗೆ ಹೈಕೋರ್ಟ್‌ ರಿಲೀಫ್‌

ಪತ್ನಿ ನಡತೆ ಬಗ್ಗೆ ಸಾರ್ವಜನಿಕರ ಮುಂದೆ ಕೀಳಾಗಿ ಮಾತನಾಡಿದವನನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದ ಪ್ರಕರಣದಲ್ಲಿ ಪತಿ ಜೀವನವಿಡೀ ಜೈಲಿನಲ್ಲಿ ಕೊಳೆಯುವ ಪರಿಸ್ಥಿತಿಯಿಂದ ಹೈಕೋರ್ಟ್‌ ಪಾರು ಮಾಡಿದೆ.

  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved