• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆರೆ ರಾಜ್ಯದಲ್ಲಿ ಹಕ್ಕಿ ಜ್ವರ, ರಾಜ್ಯದಲ್ಲೂ ಆತಂಕ - ಆಂಧ್ರ, ಮಹಾರಾಷ್ಟ್ರದಲ್ಲಿ ಉಲ್ಬಣ

ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ (ಎಚ್‌5ಎನ್‌1) ಪ್ರಕರಣಗಳು ಹೆಚ್ಚಾಗಿದ್ದು, ಸಾವಿರಾರು ಹಕ್ಕಿಗಳು ಹಾಗೂ ಕೋಳಿಗಳ ಸಾವು ಸಂಭವಿಸಿದೆ. ನೆರೆ ರಾಜ್ಯಗಳಲ್ಲಿನ ಸೋಂಕಿನಿಂದಾಗಿ ರಾಜ್ಯದಲ್ಲೂ ಹಕ್ಕಿಜ್ವರದ ಆತಂಕ ಶುರುವಾಗಿದೆ.

ತ್ಯಾಜ್ಯ ವಿಲೇವಾರಿ ಸ್ವಚ್ಛ ಸಂಕೀರ್ಣ ವೀಕ್ಷಣೆ
ದಾಬಸ್‍ಪೇಟೆ: ಸ್ಥಳೀಯ ಕುಲುವನಹಳ್ಳಿ ಗ್ರಾಪಂ ವತಿಯಿಂದ, ಸ್ವಚ್ಛ ಸಂಕೀರ್ಣವನ್ನು ವ್ಯವಸ್ಥಿತವಾಗಿ ನಿರ್ಮಿಸಿ, ಘಟಕದ ಸುತ್ತಲೂ ಗಿಡ-ಮರಗಳನ್ನು ನೆಟ್ಟು ಉದ್ಯಾನವನದಂತೆ ನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಬೆಂಗ್ರಾ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ಪ್ರಶಂಸಿಸಿದರು.
ಕೊಂಗಾಡಿಯಪ್ಪ ಪುತ್ಥಳಿ ಶೀಘ್ರ ಸ್ಥಾಪನೆಗೆ ಒತ್ತಾಯ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಅಭಿವೃದ್ದಿಗೆ ನಿಸ್ವಾರ್ಥವಾಗಿ ಶ್ರಮಿಸಿದ ಕೊಂಗಾಡಿಯಪ್ಪ ಅವರ ಪುತ್ಥಳಿಯನ್ನು ನಗರಸಭೆ ಆಡಳಿತ ಭವನದ ಮುಂಭಾಗ ಪ್ರತಿಷ್ಠಾಪಿಸಬೇಕು ಎಂಬ ಬೇಡಿಕೆ ಈಡೇರಿಸಲು ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ. ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ದೇವಾಂಗ ಮಂಡಲಿ ಅಧ್ಯಕ್ಷ, ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್ ಹೇಳಿದರು.
ಬದುಕಿನ ಮೌಲ್ಯ ತಿಳಿಸಿದ ಸರ್ವಜ್ಞ
ದೊಡ್ಡಬಳ್ಳಾಪುರ: ತಾಲೂಕು ಕಚೇರಿ ಸಭಾಂಗಣದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಆಚರಿಸಲಾಯಿತು.
ರಸ್ತೆ ನಿಯಮ ಪಾಲಸಿ ಜೀವ ಉಳಿಸಿ
ಹೊಸಕೋಟೆ: ರಸ್ತೆ ಸುರಕ್ಷತೆ ನಿಯಮ ಪಾಲಿಸದೆ ಪ್ರತಿವರ್ಷ ರಾಜ್ಯದಲ್ಲಿ ಒಂದುವರೆ ಲಕ್ಷಕ್ಕೂ ಅಧಿಕ ವಾಹನ ಸವಾರರು ಸಾವನಪ್ಪಿದ್ದಾರೆ. ಸಾವಿನ ಸಂಖ್ಯೆ ಕಡಿತಗೊಳಿಸಲು ರಸ್ತೆ ನಿಯಮ ಪಾಲಿಸಿ ಎಂದು ಅಪರ ಸಾರಿಗೆ ಆಯುಕ್ತ ಸಿ.ಮಲ್ಲಿಕಾರ್ಜುನ್ ತಿಳಿಸಿದರು.
9 ವಿವಿ ಮುಚ್ಚುವ ನಿರ್ಧಾರ ಕೈಬಿಡದೆ ಇದ್ದರೆ ಸದನದ ಒಳ- ಹೊರಗೆ ಹೋರಾಟ : ಬಿಜೆಪಿ, ಎಬಿವಿಪಿ ಎಚ್ಚರಿಕೆ

ಒಂಬತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದಿದ್ದರೆ ಮಾ.3ರಿಂದ ಆರಂಭವಾಗುವ ರಾಜ್ಯ ವಿಧಾನಮಂಡಲದ ಅಧಿವೇಶನದ ಒಳ-ಹೊರಗೆ ಹೋರಾಟಕ್ಕಿಳಿಯುವುದಾಗಿ ಪ್ರತಿಪಕ್ಷ ಬಿಜೆಪಿ ಮತ್ತು ಎಬಿವಿಪಿ ಎಚ್ಚರಿಕೆ ನೀಡಿವೆ.

ಪಾತಾಳಕ್ಕಿಳಿದಿದ್ದ ಆರ್ಥಿಕ ವ್ಯವಸ್ಥೆ ಸರಿದಾರಿಗೆ - ಬಿಜೆಪಿ ಅವಧಿಯಲ್ಲಿ ಸಾಕಷ್ಟು ಲೋಪ : ಸಿಎಂ

ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ನಾವು ಸರಿದಾರಿಗೆ ತರುತ್ತಿದ್ದೇವೆ. ಇದನ್ನು ಸಹಿಸಿಕೊಳ್ಳಲಾಗದೆ ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಲ್ಯಾಬ್‌ ಪರೀಕ್ಷೆಯಲ್ಲಿ ಈ ಔಷಧಗಳು ಫೇಲ್‌ - 9 ಅಸುರಕ್ಷಿತ ಔಷಧಗಳ ಮಾರಾಟ ನಿರ್ಬಂಧಕ್ಕೆ ಕೇಂದ್ರಕ್ಕೆ ದಿನೇಶ್ ಪತ್ರ

9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಎಸ್ಸೆಸ್ಸೆಲ್ಸಿ ತೇರ್ಗಡೆ ಅಂಕ 33ಕ್ಕೆ ಇಳಿಸಿ - ಸಿಬಿಎಸ್‌ಇ, ಐಸಿಎಸ್‌ಇ ಮಾದರಿ ಅನುಸರಿಸಿ : ಸಿಎಂಗೆ ಕ್ಯಾಮ್ಸ್ ಪತ್ರ

ಸಿಬಿಎಸ್‌ಇ, ಐಸಿಎಸ್‌ಇ ಮಾದರಿಯಲ್ಲಿ ರಾಜ್ಯಪಠ್ಯಕ್ರಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೂ ವಿಷಯವಾರು ತೇರ್ಗಡೆಗೆ ಇರುವ ಅಂಕವನ್ನು 35ರ ಬದಲು 33ಕ್ಕೆ ಇಳಿಸಬೇಕೆಂದು ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್‌ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಕೆಪಿಎಸ್ಸಿ: ಅಕ್ರಮ ತಡೆಗೆ ನೀಲಿ ಪೆನ್‌ ನಿಯಮ - ಎಇಇ ಪರೀಕ್ಷೆಯಲ್ಲಿ ಕಪ್ಪು ಪೆನ್‌ ಬಳಸಿ ಅಕ್ರಮ?

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ‘ನೀಲಿ ಬಣ್ಣದ ಬಾಲ್ ಪೆನ್’ ಬಳಕೆಯನ್ನು ಕೆಪಿಎಸ್‌ಸಿ ಕಡ್ಡಾಯಗೊಳಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) 24 ಹುದ್ದೆಗಳ ನೇಮಕಾತಿಯಲ್ಲಿನ ‘ಅಕ್ರಮ ಆರೋಪ’ ಕಾರಣ ಎನ್ನುವುದು ಬೆಳಕಿಗೆ ಬಂದಿದೆ.

  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 671
  • next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved