• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಪ್ರಭ ಸಂಪಾದಕರಾದ ರವಿ ಹೆಗಡೆಗೆ ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನ ಪ್ರಶಸ್ತಿ : ಜ.11ಕ್ಕೆ ಪ್ರದಾನ

ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹವ್ಯಕ ಸಮ್ಮೇಳನದಲ್ಲಿ 81 ದೇಸೀ ಖಾದ್ಯಗಳ ಪರಿಮಳ

ಬೆಂಗಳೂರಿನ ಅರಮನೆ  ಮೈದಾನದಲ್ಲಿ ನಡೆದ ಹವ್ಯಕ ಕನ್ನಡ ಸಮ್ಮೇಳನದಲ್ಲಿ 81 ಬಗೆಯ ಖಾದ್ಯಗಳು ಗಮನ ಸೆಳೆದವು.

ಬೆಂಗಳೂರು : ಬಾಂಗ್ಲಾದೇಶದಿಂದ ವಲಸೆ ಬಂದು ಅಕ್ರಮವಾಗಿ ನೆಲೆಸಿರುವ ವಲಸಿಗರ ಕಸದ ಮಾಫಿಯಾ

ಬಾಂಗ್ಲಾದೇಶದಿಂದ ವಲಸೆ ಬಂದು ಅಕ್ರಮವಾಗಿ ನೆಲೆಸಿರುವ ವಲಸಿಗರು   ಕಸದ ಮಾಫಿಯಾ ಮೂಲಕ ತಮ್ಮ ಆರೋಗ್ಯವನ್ನು ಹದಗೆಡಿಸಿಕೊಳ್ಳುವುದರ ಜತೆಗೆ ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದ್ದು, ಕೆರೆಗಳನ್ನು ಕಲುಷಿತ ಮಾಡುತ್ತಿದ್ದಾರೆ 

ಬೆಂಗಳೂರು : ಮೊಬೈಲ್‌ ತೆಗೆದುಕೊಂಡಿದ್ದಕ್ಕೆ ವಾಟರ್‌ ಹೀಟರ್‌ನಿಂದ ಹೊಡೆದು ಮಿತ್ರನ ಹತ್ಯೆ
ಮೊಬೈಲ್‌ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನೆಲಮಂಗಲದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲ್ಲ
ದಾಬಸ್‍ಪೇಟೆ: ನೆಲಮಂಗಲ ಭಾಗದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಿಲ್ಲ, ಈಗಾಗಲೇ ಸಿಎಂ, ಡಿಸಿಎಂ, ಸಚಿವರು ನನಗೆ ಭರವಸೆ ನೀಡಿದ್ದಾರೆ. ಹಾಗಾಗಿ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಶ್ರೀನಿವಾಸ್ ಸ್ಪಷ್ಟನೆ ನೀಡಿದರು.
ಕುವೆಂಪು ಚಿಂತನೆ ಕನ್ನಡಿಗರಿಗೆ ನಿತ್ಯೋತ್ಸವಾಗಲಿ: ಜೋಶಿ
ರಾಷ್ಟ್ರಕವಿ ಕುವೆಂಪು ಅವರ ಚಿಂತನೆಗಳು ಒಂದು ದಿನಕ್ಕೆ ಸೀಮಿತ ಆಗದೇ ಕನ್ನಡಿಗರಿಗೆ ನಿತ್ಯೋತ್ಸವವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್‌ ಜೋಶಿ ಹೇಳಿದರು.
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು: ಜೋಶಿ ಅಭಿನಂದನೆ
ಮಂಡ್ಯದಲ್ಲಿ ಅಯೋಜನೆಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕೆ ಕಾರಣಕರ್ತರಾದ ಮಂಡ್ಯದ ಜನತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.
ಮನಮೋಹನ್‌ ಜತೆ ಕರ್ತವ್ಯ ನಿರ್ವಹಣೆಯೇ ಸುದೈವ
ದೊಡ್ಡಬಳ್ಳಾಪುರ: ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ತೀವ್ರ ನೋವುಂಟು ಮಾಡಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಸಂಕ್ರಾತಿ ಬಳಿಕ ಹಾಲಿನ ದರ ₹5 ಹೆಚ್ಚಳ - ಹೆಚ್ಚುವರಿ ಹಾಲು ನೀಡಿ ₹2 ದರ ಏರಿಕೆ ನಿರ್ಧಾರ ವಾಪಸ್‌?

  ಪ್ರತಿ ಲೀಟರ್ ಹಾಲಿನ ದರ 5 ರು. ಏರಿಕೆಗೆ ಹಾಲು ಉತ್ಪಾದಕ ರೈತರು ಸಲ್ಲಿಸಿದ್ದ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ನಂತರ ಸಭೆ ಕರೆದು ನಿರ್ಧಾರ ಮಾಡಲಿದ್ದಾರೆ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ಹವ್ಯಕರು ಸೌಹಾರ್ದತೆಯ ಸಂಕೇತ - ದೇಶದ ಚಿಂತನೆಗೆ ಪೂರಕವಾಗಿ ಹವ್ಯಕರು ಬದುಕಬೇಕು : ಕಜೆ

10 ವರ್ಷಗಳಿಂದ ಅಖಿಲ ಭಾರತ ಹವ್ಯಕ ಮಹಾಸಭಾದ ಅಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ, ಖ್ಯಾತ ಆಯುರ್ವೇದ ವೈದ್ಯರೂ ಆಗಿರುವ ಡಾ. ಗಿರಿಧರ ಕಜೆ ಹವ್ಯಕರ ವಿಶಿಷ್ಟತೆ ಬಗ್ಗೆ ವಿವರಿಸಿದ್ದಾರೆ.

  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved