• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರಕಲಾ ಪರಿಷತ್‌ನಲ್ಲಿ 2025 ಜನವರಿ 5ರಂದು ನಡೆಯಲಿರುವ ಚಿತ್ರಸಂತೆಗೆ ಬಿಎಂಟಿಸಿಯಿಂದಫೀಡರ್‌ ಬಸ್‌ ಸೇವೆ

  2025 ಜನವರಿ 5ರಂದು ನಡೆಯಲಿರುವ ಚಿತ್ರಸಂತೆಗೆ ಆಗಮಿಸುವವರಿಗಾಗಿ ಬಿಎಂಟಿಸಿ ವತಿಯಿಂದ ಮೆಜೆಸ್ಟಿಕ್‌ ಕೆಂಪೇಗೌಡ ಬಸ್‌ ನಿಲ್ದಾಣ ಮತ್ತು ಮಲ್ಲೇಶ್ವರ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದಿಂದ ಆನಂದರಾವ್‌ ವೃತ್ತ ಮಾರ್ಗವಾಗಿ ವಿಧಾನಸೌಧಕ್ಕೆ ಸಂಚರಿಸುವಂತೆ ಫೀಡರ್‌ ಸೇವೆ ಒದಗಿಸಲಾಗುತ್ತಿದೆ.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್
ದೊಡ್ಡಬಳ್ಳಾಪುರ: ನಗರಸಭೆ ಸ್ಥಾಯಿ ಸಮಿತಿಗೆ ಜೆಡಿಎಸ್‌ ಹಿರಿಯ ನಗರಸಭಾ ಸದಸ್ಯ ವಿ.ಎಸ್.ರವಿಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಗುರುವಾರ ನಗರಸಭೆ ಸಭಾಂಗಣದಲ್ಲಿ ನಡೆದ ಪ್ರಕ್ರಿಯೆಯಲ್ಲಿ ರವಿಕುಮಾರ್‌ ಅವರನ್ನು ಆಯ್ಕೆ ಮಾಡಲಾಯಿತು. ಈ ಮೂಲಕ ಅವರು, ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ 2ನೇ ಬಾರಿ ಆಯ್ಕೆಯಾದಂತಾಗಿದೆ.
ಅಧಿಕಾರಿಗಳ ಬೇಜವಾಬ್ದಾರಿತನ: ಕಂದಾಯ ಸಚಿವರ ತರಾಟೆ
ದೊಡ್ಡಬಳ್ಳಾಪುರ: ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ, ತಾಲೂಕು ಕಚೇರಿ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಗೆ ಗುರುವಾರ ಬೆಳಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ದಿಧೀರ್‌ ಭೇಟಿ ನೀಡಿ ಪರಿಶೀಲಿಸಿದರು.
ನನ್ನ ಹತ್ಯೆಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಕುಸುಮಾ ಸಂಚು - ಬಿಜೆಪಿ ಶಾಸಕ ಮುನಿರತ್ನ

ತಮ್ಮ ಕೊಲೆ ಪ್ರಯತ್ನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್‌ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಮುನಿರತ್ನ ಆಪಾದಿಸಿದ್ದಾರೆ.

ಕನ್ನಡಪ್ರಭ’ ಸಂಪಾದಕರಾದ ರವಿ ಹೆಗಡೆಗೆ ಅಟಲ್ ಪುರಸ್ಕಾರ : ಮೈಸೂರಿನ ಅಟಲ್‌ಜಿ ಪ್ರತಿಷ್ಠಾನದಿಂದ 28ಕ್ಕೆ ಪ್ರದಾನ

ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರನ್ನು ಅಟಲ್ ಬಿಹಾರಿ ವಾಜಪೇಯಿ 9ನೇ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಟಲ್‌ಜಿ ಸಂಸ್ಕಾರ ಭಾರತ್ ಪ್ರತಿಷ್ಠಾನದ ಮಖ್ಯಸ್ಥ ಬಿ.ಆರ್.ನಟರಾಜ್ ಜೋಯಿಸ್ ತಿಳಿಸಿದ್ದಾರೆ.

ಶಿವಣ್ಣ ಕ್ಯಾನ್ಸರ್‌ಪೀಡಿತ ಮೂತ್ರಕೋಶ ಹೊರಕ್ಕೆ - ಅವರದೇ ಕರಳು ಬಳಸಿ ಮೂತ್ರಕೋಶ ಸೃಷ್ಟಿ

ನಟ ಶಿವರಾಜ್‌ ಕುಮಾರ್ ಅವರಿಗೆ ಅಮೆರಿಕದ ಮಿಯಾಮಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಮೂತ್ರಕೋಶದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಅಲ್ಲಿನ ವೈದ್ಯ ಡಾ। ಮುರುಗೇಶ್‌ ಮನೋಹರನ್‌ ತಿಳಿಸಿದ್ದಾರೆ.

ಚರ್ಚಗಳಲ್ಲಿ ಮನೆ ಮಾಡಿದ ಕ್ರಿಸ್ಮಸ್‌ ಸಂಭ್ರಮ
ನಗರದಲ್ಲಿ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತರು ಬೈಬಲ್‌ ಪಠಣ, ವಿಶೇಷ ಪ್ರಾರ್ಥನೆ, ಕೇಕ್‌ ಸೇರಿ ಸಿಹಿತಿನಿಸುಗಳ ವಿತರಣೆಯೊಂದಿಗೆ ಬುಧವಾರ ಸಡಗರ, ಸಂಭ್ರಮದಿಂದ ಆಚರಿಸಿದರು.
ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ : ಚಿಕ್ಕಮಗಳೂರು, ಧರ್ಮಸ್ಥಳ, ಕೊಡಗಲ್ಲಿ ಮಿನಿ ಏರ್‌ಪೋರ್ಟ್‌

  ವಿಮಾನ ನಿಲ್ದಾಣಗಳು ಇಲ್ಲದಂತಹ ರಾಜ್ಯದ ಜಿಲ್ಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಏರ್‌ಸ್ಟ್ರಿಪ್‌ ನಿರ್ಮಾಣಕ್ಕೆ ಮುಂದಾಗಿದೆ. ರಾಜ್ಯದ 3 ಕಡೆ ಏರ್‌ಸ್ಟ್ರಿಪ್‌ ಅಭಿವೃದ್ಧಿಪಡಿಸಲು ಯೋಜನೆ  

ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ: ಕಾಲ್ನಡಿಗೆ ಜಾಥಾ ರದ್ದು ಬದಲಾಗಿ ರೈತರ ಸಮಾವೇಶ

  ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್‌ ತಿಳಿಸಿದರು.

ದೊಡ್ಡಬಳ್ಳಾಪುರದಲ್ಲೂ ಸಂಭ್ರಮದ ಕ್ರಿಸ್‌ಮಸ್‌
ದೊಡ್ಡಬಳ್ಳಾಪುರ: ನಗರದ ವಿವಿಧ ಚರ್ಚ್‌ಗಳಲ್ಲಿ ಕ್ರಿಸ್‌ಮಸ್‌ ಹಬ್ಬವನ್ನು ಬುಧವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕ್ರೈಸ್ತ ಬಾಂಧವರು ವಿಶೇಷ ಪ್ರಾಥ೯ನೆಗಳಲ್ಲಿ ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದ ದೖಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡು ಬಂತು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved