2025 ಜನವರಿ 5ರಂದು ನಡೆಯಲಿರುವ ಚಿತ್ರಸಂತೆಗೆ ಆಗಮಿಸುವವರಿಗಾಗಿ ಬಿಎಂಟಿಸಿ ವತಿಯಿಂದ ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಮಲ್ಲೇಶ್ವರ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದಿಂದ ಆನಂದರಾವ್ ವೃತ್ತ ಮಾರ್ಗವಾಗಿ ವಿಧಾನಸೌಧಕ್ಕೆ ಸಂಚರಿಸುವಂತೆ ಫೀಡರ್ ಸೇವೆ ಒದಗಿಸಲಾಗುತ್ತಿದೆ.
ತಮ್ಮ ಕೊಲೆ ಪ್ರಯತ್ನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಮುನಿರತ್ನ ಆಪಾದಿಸಿದ್ದಾರೆ.
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರನ್ನು ಅಟಲ್ ಬಿಹಾರಿ ವಾಜಪೇಯಿ 9ನೇ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಟಲ್ಜಿ ಸಂಸ್ಕಾರ ಭಾರತ್ ಪ್ರತಿಷ್ಠಾನದ ಮಖ್ಯಸ್ಥ ಬಿ.ಆರ್.ನಟರಾಜ್ ಜೋಯಿಸ್ ತಿಳಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಮೂತ್ರಕೋಶದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಅಲ್ಲಿನ ವೈದ್ಯ ಡಾ। ಮುರುಗೇಶ್ ಮನೋಹರನ್ ತಿಳಿಸಿದ್ದಾರೆ.
ವಿಮಾನ ನಿಲ್ದಾಣಗಳು ಇಲ್ಲದಂತಹ ರಾಜ್ಯದ ಜಿಲ್ಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಏರ್ಸ್ಟ್ರಿಪ್ ನಿರ್ಮಾಣಕ್ಕೆ ಮುಂದಾಗಿದೆ. ರಾಜ್ಯದ 3 ಕಡೆ ಏರ್ಸ್ಟ್ರಿಪ್ ಅಭಿವೃದ್ಧಿಪಡಿಸಲು ಯೋಜನೆ
ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.