ಎಂಎಲ್ಸಿ ಸಿ.ಟಿ.ರವಿ ಅವರು ಪೊಲೀಸರು ಬಂಧಿಸಿದ ಕುರಿತು ತನಿಖೆಯಾಗಲಿ, ಈಗಾಗಲೇ ವಿಷಯ ಕೋರ್ಟ್ನಲ್ಲಿದೆ. ಆದರೆ ಮಾಡಿದ ತಪ್ಪು ಮುಚ್ಚಿಕೊಳ್ಳಲು ಫೇಕ್ ಎನ್ಕೌಂಟರ್ ಅಂತ ಕತೆ ಕಟ್ಟುತ್ತಿದ್ದಾರೆ
ನಗರದಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ.
ಅನುಮತಿ ಇಲ್ಲದೇ ಕಬ್ಬನ್ ಉದ್ಯಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ‘ಕಬ್ಬನ್ ರೀಡ್ಸ್’ ತಂಡದ ವಿರುದ್ಧ ಕ್ರಮಕೈಗೊಳ್ಳುವುದಾಗಿ ತೋಟಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ಬಿಬಿಎಂಪಿ 40 ಕಿ.ಮೀ ಉದ್ದದ ಸುರಂಗ ರಸ್ತೆ, 40 ಕಿ.ಮೀ ಉದ್ದದ ರೈಲ್ ಕಂ ಮೆಟ್ರೋ ಡಬ್ಬಲ್ ಡೆಕ್ಕರ್ ಮೇಲ್ಸೇತುವೆ, 109 ಕಿ.ಮೀ ಉದ್ದದ ಮೇಲ್ಸೇತುವೆಗಳ ನಿರ್ಮಾಣ ಸೇರಿ ಮತ್ತಿತರ ಯೋಜನೆಗಳನ್ನೊಳಗೊಂಡ ವಿವರ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಿದೆ.
ಭಾರತದ ಅತ್ಯಂತ ಕ್ರಿಯಾಶೀಲ ಕನ್ಸ್ಯೂಮರ್ ತಂತ್ರಜ್ಞಾನ ಬ್ರ್ಯಾಂಡ್ಗಳ ಪೈಕಿ ಒಂದಾದ ಪೋಕೊ ಎರಡು ವಿನೂತನವಾದ ಸ್ಮಾರ್ಟ್ಫೋನ್ಗಳನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ.