• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತಕ್ಕೆ ರಸ್ತೆಗಳೆಲ್ಲ ಕೇಸರಿಮಯ
ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ವಂದೇ ಭಾರತ ರೈಲುಗಳಿಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭರ್ಜರಿ ಸ್ವಾಗತ ಕೋರಲು ಬಿಜೆಪಿ ನಾಯಕರು ಸಕಲ ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿಂದು ಮೋದಿ ಮೆಗಾ ಶೋ
ರಾಜ್ಯದ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ರಾಜಧಾನಿಯಲ್ಲಿ ಹೊಸ ಮೆಟ್ರೋ ಮಾರ್ಗಕ್ಕೆ ಶಂಕುಸ್ಥಾಪನೆ, ವಂದೇ ಭಾರತ್ ರೈಲುಗಳಿಗೆ ಚಾಲನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮನುಷ್ಯನಿಗೆ ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಅಗತ್ಯ
ಹೊಸಕೋಟೆ: ಮನುಷ್ಯ ತನ್ನ ವೃತ್ತಿ ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪಾಲನೆ ಅಳವಡಿಸಿಕೊಂಡರೆ ಯಶಸ್ವಿ ಜೀವನ ನಿರ್ವಹಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ತಿಳಿಸಿದರು.
ಸಂಸದ ಸುಧಾಕರ್‌ ಮೇಲೆ ಸುಳ್ಳು ಕೇಸು: ಆರೋಪ
ನೆಲಮಂಗಲ: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಸಂಸದರ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ಆರೋಪಿಸಿದರು.
ಹೆದ್ದಾರಿಯಲ್ಲಿ ಸಿಕ್ಕ 2.15 ಲಕ್ಷ ಹಣ ಹಿಂದುರುಗಿಸಿದ ಹೋಟೆಲ್ ಮಾಲೀಕ
ದಾಬಸ್‍ಪೇಟೆ: ಪಟ್ಟಣದ ಎಡೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಹೋಟೆಲ್ ಮಾಲೀಕನಿಗೆ ಸಿಕ್ಕ 2.15 ಲಕ್ಷ ಹಣವನ್ನು ಹಿಂದುರಿಗಿಸಲು ದಾಬಸ್‍ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ.
ದುಡಿದ ಹಣದಲ್ಲಿ ಸಮಾಜಕ್ಕೆ ಸ್ಪಲ್ಪ ಮೀಸಲಿಡಿ
ದಾಬಸ್‍ಪೇಟೆ: ಪ್ರತಿಯೊಬ್ಬ ವ್ಯಕ್ತಿಯೂ ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಪ್ರಗತಿಗಾಗಿ ಮೀಸಲಿಡಬೇಕು ಎಂದು ಜ್ಞಾನಸಂಗಮ ಪಿಯು ಕಾಲೇಜಿನ ಸಂಸ್ಥಾಪಕ ಕುಮಾರಸ್ವಾಮಿ ತಿಳಿಸಿದರು.
ಬಹು ನಿರೀಕ್ಷೆಯ ಮೆಟ್ರೋ ಹಳದಿ ಮಾರ್ಗ ಇಂದು ಲೋಕಾರ್ಪಣೆ
ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ ಆಗುತ್ತಿದೆ. ಮೂರು ರೈಲುಗಳ ಮೂಲಕ ಈ ಮಾರ್ಗದಲ್ಲಿ ಮೆಟ್ರೋ ರೈಲು ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭಿಸಲಿದೆ.
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸತ್‌ ಚುನಾವಣೆ ವೇಳೆ ಅಕ್ರಮಗಳು ಆಗಿವೆ ಎಂಬ   ರಾಹುಲ್‌ ಗಾಂಧಿ ಅವರ ಅನೇಕ ಆರೋಪಗಳಿಗೆ ಸ್ಥಳೀಯರು ತಿರುಗೇಟು ಕೊಟ್ಟಿದ್ದಾರೆ. ರಿಯಾಲಿಟಿ ಚೆಕ್‌ ವೇಳೆ ರಾಹುಲ್‌ ಆರೋಪ ಸುಳ್ಳು ಎಂದು ಹಲವರು ಹೇಳಿದ್ದಾರೆ.

ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿ ಎರಡು ಸಂಪುಟಗಳ 2,197 ಪುಟಗಳ ಶಿಕ್ಷಣ ನೀತಿಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗ ಶುಕ್ರವಾರ ಸಲ್ಲಿಸಿತು.

ರೈತರಿಗೆ ಸರ್ಕಾರದ ಗುಡ್ ನ್ಯೂಸ್

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಮಿತಿ ಎಂಎಸ್‌ಪಿ ಯೋಜನೆಯಡಿ 2025-26ನೇ ಸಾಲಿನಲ್ಲಿ ರೈತರು ಬೆಳೆದ 14 ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಡಿ(ಎಂಎಸ್‌ಪಿ) ಖರೀದಿಸಲು ತೀರ್ಮಾನಿಸಿದೆ.

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 617
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved