• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಧಿಕೃತವಾಗಿ ಫ್ಲೆಕ್ಸ್‌ ಮುದ್ರಿಸಿದರೆಉದ್ದಿಮೆ ಲೈಸೆನ್ಸ್‌ ರದ್ದು: ಬಿಬಿಎಂಪಿ
ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳು ರಾಜಾರೋಷವಾಗಿ ಪ್ರದರ್ಶನವಾಗುತ್ತಿರುವ ಹಿನ್ನೆಲೆಯಲ್ಲಿ ಮುದ್ರಣಕಾರರನ್ನು ನಿಯಂತ್ರಿಸಲು ಬಿಬಿಎಂಪಿ ಮುಂದಾಗಿದೆ.
ರಾಮನಗರದಲ್ಲಿ ಚೊಂಬು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ
ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಖಾಲಿ ಚೊಂಬು ಪ್ರದರ್ಶಿಸಿ ಶನಿವಾರ ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.
ಜರ್ಮನಿಯ ಐಷಾರಾಮಿ ಕಾರು ತಯಾರಕ ಬಿಎಂಡಬ್ಲ್ಯೂನ 2 ಮಿನಿ, 5 ಸೀರಿಸ್‌ನ ಕಾರು ಅನಾವರಣ

  ಬಿಎಂಡಬ್ಲ್ಯೂ ವಾಹನ ಪ್ರಿಯರಿಗಾಗಿ ವಿಶೇಷ ತಂತ್ರಜ್ಞಾನ, ವಿಶಿಷ್ಟ ವಿನ್ಯಾಸದೊಂದಿಗೆ ಏಕಕಾಲದಲ್ಲಿ 5ನೇ ತಲೆಮಾರಿನ "ಮಿನಿ ಕೂಪರ್‌ ಎಸ್, 3ನೇ ತಲೆಮಾರಿನ ಆಲ್‌ ಎಲೆಕ್ಟ್ರಿಕ್‌ ಮಿನಿ ಕಂಟ್ರಿಮ್ಯಾನ್‌ ಹಾಗೂ 8ನೇ ತಲೆಮಾರಿನ 5ನೇ ಸರಣಿಯ" 530Li M ಕಾರುಗಳನ್ನು ಅನಾವರಣಗೊಳಿಸಿದೆ

ಶಾಲಿನಿ ರಜನೀಶ್‌ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ : ಹಾಲಿ ಸಿಎಸ್‌ ರಜನೀಶ್‌ ಪತ್ನಿಗೆ ಮಹತ್ವದ ಹುದ್ದೆ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ರಜನೀಶ್‌ ಗೋಯೆಲ್‌ ಅವರು ಜುಲೈ 31ರಂದು ನಿವೃತ್ತಿಯಾಗಲಿದ್ದು, ರಜನೀಶ್‌ ಪತ್ನಿ ಶಾಲಿನಿ ರಜನೀಶ್‌ ಅವರೇ ಪತಿಯ ಹುದ್ದೆ ಅಲಂಕರಿಸಲಿದ್ದಾರೆ.

ತನ್ನ ಪ್ರೀತಿಗೆ ಮುಳ್ಳಾದಳೆಂದು ಪಿಜಿಗೆ ನುಗ್ಗಿ ಯುವತಿಯ ಇರಿದು ಕೊಂದ ಪಾಗಲ್‌ ಪ್ರೇಮಿ
ತನ್ನ ಪ್ರೀತಿಗೆ ಮುಳ್ಳಾದಳು ಎಂದು ತನ್ನ ಪ್ರಿಯಮತೆಯ ಸ್ನೇಹಿತೆಯನ್ನು ಪಿಜಿಗೆ ನುಗ್ಗಿ ಕೊಲೆ ಮಾಡಿರುವುದು.
ಅನಧಿಕೃತ ಜಾಹೀರಾತು ನಿರ್ಲಕ್ಷ್ಯಕ್ಕೆ ನ್ಯಾಯಾಂಗ ನಿಂದನೆ ಹಾಕೋಣ್ವಾ? ಹೈಕೋರ್ಟ್‌ ಅಸಮಾಧಾನ
ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ತಡೆಗಟ್ಟಲು ಸೂಚಿಸಿ ಹೊರಡಿಸಿರುವ ಆದೇಶ ಪಾಲಿಸಲು ವಿಫಲವಾಗಿವೆ ಎಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಶುಕ್ರವಾರ ಅಸಮಾಧಾನ ಹೊರಹಾಕಿತು.
ರಾಜ್ಯದ 50% ಡೆಂಘೀ ನಗರದಲ್ಲೇ ಇದೆ, ಎಚ್ಚರ ವಹಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿನ ಒಟ್ಟು ಡೆಂಘೀ ಪ್ರಕರಣದಲ್ಲಿ ಬೆಂಗಳೂರು ನಗರದಲ್ಲೇ ಶೇ.50 ರಷ್ಟು ಪ್ರಕರಣ ಇವೆ. ಹೀಗಾಗಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ನಲ್ಲಿ ರಾಗಿ ಮುದ್ದೆ-ಚಪಾತಿ

ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಹೊಸದಾಗಿ ಗುತ್ತಿಗೆದಾರರನ್ನು ನೇಮಕ ಮಾಡಲಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಮುದ್ದೆ, ಚಪಾತಿ ಸೇರಿದಂತೆ ಹೊಸ ಮೆನು ಜಾರಿಗೆ ಬರಲಿದೆ.

ರೇವಾ ವಿಶ್ವವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ತಾಂತ್ರಿಕೇತರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ
ರೇವಾ ವಿಶ್ವವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ತಾಂತ್ರಿಕೇತರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾಗತ ನೀಡಲಾಯಿತು.
ಬೀಗ ಮುರಿದು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳ ಚೋರ್‌ ಇಮ್ರಾನ್‌ ಸೆರೆ : ₹1 ಕೋಟಿಯ ಚಿನ್ನ ಜಪ್ತಿ
ಕಾರಿನಲ್ಲಿ ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳನ ಬಂಧನವಾಗಿರುವುದು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 510
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved