• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸ ಬದಲು ನಾಯಿ ಮಾಂಸ ಪೂರೈಕೆ? ಪೊಲೀಸರ ವಶಕ್ಕೆ
ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಸರಬರಾಜಾಗುತ್ತಿದೆ ಎಂದು ಮಾಂಸದ ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರೈಲಿನ ಮೂಲಕ ರಾಜಸ್ಥಾನದಿಂದ ನಗರಕ್ಕೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ: ಕನ್ನಡ ಸಂಘಗಳಿಂದ ಒತ್ತಾಯ
ಡಾ. ಸರೋಜಿನಿ ಮಹಿಷಿ ವರದಿಯನ್ನು ಯಾಥಾವತ್ತಾಗಿ ಜಾರಿಗೊಳಿಸಬೇಕು ಮತ್ತು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಶೇ 80 ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತ ವೇದಿಕೆ ಕಾರ್ಯಕರ್ತರು ಶುಕ್ರವಾರ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಕೋಮಾರಿಗೌಡರ ಆರೋಪಗಳಲ್ಲಿ ಸತ್ಯಾಂಶವಿಲ್ಲ: ಕಾಂತರಾಜು
ಚನ್ನಪಟ್ಟಣದ ಕಣ್ವ ರಸ್ತೆಯ ಕನ್ನಮಂಗಲ ಸರ್ವೆ ನಂ. ೨೫೫ರಲ್ಲಿನ ೯ ಎಕರೆ ೩೬ ಗುಂಟೆ ಜಮೀನನ್ನು ವಶಪಡಿಸಿಕೊಳ್ಳಲು ಪಕ್ಕದ ಜಮೀನಿನ ಮಾಲೀಕ ಅತಿಕ್ರಮ ಪ್ರವೇಶ ಮಾಡಿ ದೌರ್ಜನ್ಯ ವೆಸಗುತ್ತಿದ್ದಾರೆ ಎಂದು ಹಾರೋಕೊಪ್ಪ ಡಿ.ಕೋಮಾರಿಗೌಡರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಮಾಜಿ ಸೈನಿಕ ವಿ.ರಾಮು ಪುತ್ರ ಕಾಂತರಾಜ್ ಆರ್.ವಿ. ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಆರೋಪಿಗಳ ಗಡಿಪಾರಿಗೆ ಸಮತಾ ಸೈನಿಕ ದಳ ಆಗ್ರಹಿಸಿ ರಾಮನಗರದಲ್ಲಿ ಪ್ರತಿಭಟನೆ
ಕನಕಪುರ, ಮಳಗಾಳು ಮತ್ತು ಕಲ್ಲಹಳ್ಳಿ, ತಾಮಸಂದ್ರ ಗ್ರಾಮಗಳಲ್ಲಿ ನಡೆದ ದಲಿತರ ಮೇಲೆ ದೌರ್ಜನ್ಯವೆಸಗಿರುವ ಆರೋಪಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಸಮತಾ ಸೈನಿಕ ದಳದ ಕಾರ್ಯಕರ್ತರು ರಾಮನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ
"ಬ್ರ್ಯಾಂಡ್ ಬೆಂಗಳೂರು " ಹೆಸರಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾವು ಹಿಡಿದ ಹಠವನ್ನು ಕೊನೆಗೂ ಸಾಧಿಸಿ ತೋರಿಸಿದ್ದಾರೆ.
ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಅಧಿಕಾರಿಗಳಿಗೆ ಸಿಇಒ ದಿಗ್ವಿಜಯ್ ಬೋಡ್ಕೆ ಸೂಚನೆ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವ ಕಾರಣ ಜಿಲ್ಲೆಯಲ್ಲಿ ವಿಶೇಷವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಹೇಳಿದರು. ರಾಮನಗರದಲ್ಲಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಆಶ್ರಯ ಯೋಜನೆಗೆ ಮೀಸಲಿಟ್ಟ ಜಾಗ ಒತ್ತುವರಿ ಆರೋಪ: ಸ್ಥಳೀಯರ ಆಕ್ರೋಶ
ಆಶ್ರಯ ಯೋಜನೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನೇ ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ಹೊಸಕೋಟೆ ಗ್ರಾಪಂ ಸದಸ್ಯರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿ ಸಂಧಾನ: ಉಪವಾಸ ಸತ್ಯಾಗ್ರಹ ತಾತ್ಕಾಲಿಕ ಸ್ಥಗಿತ
3ನೇ ಹಂತದ ಶುದ್ಧೀಕರಣ ಘಟಕಕ್ಕಾಗಿ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂಭಾಗ ಆರಂಭವಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಹೋರಾಟಗಾರರು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಜನಸಂಖ್ಯೆ ನಿಯಂತ್ರಿಸಿ ಅಭಿವೃದ್ಧಿಗೆ ಸಹಕರಿಸಿ: ಡಾ. ಮಂಜುನಾಥ್‌
ಸೂಕ್ತ ಸಮಯದಲ್ಲಿ ಗರ್ಭಧಾರಣೆ ಹಾಗೂ ಅಂತರ ಕಾಪಾಡುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಗೊಳ್ಳುತ್ತದೆ ಎಂಬ ಧ್ಯೇಯದೊಂದಿಗೆ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗೆ ಹೆಮ್ಮೆ ತರುತ್ತದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿ.ಮಂಜುನಾಥ್ ಹೇಳಿದರು. ರಾಮನಗರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ -2024 ರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚನ್ನಪಟ್ಟಣ ಸರ್ಕಾರಿ ಕಾಲೇಜು ಆವರಣದಲ್ಲಿ ಭೂಕುಸಿತ
ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭೂಕುಸಿತ ಕ್ರೀಡಾಪಟುಗಳಲ್ಲಿ ಆತಂಕ ಮೂಡಿಸಿದೆ. ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫುಟ್ಬಾಲ್ ಆಟ ಆಡುತ್ತಿದ್ದ ವೇಳೆ ಕ್ರೀಡಾಪಟು ನಿಂತಿದ್ದ ಜಾಗ ಏಕಾಏಕಿ 8 ಅಡಿ ಆಳದಷ್ಟು ಭೂಮಿ ಕುಸಿದಿದ್ದು ಗುಂಡಿ ಬಿದ್ದಿದೆ.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 510
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved