• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಬಿರಗಳು ಆರೋಗ್ಯ ಕಾಳಜಿ ಬಗ್ಗೆ ತಿಳಿಸುತ್ತವೆ : ಕನ್ನಡಪ್ರಭದ ಪ್ರಧಾನ ಸಂಪಾದಕ ರವಿ ಹೆಗಡೆ
ನಗರದ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಪ್ರೆಸ್‌ ಕ್ಲಬ್‌ ಹಾಗೂ ಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಅಸೋಸಿಯೇಷನ್‌ ಸಹಯೋಗದಲ್ಲಿ ನೇತ್ರಧಾಮ ಸೂಪರ್ ಸ್ಪೆಷ್ಯಾಲಿಟಿ ಕಣ್ಣಿನ ಆಸ್ಪತ್ರೆಯು ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಪತ್ರಕರ್ತರು ಕಣ್ಣಿನ ಆರೋಗ್ಯ ಪರೀಕ್ಷೆ ಮಾಡಿಕೊಂಡರು.
ಟೆಕ್ಕಿ ಅತುಲ್‌ ಕೇಸ್‌ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿ : ಅನಿಲ್‌ ಮೂರ್ತಿ ಆಗ್ರಹ

  ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಹಾಗೂ ವಿಚ್ಛೇದನ ಮತ್ತು ಕೌಟುಂಬಿಕ ಕಲಹಗಳಿಗೆ ಸಂಬಂಧಿಸಿದ ಕಾನೂನು ಸುಧಾರಣೆಗೆ ಲೋಕಸಭಾ ಸದಸ್ಯರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕೆಂದು ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಷನ್ ಸಹ ಸಂಸ್ಥಾಪಕ ಅನಿಲ್‌ ಮೂರ್ತಿ ಆಗ್ರಹಿಸಿದ್ದಾರೆ.

ಮಾದರಿ ರಾಂಪುರದೊಡ್ಡಿ ಮಾಡುವ ಗುರಿ: ಆದಿತ್ಯಾ ಬಿರ್ಲಾ ಪ್ಯಾಶನ್ ಅಂಡ್ ಡೀಟೇಲ್ ಕಂಪನಿಯ ರಾಮನಗರ ಘಟಕದ ಮುಖ್ಯಸ್ಥ ಜಗದೀಶ್
ರಾಂಪುರದೊಡ್ಡಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕಂಪ್ಯೂಟರ್ ಘಟಕಗಳಿಗೆ ಆದಿತ್ಯಾ ಬಿರ್ಲಾ ಪ್ಯಾಶನ್ ಅಂಡ್ ಡೀಟೇಲ್ ಕಂಪನಿಯ ರಾಮನಗರ ಘಟಕದ ಮುಖ್ಯಸ್ಥ ಜಗದೀಶ್ ಚಾಲನೆ ನೀಡಿದರು.
ಹೋರಾಟಗಾರರಿಗೆ ಲಿಂಗೇಗೌಡರು ಮಾದರಿ: ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ
ಹೋರಾಟಗಾರ ಲಿಂಗೇಗೌಡರ ಜೀವನ ಪ್ರತಿ ಹೋರಾಟಗಾರರಿಗೂ ಆದರ್ಶ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಹೇಳಿದರು. ಕನಕಪುರದಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಎಚ್.ಎಸ್.ಲಿಂಗೇಗೌಡರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ಭ್ರಷ್ಟ ಅಧಿಕಾರಿಗಳ ವಿರುದ್ಧ ಪಾರದರ್ಶಕ ತನಿಖೆ ಮಾಡಿ: ಭೀಮ್ ಸೇವಾ ಸಮಿತಿ ಸಂಘಟನೆ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್
ಲೋಕಾಯುಕ್ತ ಅಧಿಕಾರಿಗಳು ಅಪಾರ ಹಣ ಹಾಗೂ ಆಸ್ತಿ ಹೊಂದಿರುವ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅಂತಹ ಭ್ರಷ್ಟ ಅಧಿಕಾರಿಗಳನ್ನು ಪಾರದರ್ಶಕ ತನಿಖೆಗೆ ಒಳಪಡಿಸಬೇಕು ಎಂದು ಭೀಮ್ ಸೇವಾ ಸಮಿತಿ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್ ಒತ್ತಾಯಿಸಿದ್ದಾರೆ. ವಿಧಾನಸೌಧಕ್ಕೆ ತೆರಳಿ ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಬಳಿಕ ಹೊಸಕೋಟೆಯಲ್ಲಿ ಮಾತನಾಡಿದರು.
ವನ್ಯಜೀವಿಗಳ ಹಾವಳಿ ತಡೆಗೆ ಶ್ರಮಿಸಿ: ಶಾಸಕ ಯೋಗೇಶ್ವರ್‌
ಕಳೆದ ಆರೇಳು ವರ್ಷಗಳಿಂದಲೂ ಆನೆಗಳ ಹಾವಳಿ ತೀವ್ರವಾಗಿದ್ದು, ಆನೆ-ಮಾನವ ನಡುವಿನ ಸಂಘರ್ಷದ ಪರಿಣಾಮ ಜೀವನ ಮತ್ತು ಬದುಕು ಎರಡು ದುಸ್ತರವಾಗಿದ್ದು ಇದನ್ನು ಸುಧಾರಿಸಲು ಅಧಿಕಾರಿ ವರ್ಗ ಶಕ್ತಿ ಮೀರಿ ಶ್ರಮಿಸಲೇಬೇಕು ಎಂದು ಶಾಸಕ ಯೋಗೇಶ್ವರ್ ಸೂಚನೆ ನೀಡಿದರು. ರಾಮನಗರದಲ್ಲಿ ಅಧಿಕಾರಿಗಳು ಮತ್ತು ರೈತರ ಸಭೆಯಲ್ಲಿ ಮಾತನಾಡಿದರು.
ಸಮರ್ಥನಂ ಸಂಸ್ಥೆಯ ‘ಕನ್ನಡಪ್ರಭ’, ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಸಹಯೋಗದ ಬೆಂಗಳೂರು ವಾಕಥಾನ್‌ನಲ್ಲಿ 10000 ಮಂದಿ ಭಾಗಿ
ಸಮರ್ಥನಂ ಸಂಸ್ಥೆಯು ‘ಕನ್ನಡಪ್ರಭ’, ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ 18ನೇ ‘ಬೆಂಗಳೂರು ವಾಕಥಾನ್-2024’ ರಲ್ಲಿ ಸುಮಾರು ಹತ್ತು ಸಾವಿರಕ್ಕೂ ಪಾಲ್ಗೊಂಡು ಹೆಜ್ಜೆ ಹಾಕಿ ಸ್ಫೂರ್ತಿ ಮೆರೆದರು.
ರಾಮನಗರದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಿಡುಗಡೆ: ಪೊಲೀಸರ ನಿರ್ಲಕ್ಷ್ಯ ಆರೋಪ
ರಾಮನಗರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಪೊಲೀಸರ ನಡೆಯಿಂದ ಬೇಸರಗೊಂಡ ನ್ಯಾಯಾಧೀಶರು ಪ್ರಕರಣದ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಒಪ್ಪಿಗೆ-29ರಂದು ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಪರೀಕ್ಷೆ

ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಂಡಿದೆ.  

ಅರಮನೆ ಮೈದಾನದ ರಾಯಲ್‌ ಸೆನೆಟ್‌ನಲ್ಲಿ ಡಿ. 27ರಿಂದ 3 ದಿನ ಬೆಂಗಳೂರಲ್ಲಿ ವಿಶ್ವ ಹವ್ಯಕ ಸಮ್ಮೇಳನ

ರಾಜ್ಯದ ವಿಶಿಷ್ಟ ಪರಂಪರೆಯಾದ ಹವ್ಯಕರ ಸಂಸ್ಕೃತಿ ಅನಾವರಣಗೊಳಿಸುವ ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಡಿ.27ರಿಂದ 29ರವರೆಗೆ ನಗರದ ಅರಮನೆ ಮೈದಾನದ ರಾಯಲ್‌ ಸೆನೆಟ್‌ ಗ್ರ್ಯಾಂಡ್‌ ಕ್ಯಾಸಲ್‌ನಲ್ಲಿ ನಡೆಯಲಿದ್ದು, ಅಖಿಲ ಹವ್ಯಕ ಮಹಾಸಭಾ ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಂಡು ಸಜ್ಜಾಗಿದೆ.

  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved