• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಪಾಲರಿಂದ ಕಡೆಗೂ ಅಂಕಿತ ಮೈಕ್ರೋಫೈನಾನ್ಸ್‌ ಸುಗ್ರೀವಾಜ್ಞೆ ಪಾಸ್‌ - ಕೆಲವು ಸಲಹೆಗಳೊಂದಿಗೆ ಗೆಹಲೋತ್‌ ಒಪ್ಪಿಗೆ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಕೊನೆಗೂ ಸಮ್ಮತಿ ಸೂಚಿಸಿದ್ದು, ಸಾಲ ವಸೂಲಿ ವೇಳೆ ಸಾರ್ವಜನಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಲು ಸರ್ಕಾರ ಪ್ರಯೋಗಿಸಿದ ಅಸ್ತ್ರವಾದ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.

ಜಮೀನು ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರ ತರಾಟೆ
ಹೊಸಕೋಟೆ: ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಪಂ ವ್ಯಾಪ್ತಿಯ ಗೆದ್ದಲಹಳ್ಳಿಪುರ ಗ್ರಾಮದಲ್ಲಿ ಜಮೀನು ಸರ್ವೆಗೆ ಬಂದ ಅಧಿಕಾರಿಗಳ ಲ್ಯಾಪ್ ಟ್ಯಾಪ್ ಕಿತ್ತುಕೊಂಡು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ, ಸ್ಥಳದಲ್ಲೆ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಪ್ರತಿಭಟನೆ ನಡೆಸಿದರು.
ಪ್ರಾಣ ಹೋದರೂ ಅನ್ನ ಕೊಡುವ ಜಮೀನು ಬಿಡೆವು
ದಾಬಸ್‍ಪೇಟೆ: ರಾಜ್ಯ ಸರ್ಕಾರ ವಿದೇಶ ಹಾಗೂ ಹೊರ ರಾಜ್ಯದ ಬಂಡವಾಳಗಾರರಿಗೆ ಉದ್ಯಮ ಆರಂಭಿಸಲು ಕೃಷಿ ಭೂಮಿ ನೀಡಲು ಮುಂದಾಗಿದೆ. ನಮ್ಮ ಪ್ರಾಣ ಹೋದರೂ ಅನ್ನ ಬೆಳೆಯುವ ಜಮೀನು ನಾವು ಬಿಟ್ಟು ಕೊಡುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹಳ್ಳಿಕೆರೆ ಭಾಗ್ಯರಾಜ್ ತಿಳಿಸಿದರು.
ಪಿಎಲ್‌ಡಿ ಬ್ಯಾಂಕ್‌ ಚುನಾವಣೆ: ಪರಿಶಿಷ್ಟರ ಸ್ಪರ್ಧೆಗೆ ವಿಘ್ನ
ದೊಡ್ಡಬಳ್ಳಾಪುರ: ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ 14 ನಿರ್ದೇಶಕ ಸ್ಥಾನಗಳಿಗೆ ಫೆ.16ರಂದು ಚುನಾವಣೆ ನಡೆಯಲಿದೆ. ಆದರೆ, ಎಸ್.ಎಸ್ ಘಾಟಿ ಮೀಸಲು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಪರಿಶಿಷ್ಟ ಸಮುದಾಯದ ಮತದಾರರನ್ನು ಅನರ್ಹ ಮಾಡುವ ಮೂಲಕ ಚುನಾವಣೆಯಲ್ಲಿ ಸ್ವರ್ಧಿಸುವ ಹಕ್ಕನ್ನು ಕಸಿಯುವ ಪ್ರಯತ್ನ ನಡೆದಿದೆ ಎಂದು ದಲಿತ ಮುಖಂಡ ಎಂ.ಸುಬ್ರಮಣ್ಯ ಆರೋಪಿಸಿದರು.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ಬೆಳೆಸಿ
ನೆಲಮಂಗಲ: ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಬೆಳೆಸಿದಾಗ ಮಾತ್ರ ನಮ್ಮ ಸಂಸ್ಕೃತಿ ಜೀವಂತವಾಗಿರಲು ಸಾಧ್ಯ ಎಂದು ಸ್ಮೈಲ್‌ ಇಂಡಿಯಾ ಫೌಂಡೇಷನ್ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಜವಳಿ ಹೇಳಿದರು.
98ರಲ್ಲಿ ಏರೋ ಶೋಗೆ ಬಂದಿದ್ದ ಬೆಂಗ್ಳೂರು ಹುಡುಗ ಅರ್ಜುನ್‌ ಈಗ ಸೂರ್ಯಕಿರಣ್‌ ಪೈಲಟ್‌!

ಬೆಂಗಳೂರಿನಲ್ಲಿ 1998ರಲ್ಲಿ ಏರೋ ಇಂಡಿಯಾ ನೋಡಲು ಪೋಷಕರೊಂದಿಗೆ ಬಂದಿದ್ದ ಆರನೇ ತರಗತಿಯ ಬೆಂಗಳೂರಿನ ಹುಡುಗ ಅಂದು ಪಣ ತೊಟ್ಟ ಫಲವಾಗಿ ಈಗ ದೇಶದ ಹೆಮ್ಮೆಯ ಸೂರ್ಯಕಿರಣ್‌ ವೈಮಾನಿಕ ಪ್ರದರ್ಶನ ತಂಡದ ವಿಂಗ್‌ ಕಮಾಂಡರ್‌!

ಮೆಟ್ರೋ ಟಿಕೆಟ್‌ ದರ ಶೇ.50 ರಿಂದ ಶೇ.80ರವರೆಗೆ ಏರಿಕೆ : ತಕ್ಷಣ ವಾಪಸ್‌ ಪಡೆಯುವಂತೆ ಜನರ ಆಗ್ರಹ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ವಿರುದ್ಧದ ಪ್ರಯಾಣಿಕರ ಅಸಮಾಧಾನ ಹೆಚ್ಚಿದ್ದು, ಮೆಟ್ರೋದಲ್ಲಿ ಸುರಕ್ಷತೆ, ಕೊನೆಯ ಮೈಲಿ ಸಂಪರ್ಕ ಅವ್ಯವಸ್ಥೆ ಸೇರಿ ಇನ್ನಿತರ ಸಮಸ್ಯೆಗಳನ್ನು ಮೊದಲು ಪರಿಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ.

ಏರ್‌ಶೋನಲ್ಲಿ ದೇಸಿ ವಿಮಾನಗಳದ್ದೇ ಸದ್ದು! - ಮೊದಲ ದಿನ ಭಾರತೀಯ ಸೇನಾಪಡೆಗಳ ಶಕ್ತಿ ಪ್ರದರ್ಶನ

: ಸ್ವಾವಲಂಬಿ ಭಾರತ ಪರಿಕಲ್ಪನೆ, ಭಾರತೀಯ ಸೇನಾಪಡೆಗಳ ಶಕ್ತಿ, ಸಾಮರ್ಥ್ಯದ ಅನಾವರಣದೊಂದಿಗೆ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನಕ್ಕೆ ಸೋಮವಾರ ಯಲಹಂಕ ವಾಯುಪಡೆ ನೆಲೆಯಲ್ಲಿ ಚಾಲನೆ ದೊರೆಯಿತು.

ಡಾ। ಸುಧಾಕರ್‌ ವಿರೋಧ: ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ನೇಮಕಕ್ಕೆ ವರಿಷ್ಠರ ತಡೆ - ವಿಜಯೇಂದ್ರಗೆ ಪತ್ರ ಬರೆದ ರಾಜ್ಯ ಉಸ್ತುವಾರಿ

ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ.ಕೆ.ಸುಧಾಕರ್ ಅವರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಬಿ.ಸಂದೀಪ್‌ ಆಯ್ಕೆಗೆ ಪಕ್ಷದ ವರಿಷ್ಠರು ತಡೆ ನೀಡಿದ್ದಾರೆ.

ಬೆಂಗಳೂರು : ಕಳಪೆ ಆಹಾರ ಪೂರೈಕೆ ಹಿನ್ನೆಲೆ 10 ಸಾವಿರ ಪೊಲೀಸರಿಗೆ ಇಸ್ಕಾನ್‌ ಸಂಸ್ಥೆ ಆಹಾರ

ಕಳಪೆ ಆಹಾರ ಪೂರೈಕೆ ಹಿನ್ನೆಲೆಯಲ್ಲಿ ವೈಮಾನಿಕ ಪ್ರದರ್ಶನದ ಭದ್ರತೆಗೆ ನಿಯೋಜಿತ 10 ಸಾವಿರ ಪೊಲೀಸರಿಗೆ ಆಹಾರ ಸರಬರಾಜು ಗುತ್ತಿಗೆ ಪಡೆದಿದ್ದ ಖಾಸಗಿ ಸಂಸ್ಥೆ ವಿರುದ್ಧ ಯಲಹಂಕ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ಆ ಸಂಸ್ಥೆಗೆ ನೀಡಿದ್ದ ಗುತ್ತಿಗೆ ರದ್ದುಪಡಿಸಲಾಗಿದೆ.

  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 671
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved