• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಶಿಕ್ಷಣ ಎಂದಿಗೂ ಮಹತ್ವವಾದದ್ದು: ಭೈರಣ್ಣ
ದಾಬಸ್‌ಪೇಟೆ: ನಾವು ವಿದೇಶಕ್ಕೆ ಹೋಗಿ ಪದವಿ ಗಳಿಸಿದರೂ, ಎಲ್ಲೇ ಜೀವನ ರೂಪಿಸಿಕೊಂಡರೂ ಶಿಕ್ಷಣ ಪಡೆದ ಶಾಲೆ ಮತ್ತು ಜನಿಸಿದ ಸ್ಥಳ ನಮಗೆ ವಿಶೇಷವಾಗಿಯೇ ಉಳಿದಿರುತ್ತದೆ ಎಂದು ಶಿಕ್ಷಕ ಭೈರಣ್ಣ ಹೇಳಿದರು.
ಶಿಕ್ಷಣ, ಆರೋಗ್ಯ ಎಲ್ಲರಿಗೂ ಸಿಗಬೇಕು: ಶಾಸಕ ಶರತ್‌
ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸೇವೆ ಪಡೆಯುವುದು ದುಬಾರಿಯಾಗಿದೆ, ಇವರೆಡು ಹೊರೆಯಾಗದಂತೆ ಕಡ್ಡಾಯವಾಗಿ ಸಿಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ನಿವೇಶನ ನೀಡದೆ ವಂಚನೆ ಆರೋಪ: ವರ್ಧಿನಿ ಹೌಸಿಂಗ್‌ ಕಂಪನಿ ಕಚೇರಿ ಬಳಿ ಧರಣಿ
ನಿವೇಶನ ನೀಡುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಶಿರಡಿ ಸಾಯಿ ವರ್ಧಿನಿ ಹೌಸಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಚೇರಿಗೆ ನೂರಾರು ಗ್ರಾಹಕರು ಭಾನುವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದ ನಕಲಿ ಪೊಲೀಸ್‌
ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ನಕಲಿ ಪೊಲೀಸ್‌ ಓರ್ವ ಲಕ್ಷಾಂತರ ರು. ವಂಚಿಸಿರುವ ಘಟನೆ ನಡೆದಿದೆ.
ಕ್ಯಾಬ್‌ ಹೋಗುವಾಗ ಆಟೋ ಮೇಲೆ ನೀರು ಹಾರಿತು ಎಂದು ಕಿಡಿಗೇಡಿಗಳು ಕಲ್ಲು ಎತ್ತಿಹಾಕಿ ಪುಂಡಾಟ
ಕ್ಯಾಬ್‌ ಹೋಗುವಾಗ ಆಟೋ ಮೇಲೆ ನೀರು ಹಾರಿತು ಎಂಬ ಕಾರಣಕ್ಕೆ ಕಿಡಿಗೇಡಿಗಳು ಕ್ಯಾಬ್‌ ತಡೆದು ಕಲ್ಲು ಎತ್ತಿಹಾಕಿ ಪುಂಡಾಟ ಮೆರೆದಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಗುರುಪೌರ್ಣಿಮೆ ಸಂಭ್ರಮ
ದೊಡ್ಡಬಳ್ಳಾಪುರ: ತಾಲೂಕಾದ್ಯಂತ ಭಾನುವಾರ ಜನರು ಗುರುಪೂರ್ಣಿಮೆಯನ್ನು ಧಾರ್ಮಿಕ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಅಪರಾಧ ಪ್ರಕರಣ ತಡೆಗೆ ಪೊಲೀಸರಿಂದ ಜನಜಾಗೃತಿ
ದಾಬಸ್‌ಪೇಟೆ: ಕಳೆದ ಹದಿನೈದು ದಿನಗಳಿಂದ ಸೋಂಪುರ ಹೋಬಳಿಯಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರತಿ ಹಳ್ಳಿಗಳಲ್ಲಿ, ಜನನಿಬೀಡ ಪ್ರದೇಶ, ಕೈಗಾರಿಕೆಗಳಲ್ಲಿ ಕಳ್ಳತನದ ಬಗ್ಗೆ, ಕಳ್ಳರ ಬಗ್ಗೆ ನಿಗಾ ವಹಿಸುವಂತೆ ಪೊಲೀಸರು ಜನಜಾಗೃತಿ ಮೂಡಿಸುತ್ತಿದ್ದಾರೆ.
ಆರ್‌.ವಿ.ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ 19.15 ಕಿ.ಮೀ ಹಳದಿ ಮಾರ್ಗ ಡಿಸೆಂಬರ್‌ಗೆ ಸೇವೆಗೆ ಲಭ್ಯ
ಬಹುನಿರೀಕ್ಷಿತ ಆರ್‌.ವಿ.ರಸ್ತೆ - ಬೊಮ್ಮಸಂದ್ರ (19.15 ಕಿ.ಮೀ.) ಸಂಪರ್ಕಿಸುವ ಹಳದಿ ಮಾರ್ಗದಲ್ಲಿ ಡಿಸೆಂಬರ್‌ನಿಂದ ಮೆಟ್ರೋ ರೈಲಿನ ಸಂಚಾರ ಆರಂಭವಾಗುವುದು ಬಹುತೇಕ ನಿಶ್ಚಿತವಾಗಿದೆ.
ಇನ್ನು ಶಾಲೆ ವಿದ್ಯಾರ್ಥಿಗಳಿಗೆ ಪ್ರತಿದಿನ ಮೊಟ್ಟೆ: 4 ದಿನ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದಿಂದ ವಿತರಣೆ

ಶಾಲಾ ಮಕ್ಕಳಿಗೆ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಉತ್ತಮ ಆರೋಗ್ಯವನ್ನು ನೀಡು ವುದು ಸರ್ಕಾರದ ಬದ್ಧತೆಯಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

108 ಆ್ಯಂಬುಲೆನ್ಸ್‌ಗೆ 7 ವರ್ಷವಾದರೂ ಹೊಸ ಟೆಂಡರ್‌ ಇಲ್ಲ : ರಾಜ್ಯಾದ್ಯಂತ ಸೇವೆಯಲ್ಲಿ ಪದೇ ಪದೇ ವ್ಯತ್ಯಯ

ರಾಜ್ಯದಲ್ಲಿ ಡೆಂಘೀ ರುದ್ರನರ್ತನ ಹಿನ್ನೆಲೆಯಲ್ಲಿ ‘ಆರೋಗ್ಯ ತುರ್ತು ಪರಿಸ್ಥಿತಿ’ ಘೋಷಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, 108 ಆ್ಯಂಬುಲೆನ್ಸ್‌ ಸೇವೆ ಒದಗಿಸುವ ಟೆಂಡರ್‌ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್‌ ನೀಡಲೂ ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ

  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 510
  • next >
Top Stories
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
ಇಸ್ರೋದ ರಾತ್ರಿ ಕಣ್ಗಾವಲು ಉಪಗ್ರಹ ಇಂದು ಉಡ್ಡಯನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved