• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದರ್ಶನ್ ಬೇಲ್‌ ರದ್ದು ಕೋರಿ ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ - ಮಧ್ಯಂತರ ಬೇಲ್‌ ವಿಸ್ತರಣೆಗೆ ಕೋರಲು ನಟ ತಯಾರಿ?

ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಬಾಲಕಿಯರ ಶೈಕ್ಷಣಿಕ ಪ್ರಗತಿಗಾಗಿ ‘ಗೆಳತಿಯರೊಂದಿಗೆ ಹಾರೋಣ’! - ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ

ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಸ್ವತಾಲೀಮು ಫೌಂಡೇಷನ್‌ ಸಹಯೋಗದಲ್ಲಿ ಕಸ್ತೂರಬಾ ಗಾಂಧಿ ಕಲಿಕಾ ವಿದ್ಯಾಲಯಗಳು   ಮತ್ತು ಕರ್ನಾಟಕ ಕಸ್ತೂರಬಾ ಗಾಂಧಿ ಕಲಿಕಾ ವಿದ್ಯಾಲಯಗಳ  ಬಾಲಕಿಯರ ಶೈಕ್ಷಣಿಕ ಪ್ರಗತಿಗಾಗಿ ರೂಪಿಸಿರುವ ‘ಗೆಳತಿಯರೊಂದಿಗೆ ಹಾರೋಣ’ ಕಾರ್ಯಕ್ರಮಕ್ಕೆ   ಸಚಿವ ಮಧು ಬಂಗಾರಪ್ಪ   ಚಾಲನೆ ನೀಡಿದರು.

ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ವ್ಯವಸ್ಥೆ ಬಳಸಿ - ಅಧಿಕಾರಿಗಳ ಜತೆ ಖಂಡ್ರೆ ಸಭೆ

  ಅರಣ್ಯ ಒತ್ತುವರಿಯಾಗುವುದನ್ನು ತಡೆಯಲು ಉಪಗ್ರಹ ಕಣ್ಗಾವಲು ವ್ಯವಸ್ಥೆ ‘ಅರಣ್ಯ ಹೊದಿಕೆ ಬದಲಾವಣೆ ಮುನ್ನೆಚ್ಚರಿಕೆ ವ್ಯವಸ್ಥೆ’ಯನ್ನು ಸಮರ್ಪಕವಾಗಿ ಬಳಸಿಕೊಂಡು, ಒತ್ತುವರಿ ತಡೆ ಹಾಗೂ ಒತ್ತುವರಿದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದರು.

ವಕ್ಫ್‌: ಜೆಪಿಸಿಗೆ ಯತ್ನಾಳ್‌ ಟೀಂನಿಂದ ದಾಖಲೆ ಸಲ್ಲಿಕೆ - ಹಲವೆಡೆ ತೆರಳಿ 2500 ದಾಖಲೆ ಸಂಗ್ರಹಿಸಿದ್ದ ತಂಡ

ರಾಜ್ಯದಲ್ಲಿ ಭುಗಿಲೆದ್ದ ವಕ್ಫ್ ಭೂ ಕಬಳಿಕೆ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಪ್ರವಾಸದ ಮೂಲಕ ಸಂಗ್ರಹಿಸಿದ ಸುಮಾರು 2500 ದಾಖಲಾತಿಗಳ ವರದಿಯನ್ನು ಕೇಂದ್ರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧಿಕಾರಿಗಳಿಗೆ ಸಲ್ಲಿಸಲಾಗಿದೆ

ಎರಡು ಹಂತದಲ್ಲಿ ಮೆಟ್ರೋ ನೀಲಿಮಾರ್ಗ ಸಾರ್ವಜನಿಕರ ಸೇವೆಗೆ? ಏರ್‌ಪೋರ್ಟ್‌-ಹೆಬ್ಬಾಳ, ಕೆ.ಆರ್‌.ಪುರ-ಹೆಬ್ಬಾಳ ಮಾರ್ಗ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ನಮ್ಮ ಮೆಟ್ರೋದ ಮುಂಬರುವ ನೀಲಿ ಮಾರ್ಗವನ್ನು ಎರಡು ಹಂತದಲ್ಲಿ ವಾಣಿಜ್ಯ ಸೇವೆಗೆ ಮುಕ್ತಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಯೋಜಿಸಿದೆ.

ಮಿಸ್‌ ಕಾಲ್‌ ಕೊಟ್ಟರೆ ಕಾವೇರಿ ನೀರಿನ ಸಂಪರ್ಕ : ಜಲಮಂಡಳಿಯಿಂದ ಇನ್ನೊಂದು ತಿಂಗಳಲ್ಲಿ ವ್ಯವಸ್ಥೆ ಜಾರಿ

ಬೆಂಗಳೂರು ಜಲಮಂಡಳಿಯು ಹೊಸ ಸಂಪರ್ಕ ಪಡೆಯುವುದನ್ನು ಸರಳ ಹಾಗೂ ಸುಲಭ ಮಾಡಲು ಗ್ಯಾಸ್‌ ಸಿಲಿಂಡರ್‌ ಬುಕ್ಕಿಂಗ್‌ ಮಾದರಿಯಲ್ಲಿ ಮಿಸ್‌ ಕಾಲ್‌ ವ್ಯವಸ್ಥೆ ಜಾರಿಗೆ ತರುವುದಕ್ಕೆ ಮುಂದಾಗಿದೆ!

ಇಂದು ನಟಿ ಲೀಲಾವತಿ ದೇಗುಲ ಉದ್ಘಾಟನೆ
ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಕನ್ನಡದ ಮೇರು ನಟಿ ಡಾ. ಲೀಲಾವತಿ ಅವರ ಸ್ಮರಣಾರ್ಥ ಒಂದು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಕಲಾತ್ಮಕ ಭವ್ಯ ಮಂದಿರ(ಸಮಾಧಿ) ಡಿ.5ರಂದು ಗುರುವಾರ ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಲೋಕಾರ್ಪಣೆಯಾಗಲಿದೆ ಎಂದು ವಿನೋದ್‌ರಾಜ್‌ ಹೇಳಿದರು.
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಲಿ
ದೊಡ್ಡಬಳ್ಳಾಪುರ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳ ಹಿರಿಮೆಯನ್ನು ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ‌ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕು ಎಂದು ಮುಖ್ಯ ಶಿಕ್ಷಕಿ ಶಾಂತಮ್ಮ ನಾಗರಾಜ್ ತಿಳಿಸಿದರು.
ನಿವೇಶನ ರಹಿತರಿಗೆ ವಸತಿ ಒದಗಿಸಲು ಅಗತ್ಯ ಕ್ರಮ
ದೊಡ್ಡಬಳ್ಳಾಪುರ: ಜಿಲ್ಲಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ (ಕೆಎಸ್‌ಯು) 2000ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು ನೀಡಿದ್ದಾರೆ.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved