• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರವರಿಗೆ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಎಲೆಕ್ಷನ್‌ ನಡೆಸಲು ಸಿದ್ಧತೆ : ಡಿ.ಕೆ.ಶಿವಕುಮಾರ್‌
‘ಶೀಘ್ರದಲ್ಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
ವಿದೇಶೀ ನೇರ ಬಂಡವಾಳ ಹೂಡಿಕೆ : ಕರ್ನಾಟಕ ದೇಶಕ್ಕೇ ನಂ.2! ಮಹಾರಾಷ್ಟ್ರ ಮೊದಲ ಹಾಗೂ ತೆಲಂಗಾಣ 3ನೇ ಸ್ಥಾನ
ವಿದೇಶೀ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ)ಯಲ್ಲಿ ಕರ್ನಾಟಕವು ಏಪ್ರಿಲ್‌-ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಮಹಾರಾಷ್ಟ್ರ ಮೊದಲ ಹಾಗೂ ತೆಲಂಗಾಣ 3ನೇ ಸ್ಥಾನ ಪಡೆದಿವೆ.
ಬಿಬಿಎಂಪಿಗೆ ದಾಖಲೆ ₹4,284 ಕೋಟಿ ತೆರಿಗೆ
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಅನುಕೂಲಕ್ಕೆ ಜಾರಿಗೊಳಿಸಲಾದ ‘ಒನ್ ಟೈಮ್ ಸೆಟಲ್‌ಮೆಂಟ್‌’ (ಒಟಿಎಸ್‌) ಯೋಜನೆ ಅಂತ್ಯವಾಗಿದ್ದು, ಒಟಿಎಸ್‌ನಿಂದ ಬಿಬಿಎಂಪಿಗೆ ದಾಖಲೆಯ ₹4,284 ಕೋಟಿ ಆಸ್ತಿ ತೆರಿಗೆ ವಸೂಲಿಯಾಗಿದೆ.
ಜಮೀರ್‌ ಪುತ್ರನ ಹೆಸರೇಳಿ ಯುವಕ ಆತ್ಮಹತ್ಯೆ ಯತ್ನ - ‘ಕಲ್ಟ್’ ಚಿತ್ರೀಕರಣ ವೇಳೆ 25 ಲಕ್ಷ ರು. ಡ್ರೋನ್‌ಗೆ ಹಾನಿ

ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಪುತ್ರ ನಟಿಸಿರುವ ‘ಕಲ್ಟ್‌’ ಚಲನಚಿತ್ರದ ಚಿತ್ರೀಕರಣದ ವೇಳೆ ಡ್ರೋನ್ ಕ್ಯಾಮೆರಾಗೆ ಹಾನಿಯಾಗಿದ್ದರಿಂದ ಆರ್ಥಿಕ ನಷ್ಟವಾಗಿದೆ ಎಂದು ಬೇಸರಗೊಂಡು ಛಾಯಾಗ್ರಾಹಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಕನ್ನಡ ಹಬ್ಬ
ದೊಡ್ಡಬಳ್ಳಾಪುರ: ಇಲ್ಲಿನ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ರಾಜ್ಯ ಸರ್ಕಾರದ ಮಕ್ಕಳ ದಿನಾಚರಣೆಯಲ್ಲಿ ಸಾಹಸಿ ಮಕ್ಕಳಿಗೆ ಶೌರ್ಯ ಪ್ರಶಸ್ತಿಯ ಸಮ್ಮಾನ

ಮಕ್ಕಳು ಜೀವನದಲ್ಲಿ ಗುರಿ ಇಟ್ಟುಕೊಂಡು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಯಬೇಕು. ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳ ಶಿಕ್ಷಣ ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಲಹೆ ನೀಡಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌, ಪವಿತ್ರಾ ಜಾಮೀನು ಅರ್ಜಿ ಡಿ.3ಕ್ಕೆ ಮುಂದೂಡಿದ ಹೈಕೋರ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಹಾಗೂ ನಟಿ ಪವಿತ್ರಾಗೌಡ ಸೇರಿ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಡಿ.3ಕ್ಕೆ ಮುಂದೂಡಿದೆ.

ಇಂದಿನಿಂದ ಪೋಡಿ ದುರಸ್ತಿ ಅಭಿಯಾನ - ಸರ್ಕಾರದಿಂದ ಮಂಜೂರಾದ ಭೂಮಿಗಳ 1.96 ಲಕ್ಷ ಪೋಡಿ ದುರಸ್ತಿ ಕಾರ್ಯ ಆರಂಭ

ಸರ್ಕಾರಿಂದ ಮಂಜೂರಾದ ಭೂಮಿಗಳ ಪೋಡಿ ದಾಖಲೆ ದುರಸ್ತಿ ಅಭಿಯಾನ ಶನಿವಾರದಿಂದ ಆರಂಭಿಸಲಾಗುತ್ತಿದ್ದು, ಈ ಕ್ರಮದಿಂದ ರಾಜ್ಯದ 20ರಿಂದ 25 ಲಕ್ಷ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಅಸ್ಸಾಂ ಮೂಲದ ಯುವತಿ ಬರ್ಬರ ಕೊಲೆ ಕೇಸ್‌ : ಲವ್ವರ್‌ ಕೊಂದು 1 ದಿನ ಶವದ ಜತೆಗಿದ್ದವ ಸೆರೆ

ಇತ್ತೀಚೆಗೆ ಸರ್ವೀಸ್‌ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆಯ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ
ಕಾಲೋನಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.ಇಲ್ಲಿನ ೬ನೇ ವಾರ್ಡಿನಲ್ಲಿ ₹೫೦ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved