• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾವರೆಗೆರೆಯ ಹಳ್ಳಿಕಾರ್ ತಳಿಯ ಎತ್ತು ದಾಖಲೆ ಬೆಲೆಗೆ ಮಾರಾಟ : ತಮಿಳುನಾಡಿನ ರೈತರ ಖರೀದಿ

ನಗರದ ತಾವರೆಗೆರೆ ಬಡಾವಣೆಯ ಹಳ್ಳಿಕಾರ್ ತಳಿಯ ಎತ್ತು ದಾಖಲೆ ಬೆಲೆಗೆ ಮಾರಾಟವಾಗಿದ್ದು, ತಮಿಳುನಾಡಿನ ರೈತರು ಖರೀದಿಸಿದ್ದಾರೆ.

ಹಾಸನ : ತನ್ನ ತಂದೆಯ ಸಾವಿನ ಸೇಡನ್ನು ಪುತ್ರ 13 ವರ್ಷಗಳ ಬಳಿಕ ಬರ್ಬರವಾಗಿ ತೀರಿಸಿಕೊಂಡ

ತನ್ನ ತಂದೆಯ ಸಾವಿನ ಸೇಡನ್ನು ಪುತ್ರ 13 ವರ್ಷಗಳ ಬಳಿಕ ತೀರಿಸಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದಡದಹಳ್ಳಿಯಲ್ಲಿ ನಡೆದಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.

17ರ ಬಾಲಕಿಗೆ ಮದುವೆ ಮಾಡಿದ್ದಕ್ಕೆ ಹೈ ಗರಂ! ವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ

ಬಾಲ್ಯವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ ಜರುಗಿಸುವ ಮೂಲಕ ಅವರನ್ನು ಸಂವೇದನಶೀಲರನ್ನಾಗಿ ರೂಪಿಸುವ ಅಗತ್ಯವಿದ್ದು, ಪೋಷಕರ ನಡೆಯಿಂದ ಮಕ್ಕಳು ಪೋಕ್ಸೋ ಪ್ರಕರಣ ಎದುರಿಸುವಂತಾಗಿದೆ ಎಂದು ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.  

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೂಡ ದೆಹಲಿಗೆ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.

ದೇಶದಲ್ಲಿ ಶೇ.35ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ : ಶಾಸಕ ಶರತ್ ಬಚ್ಚೇಗೌಡ

 ದೇಶದಲ್ಲಿ ಶೇ.35ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಆರೋಗ್ಯವಂತರನ್ನಾಗಿ ಮಾಡಲು ಶಾಲೆಗಳಲ್ಲಿ ಮೊಟ್ಟೆ, ಚಿಕ್ಕಿ, ಬಿಸಿಯೂಟ, ಹಾಲು ಸೇರಿದಂತೆ ನ್ಯೂಟ್ರಿಷಿಯನ್ ಆಹಾರ ಪದಾರ್ಥ ವಿತರಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ನಾಲೆಗೆ ಒಪ್ಪಿಗೆಗಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಸರತ್ತು
ನನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು, ಯೋಜನೆಗೆ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಡಿಸಿ ಕಚೇರಿ ಸುತ್ತ ಉರುಳು ಸೇವೆ ಮಾಡಿ ಪ್ರತಿಭಟನೆ
ದೊಡ್ಡಬಳ್ಳಾಪುರ: ಬೆಂಗಳೂರು ನಗರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ದೊಡ್ಡಬಳ್ಳಾಪುರ ಅಥವಾ ಜಿಲ್ಲಾಧಿಕಾರಿಗಳ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು.
ಶಿವಗಂಗೆ ಬೆಟ್ಟದ ತಪ್ಪಲಲ್ಲಿ ಬೋನಿಗೆ ಬಿದ್ದ 3ನೇ ಚಿರತೆ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆ ಬೆಟ್ಟದ ತಪ್ಪಲಿನ ಹುಣಸೇಹಳ್ಳಿ ಬಳಿ ಬುಧವಾರ ಸಂಜೆ 3ನೇ ಚಿರತೆ ಬೋನಿಗೆ ಬಿದ್ದಿದೆ.
ನಿಯಮ ಉಲ್ಲಂಘಿಸುವ ಕಾಲೇಜು ಅಧ್ಯಾಪಕರ ವಿರುದ್ಧ ಶಿಸ್ತು ಕ್ರಮ
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಚೇರಿ ಮತ್ತು ಕಾಲೇಜುಗಳ ಅಧ್ಯಾಪಕರು ಹಾಗೂ ಇತರೆ ಸಿಬ್ಬಂದಿ ಸಂಬಂಧಿಸಿದ ಪ್ರಾಧಿಕಾರದಿಂದ ರಜೆ ಪಡೆಯದೇ ಕೇಂದ್ರ ಕಚೇರಿಗೆ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳಲು ಬಂದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸುವುದಾಗಿ ಇಲಾಖಾ ಆಯುಕ್ತರು ಎಚ್ಚರಿಸಿದ್ದಾರೆ.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved