ನಗರದ ತಾವರೆಗೆರೆ ಬಡಾವಣೆಯ ಹಳ್ಳಿಕಾರ್ ತಳಿಯ ಎತ್ತು ದಾಖಲೆ ಬೆಲೆಗೆ ಮಾರಾಟವಾಗಿದ್ದು, ತಮಿಳುನಾಡಿನ ರೈತರು ಖರೀದಿಸಿದ್ದಾರೆ.
ತನ್ನ ತಂದೆಯ ಸಾವಿನ ಸೇಡನ್ನು ಪುತ್ರ 13 ವರ್ಷಗಳ ಬಳಿಕ ತೀರಿಸಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದಡದಹಳ್ಳಿಯಲ್ಲಿ ನಡೆದಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.
ಬಾಲ್ಯವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ ಜರುಗಿಸುವ ಮೂಲಕ ಅವರನ್ನು ಸಂವೇದನಶೀಲರನ್ನಾಗಿ ರೂಪಿಸುವ ಅಗತ್ಯವಿದ್ದು, ಪೋಷಕರ ನಡೆಯಿಂದ ಮಕ್ಕಳು ಪೋಕ್ಸೋ ಪ್ರಕರಣ ಎದುರಿಸುವಂತಾಗಿದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.
ದೇಶದಲ್ಲಿ ಶೇ.35ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಆರೋಗ್ಯವಂತರನ್ನಾಗಿ ಮಾಡಲು ಶಾಲೆಗಳಲ್ಲಿ ಮೊಟ್ಟೆ, ಚಿಕ್ಕಿ, ಬಿಸಿಯೂಟ, ಹಾಲು ಸೇರಿದಂತೆ ನ್ಯೂಟ್ರಿಷಿಯನ್ ಆಹಾರ ಪದಾರ್ಥ ವಿತರಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.