• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರಗ್ಸ್‌ ದಂಧೆ: ವಿದೇಶಿ ಪ್ರಜೆ ಸೇರಿ ಮೂವರ ಬಂಧನ
ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರ ಕಾರ್ಯಾಚರಣೆ ಮತ್ತಷ್ಟು ಬಿರುಸುಗೊಂಡಿದ್ದು, ವಿದೇಶಿ ಪ್ರಜೆ ಸೇರಿ ಮೂವರನ್ನು ಬಂಧಿಸಿ ಮತ್ತೆ 85 ಲಕ್ಷ ರು. ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಪ್ರತ್ಯೇಕವಾಗಿ ಜಪ್ತಿ ಮಾಡಿದ್ದಾರೆ.
ಶಿವಗಂಗೆ ತಪ್ಪಲಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಸೀಗೇಪಾಳ್ಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಮಂಗಳವಾರ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ರಥಯಾತ್ರೆ ಸಂಭ್ರಮ
ದೊಡ್ಡಬಳ್ಳಾಪುರ: ತಾಲೂಕಿಗೆ ಆಗಮಿಸಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥದ ಎರಡನೇ ದಿನದ ಮೆರವಣಿಗೆಗೆ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್ ಚಾಲನೆ ನೀಡಿದರು.
ಕೇಂದ್ರ ಪ್ರಾಯೋಜಿತ ಯೋಜನೆಗಳ ಪ್ರಗತಿ ಪರ್ವ
ದೊಡ್ಡಬಳ್ಳಾಪುರ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ.ಗಾಡಧರ್ ಮಹೋಪಾತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
20ನೇ ವಯಸ್ಸಲ್ಲಿ ರು.1000 ಹೂಡಿಕೆ ಮಾಡಿದರೆ ನಿವೃತ್ತಿ ಟೈಮಲ್ಲಿ ಕೋಟಿ ಗಳಿಕೆ : ಪ್ಲಾನ್ ಮಾಡಿ

ಉಳಿತಾಯ ಮಾಡಿ, ಮುಂದೊಂದು ದಿನ ಉಳಿತಾಯ ಕೈ ಹಿಡಿಯತ್ತೆ ಅಂತ ಹಿರಿಯರು ಹೇಳುತ್ತಲೇ ಇರುತ್ತಾರೆ. ಸಾಮಾನ್ಯವಾಗಿ ತಾರುಣ್ಯದಲ್ಲಿ ಅಂಥಾ ಕಿವಿಮಾತು ಇಷ್ಟವಾಗುವುದಿಲ್ಲ. ವಯಸ್ಸಾಗುತ್ತಾ, ಜವಾಬ್ದಾರಿಗಳು ಹೆಗಲ ಮೇಲೇರುತ್ತಾ ಹೋದ ಹಾಗೆ ಅಯ್ಯೋ, ಹಿರಿಯರ ಮಾತು ಕೇಳಬೇಕು ಅನ್ನಿಸುತ್ತದೆ.  

ಕಾಲುವೆಗಳಿಂದ ಅಕ್ರಮ ನೀರು ಎತ್ತುವಳಿಗೆ ತಡೆ : ರೈತರಿಗೆ ಅರಿವು ಮೂಡಿಸಿ ಅಧಿನಿಯಮ ಜಾರಿಗೆ ತನ್ನಿ - ಡಿಕೆಶಿ

ರೈತರು ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ-2024 ಮಾಡಿದ್ದೇವೆ. ಇದನ್ನು ಜಾರಿಗೊಳಿಸಲು ಕಾರ್ಯಪಡೆ ರಚನೆ ಮಾಡುತ್ತಿದ್ದು, ರೈತರಲ್ಲಿ ಅರಿವು ಮೂಡಿಸಿ  ಎಂದು   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಿವಿಮಾತು ಹೇಳಿದ್ದಾರೆ.

ಗಡುವು ಮುಗಿದರೂ ಮರುಸ್ಥಾಪನೆ ಆಗದ ಬಿಪಿಎಲ್‌ ಕಾರ್ಡ್‌ - ತಾಂತ್ರಿಕ ಕಾರಣದಿಂದ ವಿಳಂಬ

ರದ್ದಾದ ಎಲ್ಲ ಬಿಪಿಎಲ್‌ ಪಡಿತರ ಚೀಟಿಗಳನ್ನು ಒಂದು ವಾರದೊಳಗೆ ಮರು ಸ್ಥಾಪಿಸುವುದಾಗಿ ಸರ್ಕಾರ ಹೇಳಿದ್ದರೂ ಸಹ ಅದು ಕೈಗೂಡಿಲ್ಲ. ಈ ಕುರಿತು ಅದು ಹಾಕಿಕೊಂಡಿದ್ದ ಸೋಮವಾರದ ಗಡುವು ಮುಗಿದಿದೆ. ಆದರೆ ಈ ಪ್ರಕ್ರಿಯೆ ಮಾಡಲು ಕನಿಷ್ಠ 15 ದಿನಗಳ ಕಾಲಾವಕಾಶ ಬೇಕಾಗುತ್ತದೆ  

ಶಿಕ್ಷಣ ಇಲಾಖೆ ಲೋಪ ಬಿಚ್ಚಿಟ್ಟ ಮಕ್ಕಳು - ಮಕ್ಕಳ ಹಕ್ಕುಗಳ ಸಂಸತ್‌ನಲ್ಲಿ ಸಮಸ್ಯೆಗಳ ಅನಾವರಣ

ವಿಧಾನಸೌಧದಲ್ಲಿ ಸೋಮವಾರ ನಡೆದ ‘ರಾಜ್ಯ ಮಕ್ಕಳ ಹಕ್ಕುಗಳ ಸಂಸತ್‌ -2024’ ಕಾರ್ಯಕ್ರಮದಲ್ಲಿ ರಾಜ್ಯದ ಅನೇಕ ಜಿಲ್ಲೆಗಳಿಂದ ಆಗಮಿಸಿದ್ದ ಮಕ್ಕಳ ಪ್ರತಿನಿಧಿಗಳು ಸರ್ಕಾರದ ಮುಂದಿಟ್ಟ ಮಕ್ಕಳ ಸಮಸ್ಯೆಗಳು ಹಾಗೂ ಅವುಗಳನ್ನು ಪರಿಹರಿಸುವಂತೆ ವ್ಯಕ್ತಪಡಿಸಿದ ಆಗ್ರಹದ ಪರಿ.

ಮೈಸೂರು ಸಂಸ್ಥೆಯ ಪಕ್ಷಿ ಅರಿವು ಅಭಿಯಾನಕ್ಕೆ ಮೋದಿ ಶ್ಲಾಘನೆ - ಮನ್‌ ಕೀ ಬಾತ್‌ನಲ್ಲಿ ಪ್ರಶಂಸೆ

ಮೈಸೂರಿನ ಸಂಸ್ಥೆಯೊಂದು ಪಕ್ಷಿಗಳ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುತ್ತಿದೆ. ಇದು ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಶಿಸಿದ್ದಾರೆ

1ಕ್ಕಿಂತ ಹೆಚ್ಚು ಕೇಸಿದ್ದರೆ ವಿಚಾರಣಾಧೀನ ಕೈದಿಗೆ ಜಾಮೀನಿಲ್ಲ - ಒಟ್ಟು ಶಿಕ್ಷೆ ಪೈಕಿ 3ನೇ 1ರಷ್ಟು ಕಳೆದಿದ್ದರೆ ಅರ್ಹ

ವಿಚಾರಣಾಧೀನ ಕೈದಿಯ ವಿರುದ್ಧದ ಅಪರಾಧ ಪ್ರಕರಣಕ್ಕೆ ನಿಗದಿಯಾಗಿರುವ ಒಟ್ಟು ಶಿಕ್ಷೆ ಪ್ರಮಾಣದಲ್ಲಿ ಮೂರನೇ ಒಂದು ಭಾಗದ ದಿನಗಳನ್ನು ಕೈದಿಯು ಜೈಲಿನಲ್ಲಿ ಕಳೆದರೆ ಜಾಮೀನು ಪಡೆಯಲು ಅರ್ಹನಾಗಿರುತ್ತಾನೆ

  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved