• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಸುವರ್ಣ ಶಿಕ್ಷಣ’ ಮೇಳ ವಿದ್ಯಾರ್ಥಿಗಳಿಗೆ ಗೈಡರ್‌ : ಸಚಿವ ದಿನೇಶ್‌

‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ‘ಸುವರ್ಣ ಶಿಕ್ಷಣ ಮೇಳ’ ಉತ್ತಮ ಕಾರ್ಯವಾಗಿದ್ದು ಶ್ಲಾಘನೀಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ : ಅಧಿಕಾರಿಗಳ ಜಪ್ತಿ ವೇಳೆ ಇವೆಲ್ಲಾ ಸಿಕ್ಕವು !

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ದಿಢೀರ್ ದಾಳಿ ನಡೆಸಿ, ನಗದು ಸೇರಿ ಮೊಬೈಲ್‌, ಚಾಕು ಜಪ್ತಿ ಮಾಡಿದ್ದಾರೆ.

ನಗರ ಪೊಲೀಸ್‌ ಆಯುಕ್ತರ ಬದಲಾವಣೆ? ಹಿರಿಯ ಅಧಿಕಾರಿಗಳ ಮಧ್ಯೆ ಪೈಪೋಟಿ

ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದ್ದು, ಹಲವು ಹಿರಿಯ ಐಪಿಎಸ್‌ ಅಧಿಕಾರಿಗಳ ಮಧ್ಯೆ ಆಯುಕ್ತರ ಹುದ್ದೆಗೆ ತೀವ್ರ ಸ್ವರೂಪದ ಪೈಪೋಟಿ ಎದುರಾಗಿದೆ.

ಬೆಂಗ್ಳೂರಿನ ಭವೇಶ್‌ ರಾಜ್ಯಕ್ಕೇ ಸಿಇಟಿ ಟಾಪರ್‌

ಎಂಜಿನಿಯರಿಂಗ್‌ ಸೇರಿ ಆರು ವಿಭಾಗಗಳಲ್ಲಿ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳೇ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಬಿಎಸ್ಸಿ (ಕೃಷಿ) ವಿಭಾಗದ ಪ್ರಥಮ ರ್‍ಯಾಂಕ್‌ ದಕ್ಷಿಣ ಕನ್ನಡ ಜಿಲ್ಲೆಯ ಪಾಲಾಗಿದೆ.

ಬೇಸಿಗೆ ಮಳೆಗೇ ರಾಜ್ಯದ 3 ಜಲಾಶಯಗಳು ಭರ್ತಿ!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ಬೇಸಿಗೆಯಲ್ಲೇ ರಾಜ್ಯದ ಮೂರು ಜಲಾಶಯಗಳು ಭರ್ತಿಯಾಗಿವೆ.

ಕೆಂಪೇಗೌಡ ಬಡಾವಣೆಯಲ್ಲಿ ಸ್ಕೈಡೆಕ್‌ : ಡಿ.ಕೆ.ಶಿವಕುಮಾರ್‌

ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈಡೆಕ್‌ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌ - ಬೆಂಗಳೂರಲ್ಲೇ 32 ಸೋಂಕಿತರು

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.

15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು

ಈ ಬಾರಿ ವಾಡಿಕೆಗಿಂತ ಬರೋಬ್ಬರಿ 15 ದಿನ ಮೊದಲೇ ರಾಜ್ಯಕ್ಕೆ ಮುಂಗಾರು ಆಗಮನವಾಗಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲವೆಡೆ ಶನಿವಾರದಿಂದಲೇ ಮುಂಗಾರು ಮಳೆ ಅಬ್ಬರ ಆರಂಭವಾಗಿದೆ.

ಹೆಣ್ಮಕ್ಕಳು ಉನ್ನತ ವ್ಯಾಸಂಗ ಮಾಡಿ: ಶಾಸಕ ಶರತ್‌
ಹೊಸಕೋಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೇ. ೭೫ರಷ್ಟು ಹೆಣ್ಣು ಮಕ್ಕಳು ವಿದ್ಯೆ ಕಲಿಯುತಿದ್ದರೆ ಶೇ. ೭೫ರಷ್ಟು ಮಹಿಳಾ ಉಪನ್ಯಾಸಕರಿರುವುದು ಹೆಮ್ಮೆಯ ವಿಚಾರ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಶೋಷಿತರ ಬದುಕು ಬರ್ಬರ, ಸಾವಿನಲ್ಲೂ ಸಿಗದ ನ್ಯಾಯ
ದೊಡ್ಡಬಳ್ಳಾಪುರ: ಬಿಡದಿ ಬಳಿ ಅಮಾನುಷವಾಗಿ ಕೊಲೆಯಾದ ಬಾಲಕಿ ಮತ್ತು ಕೆ.ಆರ್.ಪೇಟೆ ಬಳಿ ಸಜೀವ ದಹನವಾದ ಜಯಕುಮಾರ್ ಸಾವಿಗೆ ಕಾರಣವಾದವರನ್ನು ಗಲ್ಲಿಗೆ ಏರಿಸಬೇಕು ಎಂದು ಪ್ರಜಾ ವಿಮೋಚನಾ ಸಮಿತಿಯ ರಾಜ್ಯಾಧ್ಯಕ್ಷ ಜೈ ಭೀಮ್ ಮದುರೆ ಒತ್ತಾಯಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 544
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved