• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕಪುರದಲ್ಲಿ ದ್ವಿಚಕ್ರ ವಾಹನ ಕದ್ದ ಮೂವರು ಅಪ್ರಾಪ್ತರ ಬಂಧನ
ಕಾನೂನು ಸಂಘರ್ಷಕ್ಕೆ ಒಳಗಾದ 16 ವರ್ಷದ ಮೂವರು ಬಾಲಾಪರಾಧಿಗಳು ಕದ್ದ 7 ಲಕ್ಷ ರು. ಮೌಲ್ಯದ 11 ಮೋಟಾರ್ ಬೈಕ್‌ಗಳನ್ನು ಕನಕಪುರ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಾಳೆಗೆ...........ಹೊಸಕೋಟೆಯಲ್ಲಿ ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ಉಪ ಲೋಕಾಯುಕ್ತರ ಭೇಟಿ
ಹೊಸಕೋಟೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಹಾಸ್ಟೆಲಿಗೆ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ವೀರಪ್ಪ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ವಾಲ್ಮೀಕಿ ನಿಗಮದ ₹20 ಕೋಟಿ ಎಲೆಕ್ಷನ್‌ಗೆ ಬಳಸಿದ್ದ ನಾಗೇಂದ್ರ?

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಮೂಲಕ ಪಡೆದಿದ್ದರು ಎನ್ನಲಾದ 20.19 ಕೋಟಿ ರು. ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ ವ್ಯಯಿಸಿದ್ದರು 

ಯಲಹಂಕ ಸಂಭ್ರಮಕ್ಕೆ ಜನವೋ ಜನ!
ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ಯಲಹಂಕ ನ್ಯೂಟೌನ್‌, ಹೊಯ್ಸಳ ಮೈದಾನ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಬೆಂಗಳೂರಿನ ಅತಿದೊಡ್ಡ ಫುಡ್‌, ಫನ್‌ ಆ್ಯಂಡ್‌ ಫ್ಯಾಷನ್‌ ಫೆಸ್ಟಿವಲ್‌ ‘ಯಲಹಂಕ ಸಂಭ್ರಮ’ ನಡೆಯಿತು.
1.19 ಲಕ್ಷ ಸಸಿ ನೆಡಲು ಬಿಬಿಎಂಪಿ ಸಿದ್ಧತೆ
ಬೆಂಗಳೂರಿನಲ್ಲಿ ಹಸಿರೀಕರಣ ಹೆಚ್ಚಿಸಲು ಪ್ರಸಕ್ತ ಸಾಲಿನಲ್ಲಿ ನಗರದಲ್ಲಿ 1.19 ಲಕ್ಷ ಸಸಿ ನೆಟ್ಟು ಬೆಳೆಸಲು ಬಿಬಿಎಂಪಿ ಆರೋಗ್ಯ ವಿಭಾಗ ಮುಂದಾಗಿದೆ.
ರಾಮನಗರ ಮರುನಾಮಕರಣಕ್ಕ ಸಂಸದ ಡಾ.ಸಿ.ಎನ್‌.ಮಂಜುನಾಥ್ ವಿರೋಧ
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಂಸದ ಡಾ.ಸಿ.ಎನ್.ಮಂಜುನಾಥ ವಿರೋಧ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸೊಳ್ಳೆಗಳ ನಿಯಂತ್ರಣಕ್ಕೆ ಕಾರ್ಯೋನ್ಮುಖರಾಗಿ: ಪುರುಷೋತ್ತಮ್
ಡೆಂಘೀ ಜ್ವರ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಸಹಕಾರ ಪಡೆದು ಸಮರದ ರೀತಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ತಿಳಿಸಿದರು. ಕುದೂರಿನಲ್ಲಿ ಹಮ್ಮಿಕೊಂಡ ಡೆಂಘೀ ಸೊಳ್ಳೆ ನಿಯಂತ್ರಣ ಸಭೆಯಲ್ಲಿ ಮಾತನಾಡಿದರು.
ಸ್ವಾತಂತ್ರ್ಯಪೂರ್ವದ ದೊಡ್ಡಬಳ್ಳಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ
ಮೈಸೂರು ಮಹಾರಾಜರಾಗಿದ್ದ ಜಯಚಾಮರಾಜ ಒಡೆಯರ್‌ ಅವರು ಉದ್ಘಾಟಿಸಿದ್ದ ಹಾಗೂ ಗಾಂಧಿವಾದಿ ಎಚ್.ನರಸಿಂಹಯ್ಯ ಅವರು ಪರೀಕ್ಷೆ ಬರೆದಿದ್ದ ದೊಡ್ಡಬಳ್ಳಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ಪ್ರೌಢಶಾಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಶಿಕ್ಷಕರ ಕೊರತೆ ಕಾಡುತ್ತಿದೆ.
ವಿಚ್ಛೇದನ ಪಡೆಯುತ್ತಿದ್ದ ದಂಪತಿ ಒಂದಾಗಿಸಿದ ಜಡ್ಜ್‌
ಕ್ಷುಲ್ಲಕ ಕಾರಣಗಳಿಂದ 13 ವರ್ಷಗಳ ದಾಂಪತ್ಯ ಜೀವನ ಮುರಿದುಕೊಳ್ಳಲು ಮುಂದಾಗಿದ್ದ ದಂಪತಿಯನ್ನು ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ಒಂದುಗೂಡಿಸಿದ್ದಾರೆ. ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಭೂಕುಮಾರ್ ಮತ್ತು ಆಶಾರಾಣಿ ದಂಪತಿ ಸಾಮರಸ್ಯದ ಬದುಕಿಗೆ ಮತ್ತೆ ಹೆಜ್ಜೆ ಹಾಕಿದರು.
ನೀಟ್‌ ವಂಚನೆ ವಿರುದ್ಧ ಸಮಾವೇಶ:ಎನ್‌ಟಿಎ-ನೀಟ್‌ ರದ್ದತಿಗೆ ಒತ್ತಾಯ
ಬೆಂಗಳೂರಿನಲ್ಲಿ ‘ನೀಟ್‌ನಲ್ಲಿ ನಡೆದ ಮಹಾ ವಂಚನೆ ವಿರುದ್ಧದ ರಾಜ್ಯಮಟ್ಟದ ಸಮಾವೇಶ’ನಡೆಯಿತು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 509
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved