• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣರಾಜ್ಯೋತ್ಸವದಲ್ಲಿ ಈ ಬಾರಿ ''ಸ್ವರ್ಣಿಮ್ ಭಾರತ್'' - ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತೀಯ ಸೇನೆ ಸಜ್ಜು

ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತೀಯ ಸೇನೆ ಸಜ್ಜು । ದೆಹಲಿಯ ಕರ್ತವ್ಯ ಪಥದಲ್ಲಿ ನಾಳೆ ಭಾರತದ ಪರಂಪರೆ, ಶೌರ್ಯ, ಪ್ರಗತಿಯ ಅನಾವರಣ

ಎಲ್ಲೆ ಮೀರಿದ ರಾಜ್ಯದ ಗ್ರಾಮೀಣ ಜನರಿಗೆ ಸಣ್ಣ ಪ್ರಮಾಣದ ಸಾಲ ನೀಡಿದ್ದ ಮೈಕ್ರೋಫೈನಾನ್ಸ್ ಕಿರುಕುಳ

 ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಗ್ರಾಮೀಣ ಜನರಿಗೆ ಸಾಲ ನೀಡಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ಎಲ್ಲೆ ಮೀರಿದೆ

ಶಕ್ತಿಸೌಧದ ಬಳಿ ಭುವನೇಶ್ವರಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆ - ಸುವರ್ಣ ಮಹೋತ್ಸವ ಹಿನ್ನೆಲೆ ಪ್ರತಿಷ್ಠಾಪನೆ

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಭುವನೇಶ್ವರಿ ದೇವಿಯ ಕಂಚಿನ 25 ಅಡಿ ಎತ್ತರದ ಪ್ರತಿಮೆ ಪ್ರತಿಷ್ಠಾಪನೆ

ಶ್ರೀರಾಮುಲು - ಜನಾರ್ದನ ರೆಡ್ಡಿ ಟೂ.ಟೂ.. ಬಂದಾಯ್ತು ಆಪ್ತರಾಗಿದ್ದಾಗ ಹಾಕಿಸಿದ್ದ ಮನೆಯ ಗೇಟು!

ಬಿಜೆಪಿ ಶಾಸಕ ಜನಾರ್ದನ ರೆಡ್ಡಿಯಿಂದ ವ್ಯಾವಹಾರಿಕ ಹಾಗೂ ರಾಜಕೀಯವಾಗಿ ಮುನಿಸಿಕೊಂಡಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು, ರೆಡ್ಡಿ ಮತ್ತು ತಮ್ಮ ಮನೆಗೆ ಸಂಪರ್ಕವಿದ್ದ ಗೇಟನ್ನು ಬಂದ್ ಮಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣ : ಕೋರ್ಟ್‌ಗೆ ಇಂದು ವರದಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು, ಶನಿವಾರವೇ   ನ್ಯಾಯಾಲಯಕ್ಕೆ ವರದಿ ಸಲ್ಲಿಸಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ರಾಮುಲು-ರೆಡ್ಡಿ ಕಿತ್ತಾಟ ಮಧ್ಯೆಯೇ ಬಿವೈವಿ ದಿಲ್ಲಿಗೆ - ರಾಜಕೀಯ ವಲಯದಲ್ಲಿ ಕುತೂಹಲ

ಮಾಜಿ ಸಚಿವರಾದ ಬಿ.ಶ್ರೀರಾಮುಲು ಮತ್ತು ಗಾಲಿ ಜನಾರ್ದನರೆಡ್ಡಿ ನಡುವೆ ವಾಕ್ಸಮರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ದೆಹಲಿಗೆ ದಿಢೀರ್‌ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.

ಮೈಸೂರು ರಾಜರಿಗೆ ₹3000 ಕೋಟಿ ಟಿಡಿಆರ್‌ ತಪ್ಪಿಸಲು ಸುಗ್ರೀವಾಜ್ಞೆ : ತುರ್ತು ಸಚಿವ ಸಂಪುಟ ಸಭೆ ನಿರ್ಧಾರ

ಟಿಡಿಆರ್‌ ಪರಿಹಾರ ನೀಡಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶದಿಂದ ಪಾರಾಗಲು ಅರಮನೆ ಜಾಗವನ್ನು ತೆಗೆದುಕೊಳ್ಳುವುದು, ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಬಿಡುವುದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದ್ದು ಎಂದು ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮೈಕ್ರೋ ಫೈನಾನ್ಸ್‌ಗಳ ಕಡಿವಾಣಕ್ಕೆ ಸುಗ್ರೀವಾಜ್ಞೆ? - ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಮೈಕ್ರೋ ಫೈನಾನ್ಸ್‌ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ತರುವ ಕುರಿತು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ನಿಲ್ಲದ ಮೈಕ್ರೋಫೈನಾನ್ಸ್‌ ದಾದಾಗಿರಿ : ಸರ್ಕಾರದ ಕಠಿಣ ಕ್ರಮದ ಎಚ್ಚರಿಕೆಯ ಹೊರತೂ ಬೆದರಿಕೆ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ವರ್ತನೆ ವಿರುದ್ಧ ಕಠಿಣ ಕ್ರಮದ ಕುರಿತು ರಾಜ್ಯ ಸರ್ಕಾರದ ಎಚ್ಚರಿಕೆಯ ಹೊರತಾಗಿಯೂ, ಹಣಕಾಸು ಸಂಸ್ಥೆಗಳ ದಾದಾಗಿರಿ ಮುಂದುವರೆದಿದ್ದು ಜನರನ್ನು ಹೈರಾಣಾಗಿಸಿದೆ

ರಾಜ್ಯದಲ್ಲಿ ಈ ವರ್ಷದ ಮೊದಲ ಮಂಕಿಪಾಕ್ಸ್‌ ಸೋಂಕು ಪತ್ತೆ - ದುಬೈನಿಂದ ಮಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಸೋಂಕು

ಕೊರೋನಾ ಭೀತಿ, ಎಚ್ಎಂಪಿವಿ ವೈರಸ್‌ ಭೀತಿಯ ಬೆನ್ನಲ್ಲೇ ರಾಜ್ಯದಲ್ಲಿ ವರ್ಷದ ಮೊದಲ ಮಂಕಿ ಪಾಕ್ಸ್ (ಎಂಪಾಕ್ಸ್‌) ಸೋಂಕು ಪ್ರಕರಣ ದೃಢಪಟ್ಟಿದ್ದು, ಆತಂಕ ಮೂಡಿಸಿದೆ.

  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 671
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved