• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಪಿಎಂಸಿಗಳಲ್ಲಿನ್ನು ಸಾವಯವ ಉತ್ಪನ್ನ ಮಾರಾಟ - ಮುಂದಿನ ಆರ್ಥಿಕ ವರ್ಷದಿಂದ ವ್ಯವಸ್ಥೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸರ್ಕಾರ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಬೇಡ ಎಂದ ಕಿಚ್ಚ - ಹಲವು ವರ್ಷಗಳಿಂದ ಪ್ರಶಸ್ತಿ ಪಡೆಯುತ್ತಿಲ್ಲ: ನಟ

ಪೈಲ್ವಾನ್’ ಚಿತ್ರಕ್ಕೆ ದೊರೆತಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ. ‘ಬೇರೆ ಅರ್ಹ ಕಲಾವಿದರಿಗೆ ಕೊಡಿ. ಅರ್ಹರಲ್ಲೊಬ್ಬರಿಗೆ ಪ್ರಶಸ್ತಿ ಸಿಕ್ಕರೆ ನನಗೆ ಅದೇ ಸಂತೋಷ’ ಎಂದು ಅವರು ಹೇಳಿದ್ದಾರೆ.

3,011 ಕೋಟಿ ರು. ಟಿಡಿಆರ್‌ ಪರಿಹಾರ ವಿವಾದ : ರಸ್ತೆ ಅಗಲೀಕರಣ ಪ್ರಸ್ತಾವನೆ ಕೈಬಿಡುವ ಕುರಿತು ತುರ್ತು ಸಂಪುಟ ಸಭೆ

  ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗ ಬಳಕೆಗೆ ಬರೋಬ್ಬರಿ 3,011 ಕೋಟಿ ರು. ಮೊತ್ತದ ಟಿಡಿಆರ್ ಪರಿಹಾರ ನೀಡಲು ನ್ಯಾಯಾಲಯ ನೀಡಿರುವ ಆದೇಶದಿಂದ ಪಾರಾಗಲು ರಸ್ತೆ ಅಗಲೀಕರಣ ಪ್ರಸ್ತಾವನೆಯನ್ನೇ ಕೈಬಿಡುವ ಕುರಿತು ನಿರ್ಧಾರ ಕೈಗೊಳ್ಳಲು ತುರ್ತು   ಸಭೆ ಕರೆಯಲಾಗಿದೆ.

ನಮ್ಮ ಕ್ಲಿನಿಕ್‌ನಲ್ಲಿ ದಿನಕ್ಕೆ 100 ಮಂದಿಗೆ ಚಿಕಿತ್ಸೆಯ ಗುರಿ - ಆರೋಗ್ಯ ಸೇವೆಗಾಗಿ 222 ನಮ್ಮ ಕ್ಲಿನಿಕ್‌ ಕಾರ್ಯ ನಿರ್ವಹಣೆ

ರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳ ಸೇವೆಯನ್ನು ಹೆಚ್ಚಿನ ಸಂಖ್ಯೆಯ ಸಾರ್ವಜನಿಕರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಪಾಲಿಕೆ ಪ್ರತಿ ಕ್ಲಿನಿಕ್‌ನಲ್ಲಿ ದಿನಕ್ಕೆ ಕನಿಷ್ಠ 100 ರೋಗಿಗಳ ಚಿಕಿತ್ಸೆ ನೀಡುವ ಗುರಿ ಹಾಕಿಕೊಂಡಿದೆ.

ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ 3 ದಿನಗಳ ಕಾಲ ಕಲೆ- ಸಂಸ್ಕೃತಿಯ ಮಹಾಕುಂಭ ‘ಭಾವ್-2025’

ಭಾರತದ ಅತೀ ದೊಡ್ಡ ಕಲೆ, ಸಂಸ್ಕೃತಿಯ ವಾರ್ಷಿಕ ಸಮ್ಮೇಳನವಾದ ಭಾವ್ 2025: ದಿ ಎಕ್ಸ್‌ಪ್ರೆಷನ್ಸ್‌ ಸಮ್ಮಿಟ್‌ ಜ. 23ರಿಂದ 26ರವರೆಗೆ ನಡೆಯಲಿದೆ.  

ಮೈಕ್ರೋಫೈನಾನ್ಸ್‌ಗೆ ಶೀಘ್ರ ಮೂಗುದಾರ - ಕಂಪನಿಗಳ ಕಿರುಕುಳ ತಡೆಗೆ ನಾಳೆ ಸಿಎಂ ಮಹತ್ವದ ಸಭೆ

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಜನರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.

ತೊಂದರೆಯಾಗಿದ್ದರೆ ಮುಕ್ತ ಚರ್ಚೆಗೆ ಸಿದ್ಧ : ಮೈಕ್ರೋ ಫೈನಾನ್ಸ್‌ ಸಂಸ್ಥೆ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ತೊಂದರೆ ಆಗುತ್ತಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮುಕ್ತವಾಗಿ ಚರ್ಚೆ ಮಾಡಲು ಸಿದ್ಧರಿದ್ದೇವೆ. ಜನತೆ ವದಂತಿ ನಂಬಬಾರದು ಎಂದು ಮೈಕ್ರೋ ಫೈನಾನ್ಸ್‌ ಇಂಡಸ್ಟ್ರೀ ನೆಟ್‌ವರ್ಕ್‌ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು ಹೇಳಿದರು.

ಪ್ಲಾಸ್ಟಿಕ್‌ ಬಾಟಲಿಗಳ ಬಳಕೆ ನಿರ್ಬಂಧ ಅಗತ್ಯ
ದೊಡ್ಡಬಳ್ಳಾಪುರ: ಕುಡಿಯುವ ನೀರಿಗಾಗಿ ಲೋಹದ ಬಾಟಲ್‌ಗಳನ್ನು ಹಾಗೂ ಲೋಹದ ಲೋಟಗಳನ್ನು ಬಳಸುವ ಮೂಲಕ ಒಮ್ಮೆ ಉಪಯೋಗಿಸಿ ಬಿಸಾಡುತ್ತಿರುವ ಪ್ಲಾಸ್ಟಿಕ್ ಬಾಟಲಿಗಳಿಂದ ಆಗುತ್ತಿರುವ ಅಪಾಯಕಾರಿ ಪರಿಸರ ಮಾಲಿನ್ಯ ಹಾಗೂ ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಬರಬಹುದಾದ ಕ್ಯಾನ್ಸರ್ ಕಾಯಿಲೆಯನ್ನು ತಪ್ಪಿಸಬಹುದು ಎಂದು ನಾಗದಳ ಸಂಚಾಲಕ ಸಿ.ನಟರಾಜ ಅಭಿಪ್ರಾಯಪಟ್ಟರು.
ಜಗತ್ತಿಗೆ ಮಾದರಿ ಡಾ.ಶಿವಕುಮಾರ ಸ್ವಾಮೀಜಿ
ವಿಜಯಪುರ: ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಜಾತಿ ಮತ ಭೇದವೆಣಿಸದೆ ಸಿದ್ದಗಂಗಾ ಮಠದಲ್ಲಿ ಅಕ್ಷರ, ಆಶ್ರಯ, ಅನ್ನದಾಸೋಹ ಸೇವೆ ಜಗತ್ತಿಗೆ ಮಾದರಿ ಎಂದು ಶ್ರೀ ನಗರೇಶ್ವರ ಸ್ವಾಮಿ ಅಭಿವೃದ್ಧಿ ಟ್ರಸ್ಟ್ ಮಾಜಿ ಅಧ್ಯಕ್ಷ ಜೆಆರ್‌ಪಿ ಮುರಳೀಧರ್ ತಿಳಿಸಿದರು.
ಹೊಸ ಮನೆಗೆ 58 ಯುನಿಟಷ್ಟೇ ಗೃಹಜ್ಯೋತಿ ವಿದ್ಯುತ್‌ - 1 ವರ್ಷದ ನಂತರ ಸರಾಸರಿ ಬದಲಾವಣೆ ಇಲ್ಲ

ವಿದ್ಯುತ್‌ ಹೊಸ ಸಂಪರ್ಕಗಳಿಗೆ ಗೃಹಜ್ಯೋತಿ ಯೋಜನೆಯಡಿ 58 ಯುನಿಟ್‌ ಉಚಿತ್‌ ವಿದ್ಯುತ್‌ ನೀಡುತ್ತಿದ್ದು, ಒಂದು ವರ್ಷದ ನಂತರ ಹೊಸ ಸರಾಸರಿ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 671
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved