• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನುವಾರು ಜಾತ್ರೇಲಿ ಉಚಿತ ಮೇವು
ದೊಡ್ಡಬಳ್ಳಾಪುರ: ನವ ಕರ್ನಾಟಕ ಯುವ ಶಕ್ತಿ ವೇದಿಕೆ, ವತಿಯಿಂದ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ಭಾಗವಾಗಿ ಆಯೋಜಿಸಿರುವ ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ವಿತರಣೆ ಕಾರ್ಯಕ್ರಮದ ಪೋಸ್ಟರ್ ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಮಂಗಳವಾರ ಬಿಡುಗಡೆ ಮಾಡಿದರು.
ಗ್ರಾಪಂಗೆ ನೀರು ನಿರ್ವಹಣೆ ಹೊಣೆ: ಸಿಇಒ
ದೊಡ್ಡಬಳ್ಳಾಪುರ: ಜಿಲ್ಲಾದ್ಯಂತ ಜಲ್‌ ಜೀವನ್ ಮಿಷನ್ ಅನುಷ್ಠಾನ ಪ್ರಾರಂಭಿಸಿ, ಗ್ರಾಮಗಳಲ್ಲಿ ಪ್ರತಿ ಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿದ್ದು ನೀರಿನ ವ್ಯವಸ್ಥೆಯ ನಿರಂತರ ಕಾರ್ಯಾಚರಣೆ ಮತ್ತು ನಿರ್ವಹಣೆಯ ಉಸ್ತುವಾರಿಯನ್ನು ಗ್ರಾಮ ಪಂಚಾಯತಿಗಳಿಗೆ ವಹಿಸಲಾಗುವುದು ಎಂದು ಜಿಪಂ ಸಿಇಒ ಡಾ. ಕೆ.ಎನ್.ಅನುರಾಧ ಹೇಳಿದರು.
ಬಿಎಂಸಿಆರ್‌ಐ ಅಧೀನ ಆಸ್ಪತ್ರೆಗಳಲ್ಲಿ ದರ ಏರಿಕೆ
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಅಧೀನದ ಆಸ್ಪತ್ರೆಗಳಲ್ಲಿ ರೋಗಿಗಳ ದಾಖಲಾತಿ, ಚಿಕಿತ್ಸೆ ಶುಲ್ಕ, ಪ್ರಮಾಣಪತ್ರ ನೀಡುವ ದರವನ್ನು ಶೇಕಡ 20ರಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದೆ ಆರೋಗ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಹ ಶುಲ್ಕ ಪರಿಷ್ಕರಣೆ ಆಗುವ ಸಾಧ್ಯತೆಯಿದೆ ಎಂಬ ಸುಳಿವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ನೀಡಿದ್ದಾರೆ.
2028ಕ್ಕೆ ಮಹಿಳೆಯರಿಗೆ 50% ಮೀಸಲು: ಸಿದ್ದರಾಮಯ್ಯ
ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗ್ರಾಮಗಳ ಅಭಿವೃದ್ಧಿಯೇ ಸರ್ಕಾರದ ಗುರಿ: ಮುನಿಯಪ್ಪ
ವಿಜಯಪುರ: ಗ್ರಾಮೀಣಾಭಿವೃದ್ಧಿಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯ ಗುರಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.
ಕನ್ನಡಕ್ಕೆ ಮೊದಲ ಆದ್ಯತೆ ಇರಲಿ
ಹೊಸಕೋಟೆ: ಮನುಷ್ಯ ವ್ಯವಹಾರಿಕವಾಗಿ ಯಾವುದೇ ಭಾಷೆಯನ್ನು ಬಳಸಿದರೂ ನಿತ್ಯ ಜೀವನದಲ್ಲಿ ಮಾತೃಭಾಷೆ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಗ್ರೀನ್ ಈಡನ್ ಪಬ್ಲಿಕ್ ಶಾಲೆ ಸಂಸ್ಥಾಪಕ ಪ್ರಾಂಶುಪಾಲೆ ಡಾ.ವೇದವತಿ ದಿನೇಶ್ ತಿಳಿಸಿದರು.
ನೀರು ಪ್ರಕೃತಿಯ ಅಮೂಲ್ಯ ಸಂಪನ್ಮೂಲ
ಹೊಸಕೋಟೆ: ಪಂಚಭೂತಗಳಲ್ಲಿ ನೀರು ಅಮೂಲ್ಯವಾದ ಸಂಪತ್ತಾಗಿದ್ದು, ಪ್ರಕೃತಿಯ ಜೀವನಾಡಿಯಾಗಿದೆ. ಮುಂದಿನ ಪೀಳಿಗೆಗೆ ಸ್ವಚ್ಛ ನೀರು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ದೊಡ್ಡಗಟ್ಟಿಗನಬ್ಬೆ ಗ್ರಾಪಂ ಅಧ್ಯಕ್ಷ ಸುರೇಶ್ ತಿಳಿಸಿದರು.
ಯಾವೊಬ್ಬ ಅರ್ಹರ ಬಿಪಿಎಲ್‌ ಕಾರ್ಡ್‌ ಕೂಡ ರದ್ದಿಲ್ಲ - ಬಿಜೆಪಿಯಿಂದ ಅನಗತ್ಯ ಗೊಂದಲ ಸೃಷ್ಟಿ : ಸಿಎಂ

ಅನ್ನಭಾಗ್ಯ ಯೋಜನೆಯಡಿ ಅನರ್ಹರು ಪಡೆದಿರುವ ಬಿಪಿಎಲ್‌ ಕಾರ್ಡುಗಳನ್ನು ಮಾತ್ರ ರದ್ದುಪಡಿಸಲಾಗುವುದು. ಅರ್ಹರು ಅಂದರೆ ಯಾವೊಬ್ಬ ಬಡವರಿಗೂ ಬಿಪಿಎಲ್‌ ಕಾರ್ಡು ಕೈತಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

22 ವರ್ಷದ ಲಿವ್‌ ಇನ್‌ ಬಳಿಕ ರೇಪ್‌ ಕೇಸ್‌ - ಮಹಿಳೆ ಕೇಸ್‌ ರದ್ದುಪಡಿಸಿದ ಹೈಕೋರ್ಟ್‌ ಜಡ್ಜ್‌ ನಾಗಪ್ರಸನ್ನ

ಬರೋಬ್ಬರಿ 22 ವರ್ಷ ಸಹಜೀವನ ನಡೆಸಿದ ನಂತರ ಪ್ರಿಯತಮನ ವಿರುದ್ಧ ಮಹಿಳೆಯೊಬ್ಬಳು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಮುಡಾ : ಸಿಎಂ ಭಾಮೈದಗೆ ಇ.ಡಿ.5 ತಾಸು ಗ್ರಿಲ್‌ - ಜಮೀನು ಖರೀದಿಸಿ ಅಕ್ಕನಿಗೆ ನೀಡಿದ್ದರ ಬಗ್ಗೆ ಪ್ರಶ್ನೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಮೈದನನ್ನು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 626
  • next >
Top Stories
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು
ಬೆಟ್ಟಿಂಗ್‌ ಆ್ಯಪ್‌ ಕೇಸ್‌ : ನಟಿ ಊರ್ವಶಿ, ಮಿಮಿ ಚಕ್ರವರ್ತಿಗೆ ಇಡಿ ಸಮನ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved