• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರಣವಿಲ್ಲದೆ ಜಿಲ್ಲೆಯ ಹೆಸರು ಬದಲಾವಣೆ ಸಲ್ಲ: ರೈತಸಂಘ
ರಾಮನಗರ ಜಿಲ್ಲೆಯ ಹೆಸರನ್ನು ಬದಲಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘದ ತಾಲೂಕು ಘಟಕದಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಚನ್ನಪಟ್ಟಣದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕನಕಪುರದಲ್ಲಿ ಬಿಜೆಪಿ ಆಗ್ರಹ
ಮೈಸೂರಿನ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಕನಕಪುರದಲ್ಲಿ ಆಗ್ರಹಿಸಿದರು.
ಬೆಂಗಳೂರನ್ನು ಮತ್ತಷ್ಟು ವಿಸ್ತರಣೆಗೆ ಆಮ್‌ ಆದ್ಮಿ ಆಕ್ಷೇಪ
ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಹೊರಟಿರುವ ನಿರ್ಧಾರ ಆಕ್ಷೇಪಾರ್ಹ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಮಳೆ: ಮರ ಬಿದ್ದು ಪೊಲೀಸ್‌ಜೀಪ್‌ ಜಖಂ, ಟ್ರಾಫಿಕ್‌ ಜಾಂ
ರಾಜಧಾನಿ ಬೆಂಗಳೂರು ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ಭಾರೀ ಪ್ರಮಾಣ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಖ್ಯಾತ ನಟಿ, ನಿರೂಪಕಿ ಅಪರ್ಣಾ ವಿಧಿವಶ

ಗುರುವಾರ ರಾತ್ರಿ ಕನ್ನಡಿಗರ ಪಾಲಿಗೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ತಮ್ಮ ಕಂಚಿನ ಕಂಠದಿಂದ ಮನೆಮಾತಾಗಿದ್ದ ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ (58) ಇಹಲೋಕ ತ್ಯಜಿಸಿದ್ದಾರೆ.

ಭ್ರಷ್ಟ ಬಿಬಿಎಂಪಿ ಅಧಿಕಾರಿ ಬಳಿ ಭಾರಿ ಕ್ಯಾಸಿನೋ ನಾಣ್ಯ, ಮಾರಕಾಸ್ತ್ರಗಳು, ಹುಲಿ ಉಗುರು ಪತ್ತೆ!

ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ನಿದ್ದೆಗೆಡಿಸಿರುವ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ 10 ಜಿಲ್ಲೆಯಲ್ಲಿ 11 ಅಧಿಕಾರಿಗಳಿಗೆ ಸೇರಿದ 56 ಸ್ಥಳಗಳ ಮೇಲೆ ದಾಳಿ  

ಬಿಎಂಟಿಸಿ ಬಸ್‌ನಿಂದ ಭೀಕರ ಸರಣಿ ಅಪಘಾತ
ಅಡ್ಡ ಬಂದ ಬೈಕ್‌ಗೆ ಬಿಎಂಟಿಸಿ ಬಸ್‌ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಡೆದಿದೆ.
ರೇಪ್‌ ಬೆದರಿಕೆ: ಕೆಆರ್‌ಎಸ್‌ ಪಕ್ಷ ನಾಯಕನ ಸೆರೆ
ಮಹಿಳೆಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಸಾಮೂಹಿಕ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಕೆಆರ್‌ಎಸ್‌ ಪಕ್ಷದ ಮುಖಂಡವನ್ನು ಬಂಧಿಸಿದ್ದಾರೆ.
ನಾಗೇಂದ್ರಗೆ ಕುಣಿಕೆ ಬಿಗಿ!
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರಿಗೆ ಬಂಧನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಸತತ 48 ತಾಸುಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಇಬ್ಬರ ನಿವಾಸ ಮತ್ತು ನಿಗಮದ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ತುಮಕೂರಿಗೆ ಮೆಟ್ರೋ: 6 ತಿಂಗಳಲ್ಲಿ ನಿರ್ಧಾರ
ತುಮಕೂರಿಗೆ ಮೆಟ್ರೋ ವಿಸ್ತರಣೆ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್‌ಸಿಎಲ್‌) ಇನ್ನು ಆರು ತಿಂಗಳಲ್ಲಿ ಕಾರ್ಯಸಾಧ್ಯತಾ ವರದಿ ಪಡೆಯುವ ನಿರೀಕ್ಷೆಯಿದೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 509
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved