• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ಷಿಸಿದ ಹೆಣ್ಣು ಮಗುವನ್ನು ಶಿಶುಮಂದಿರಕ್ಕೆ ಕಳಿಸುವಂತಿಲ್ಲ : ವಿಶೇಷ ಬಾಲಾಪರಾಧಿ ಪೊಲೀಸ್‌ ಘಟಕಕ್ಕೇ ನೀಡಬೇಕು

ನಾಪತ್ತೆ ಪ್ರಕರಣದಲ್ಲಿ ರಕ್ಷಿಸಿದ ಹೆಣ್ಣು ಮಗುವನ್ನು ಪೊಲೀಸ್‌ ಠಾಣೆಗೆ ಹೊಂದಿಕೊಂಡಿರುವ ವಿಶೇಷ ಬಾಲಾಪರಾಧಿ ಪೊಲೀಸ್‌ ಘಟಕಕ್ಕೆ ಹಸ್ತಾಂತರಿಸಬೇಕು. ನ್ಯಾಯಾಲಯ ಅಥವಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶವಿಲ್ಲದೆ ಮಗುವನ್ನು ಶಿಶುಮಂದಿರಕ್ಕೆ ಕಳುಹಿಸಬಾರದು ಎಂದು ಹೈಕೋರ್ಟ್‌ ನಿರ್ದೇಶಿಸಿದೆ.

ದಾಸಪರಂಪರೆಯಲ್ಲಿ ಶ್ರೇಷ್ಠರು ಕನಕದಾಸರು
ಸೂಲಿಬೆಲೆ: ದಾಸ ಪರಂಪರೆಯಲ್ಲಿ ಕನಕದಾಸರು ದಾಸ ಶ್ರೇಷ್ಠರು ಎಂದು ಜೇನುಗೂಡು ಟ್ರಸ್ಟ್ ನಿರ್ದೇಶಕ ದೇವಿದಾಸ್ ಸುಬ್ರಾಯ್ ಶೇಠ್ ಹೇಳಿದರು.
ಕೂಡಲೇ ಬಗರ್‌ಹುಕುಂ ಸಾಗುವಳಿ ಚೀಟಿ ವಿತರಿಸಿ
ದೊಡ್ಡಬಳ್ಳಾಪುರ: ಪೂರ್ವಿಕರ ಕಾಲದಿಂದಲೂ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು, ಅಕ್ರಮ- ಸಕ್ರಮಕ್ಕಾಗಿ ನಮೂನೆ 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಆದರೆ ಸಾಗುವಳಿ ಚೀಟಿ ವಿತರಣೆಗೆ ಶಾಸಕರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಜಿಲ್ಲಾ ಸಂಚಾಲಕಿ ನಾಗರತ್ನ ಆರೋಪಿಸಿದರು.
ಕನಕದಾಸರನ್ನು ಸಂತ ಶ್ರೇಷ್ಠರೆಂದು ಬಳಸಬೇಕು
ದೇವನಹಳ್ಳಿ: ಕನಕ ಜಯಂತಿಯನ್ನು ಎಂದಿಗೂ ದಾಸ ಶ್ರೇಷ್ಠರೆಂದು ಬಳಸದೆ ಸಂತ ಶ್ರೇಷ್ಠ ಎಂದು ಬಳಸಬೇಕು ಎಂದು ಹುಲಿಕುಂಟೆ ಮೂರ್ತಿ ಹೇಳಿದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಟೆಂಡರ್‌ ವಿಳಂಬದಿಂದಾಗಿ 250 ರೀತಿ ಔಷಧಗಳು ನೋ ಸ್ಟಾಕ್‌
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಟೆಂಡರ್‌ ವಿಳಂಬದಿಂದಾಗಿ 250 ರೀತಿಯ ಔಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮುಂದುವರೆದಿದೆ.
ರಾಜ್ಯದಲ್ಲಿ 14 ಲಕ್ಷ ಬಿಪಿಎಲ್‌ ಕಾರ್ಡ್‌ಗಳು ಶೀಘ್ರವೇ ರದ್ದು - ಅರ್ಹರಿಗೆ ಕಾರ್ಡ್​ ವಿತರಣೆಗೆ ಯಾವುದೇ ತೊಂದರೆ ಇಲ್ಲ

ಅರ್ಹರಿಗೆ ಬಿಪಿಎಲ್​ ಕಾರ್ಡ್​ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಒಂದು ವೇಳೆ ಅರ್ಹರಾಗಿದ್ದು, ಬಿಪಿಎಲ್‌ ಕಾರ್ಡ್‌ ರದ್ದಾಗಿದ್ದರೆ 24 ಗಂಟೆಯೊಳಗೆ ಬಿಪಿಎಲ್‌ ಕಾರ್ಡ್‌ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. 

ನರಭಕ್ಷಕ ಚಿರತೆಗೆ ರೈತ ಮಹಿಳೆ ಬಲಿ
ದಾಬಸ್‌ಪೇಟೆ: ಹೊಲದಲ್ಲಿ ಮೇವು ಕೊಯ್ಯುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ ಮಾಡಿ ಮಹಿಳೆಯ ತಲೆಯನ್ನೇ ಭಕ್ಷಿಸಿದ್ದಲ್ಲದೆ, ದೇಹವನ್ನೂ ಕೊಂಡೊಯ್ಯಲು ಪೊಲೀಸರು, ಗ್ರಾಮಸ್ಥರ ಕಣ್ತಪ್ಪಿಸಿ ಯತ್ನಿಸಿರುವ ಘಟನೆ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದ ಬಳಿಯ ಸೀಗೇಪಾಳ್ಯ ಗೊಲ್ಲರಹಟ್ಟಿ ಗ್ರಾಮದ ಬಳಿ ನಡೆದಿದೆ.
ಪ್ರಕೃತಿ ಮೇಲಿನ ದಬ್ಬಾಳಿಕೆ ಮನುಕುಲಕ್ಕೆ ಮಾರಕ
ದೊಡ್ಡಬಳ್ಳಾಪುರ: ಪ್ರಕೃತಿಯ ಮೇಲೆ ಮನುಷ್ಯನ ದಾಳಿ, ಅಸಹಜ ಜೀವನ ಕ್ರಮಗಳಿಂದಾಗಿ ಇಂದು ಜಗತ್ತಿನಲ್ಲಿ ಹಲವಾರು ವಿಸ್ಮಯಗಳನ್ನು ಕಾಣುತ್ತಿದ್ದೇವೆ. ಈ ಜಗತ್ತಿನಲ್ಲಿ ನಾವು ನಿರೀಕ್ಷಿಸಲಾಗದ ಬದಲಾವಣೆಗಳು ಸಂಭವಿಸಲಿದ್ದು, ಯುದ್ದ ಹಾಗೂ ವೈರಸ್‌ಗಳ ದಾಳಿ ಮನುಕುಲವನ್ನು ವಿನಾಶದತ್ತ ಕೊಂಡೊಯ್ಯಲಿದೆ ಎಂದು ಪರಿಸರವಾದಿ, ವಿಚಿತ್ರ ವಿಸ್ಮಯಗಳ ಸಂಗ್ರಹಕಾರ ಕೆ.ಗುರುದೇವ್ ತಿಳಿಸಿದರು.
ನೇಕಾರರ ಸಂಕಷ್ಟಗಳ ಪರಿಹಾರಕ್ಕೆ ಹೋರಾಟ ಅನಿವಾರ್ಯ
ದೊಡ್ಡಬಳ್ಳಾಪುರ: ಸತತ 24 ವರ್ಷಗಳಿಂದ ನೇಕಾರರ ಸಂಕಷ್ಟಗಳನ್ನು ಸರ್ಕಾರಗಳ ಗಮನಕ್ಕೆ ತಂದು ಪರಿಹಾರ ಒದಗಿಸುವ ಕೆಲಸ ಮಾಡುತ್ತಿರುವ ನೇಕಾರರ ಹೋರಾಟ ಸಮಿತಿಯ ಕಾರ್ಯ ಶ್ಲಾಘನೀಯ. ಕಳೆದ 44 ದಿನಗಳಿಂದ ನಿರಂತರವಾಗಿ ನೇತ್ರ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವದ ಕೆಲಸವನ್ನು ಸಂಘಟನೆ ವ್ಯವಸ್ಥಿತವಾಗಿ ನಿರ್ವಹಿಸಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ದೊಡ್ಡಗಟ್ಟಿಗನಬ್ಬೆಯಲ್ಲಿ ಕನಕ ಜಯಂತಿ
ಹೊಸಕೋಟೆ: ಕನಕದಾಸರು ಸಮಾಜ ಸುಧಾರಕರು, ಸಮಾಜದಲ್ಲಿ ಸಮಾನತೆಯ ಸಂದೇಶ ಬಿತ್ತುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು ಎಂದು ಗ್ರಾಪಂ ಅಧ್ಯಕ್ಷ ಸುರೇಶ್ ತಿಳಿಸಿದರು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 626
  • next >
Top Stories
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು
ಬೆಟ್ಟಿಂಗ್‌ ಆ್ಯಪ್‌ ಕೇಸ್‌ : ನಟಿ ಊರ್ವಶಿ, ಮಿಮಿ ಚಕ್ರವರ್ತಿಗೆ ಇಡಿ ಸಮನ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved