ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ತಮ್ಮ ಇಬ್ಬರು ಮಕ್ಕಳನ್ನು ಭೇಟಿಯಾಗಿ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ದಂಪತಿ ಮಾತುಕತೆ ನಡೆಸಿದರು ಹಾಗೂ ಧೈರ್ಯ ತುಂಬಿದರು.
ವಿಧಾನಸೌಧದಲ್ಲಿ ಕಂದಾಯ ಸಚಿವ ಹಾಗೂ ಜಿಎಸ್ಟಿ ಕೌನ್ಸಿಲ್ನ ಕರ್ನಾಟಕ ಪ್ರತಿನಿಧಿಯಾಗಿರುವ ಕೃಷ್ಣಬೈರೇಗೌಡ ಅವರನ್ನು ಭೀಮಾನಾಯ್ಕ್ ಭೇಟಿ ಮಾಡಿದ್ದರು.