ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿವಿಧ ಕ್ಷೇತ್ರದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಈ ಬಾರಿ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಕವಿ ಬಿ.ಆರ್. ಲಕ್ಷ್ಮಣ ರಾವ್, ಯೆನೆಪೋಯ ಅಬ್ದುಲ್ಲ ಕುಂಞಿ ಸಹಿತ ವಿವಿಧ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಲಾಗಿದೆ
ಮೈಸೂರು ರಾಜಮನೆತನ, ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಮೈಸೂರು ರಾಜಮನೆತನದ ಮೇಲೆ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ