• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದಲ್ಲಿ ವೈದ್ಯರ ಸೇವೆ ಅನನ್ಯವಾದುದು: ರಾಜೇಶ್‌
ಸಮಾಜಕ್ಕೆ ವೈದ್ಯರ ಸೇವೆ ಅನನ್ಯವಾಗಿದ್ದು, ದೇಹವೆಂಬ ಗುಡಿಗೆ ವೈದ್ಯರೇ ದೇವರು ಎಂದು 2024-25ನೇ ಸಾಲಿನ ರೋಟರಿ ಟಾಯ್ಸ್ ಸಿಟಿ ಕ್ಲಬ್‍ ಅಧ್ಯಕ್ಷ ರಾಜೇಶ್ ಹೇಳಿದರು. ಚನ್ನಪಟ್ಟಣದಲ್ಲಿ ವೈದ್ಯರ ದಿನ ಹಿನ್ನೆಲೆ ಹಮ್ಮಿಕೊಳಲಾಗಿದ್ದ ವೈದ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಕರು ದುಶ್ಚಟಗಳಿಂದ ದೂರವಿರಿ: ಯೋಗೇಶ್
ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿಚಾರವಾದಿ, ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು. ಚನ್ನಪಟ್ಟಣದಲ್ಲಿ ಸ್ವಾಸ್ಥ್ಯ ಸಂಕಲ್ಪ, ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಮಾನ ನಿಲ್ದಾಣಕ್ಕಾಗಿ ರಾಮನಗರ ಸೇರಿ 3 ಜಿಲ್ಲೇಲಿ ಭೂಮಿ ಹುಡುಕಾಟ
ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯಲ್ಲಿ ಭೂಮಿ ಹುಡುಕಾಟಕ್ಕೆ ಮುಂದಾಗಿದೆ ಎನ್ನಲಾಗಿದೆ.
ಟ್ರಾಫಿಕ್ ಸಮಸ್ಯೆ ಬಗೆಹರಿಸಿ-ಸಿಎಂ, ಪರಂ ಸೂಚನೆ
ಬೆಂಗಳೂರು ಸಂಚಾರ ಸಮಸ್ಯೆ ನಿವಾರಣೆಗೆ ಪೊಲೀಸ್ ಅಧಿಕಾರಿಗಳು ಎಸಿ ರೂಮ್‌ ಬಿಟ್ಟು ಹೊರಬಂದು ಕೆಲಸ ಮಾಡದೆ ಹೋದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.
ನಿವೃತ್ತರ ಸಂಘಟನೆ ಜೀವನ ಭದ್ರತೆಗೆ ಪೂರಕ
ನಿವೃತ್ತರು ಸಮಾಜಮುಖಿ ಆರೋಗ್ಯಕರ ಚಟುವಟಿಕೆಗಳಿಗೆ ಮಾದರಿಯಾಗಿದ್ದು, ಸಾರ್ಥಕ ಕಾರ್ಯಕ್ರಮಗಳ ಆಯೋಜನೆಯಿಂದ ಗಮನ ಸೆಳೆದಿದ್ದಾರೆ ಎಂದು ಬೆಂಗಳೂರಿನ ಕನ್ನಡಿಗರ ಸ್ನೇಹ ಕೂಟದ ಸಂಸ್ಥಾಪಕ ಅಧ್ಯಕ್ಷ ರಾಂ.ಕೆ.ಹನುಮಂತಯ್ಯ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ನಿವೃತ್ತರ ಮಾಸಿಕ ಸಭೆಯಲ್ಲಿ ಮಾತನಾಡಿದರು.
ಬಾಬು ಜಗಜೀವನರಾಂ ಕೊಡುಗೆ ಅಪಾರ: ತಹಸೀಲ್ದಾರ್ ವಿಜಯ್ ಕುಮಾರ್
ಬಾಬು ಜಗಜೀವನ್ ರಾಂ ಉಪ ಪ್ರಧಾನಿಗಳಾಗಿ ಬಡವರ, ಹಿಂದುಳಿದವರ ಹಸಿವು ನೀಗಿಸಲು ಹಸಿರು ಕ್ರಾಂತಿ ಮಾಡಿದ್ದು, ಸಮಾಜಕ್ಕೆ ಅವರ ಕೊಡುಗೆ ಅಪಾರ ಎಂದು ತಹಸೀಲ್ದಾರ್ ವಿಜಯ್ ಕುಮಾರ್ ತಿಳಿಸಿದರು. ಹೊಸಕೋಟೆಯಲ್ಲಿ ಬಾಬು ಜಗಜೀವನ್ ರಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗಜೀವನ್‌ ರಾಮ್‌ ಹಾದಿಯಲ್ಲಿ ನಾವು ಸಾಗಬೇಕಿದೆ: ಸಿಎಂ
ಮಾಜಿ ಉಪ ಪ್ರಧಾನಮಂತ್ರಿ ದಿವಂಗತ ಡಾ.ಬಾಬು ಜಗಜೀವನ್‌ ರಾಮ್‌ ಅವರು ಆಹಾರ ಮಂತ್ರಿಯಾಗಿದ್ದಾಗ ಆಹಾರ ಭದ್ರತೆ ಮಾಡಿಕೊಟ್ಟರು. ದೇಶಕ್ಕೆ ಆಹಾರ ಭದ್ರತೆ ನೀಡಿದ ಅವರ ಹಾದಿಯಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಅದಿಯ್ಯ 55ನೇ ವಾರ್ಷಿಕ ಸಮ್ಮೇಳನದ ಲೋಗೋ ಬಿಡುಗಡೆ
ಶಾಸಕ ಅಡ್ವಕೇಟ್ ಸಿ.ಎಚ್ ಕುಞಂಬು, ಪಳ್ಳಂಗೋಡ್ ಅಬ್ದುಲ್ ಖಾದಿರ್ ಮದನಿ, ಸೆಯ್ಯಿದ್ ಜಾಫರ್ ಸ್ವಾದಿಕ್ ಮಾನಿಕ್ಕೋತ್, ಇಸ್ಮಾಯಿಲ್ ಸಅದಿ ಪಾರಪ್ಪಳ್ಳಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.
ರೈತರ ಆರ್ಥಿಕ ಚೈತನ್ಯಕ್ಕೆ ಸಹಕಾರ ಸಂಘಗಳು ಪೂರಕ: ಕೃಷಿ ಸಹಕಾರ ಸಂಘದ ಅಧ್ಯಕ್ಷ ಟಿ.ನಾಗರಾಜ್
ರೈತರ ಆರ್ಥಿಕ ಚೈತನ್ಯಕ್ಕೆ ಸಹಕಾರ ಸಂಘಗಳ ಪಾತ್ರ ಮಹತ್ವದ್ದು. ಸಂಘಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದರು. ವಿಯಪುರದಲ್ಲಿ ಕೃಷಿ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ಕಾಶ್ಮೀರ: ಇಬ್ಬರು ಯೋಧರು ಹುತಾತ್ಮ. ನಾಲ್ವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ಕು ಮಂದಿ ಉಗ್ರರು ಹತರಾಗಿದ್ದಾರೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 508
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved