• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಗುಲದ ಹಣ ದೇಗುಲಕ್ಕೇ ಬಳಕೆ: ಸರ್ಕಾರದ ಬೋರ್ಡ್‌
ಮುಜರಾಯಿ ಇಲಾಖೆಯಡಿಯ ದೇವಸ್ಥಾನಗಳ ಆದಾಯವನ್ನು ಮುಸಲ್ಮಾನ, ಕ್ರಿಶ್ಚಿಯನ್ನರಿಗೆ ಕೊಡಲಾಗುತ್ತಿದೆ ಎಂಬ ಸಾಮಾಜಿಕ ಜಾಲತಾಣದಲ್ಲಿನ ಅಪಪ್ರಚಾರ ತಡೆದು ಜನತೆಗೆ ನಿಜಾಂಶ ತಿಳಿಸಲು ನಿರ್ಧರಿಸಿರುವ ಸರ್ಕಾರ ದೇವಸ್ಥಾನಗಳಲ್ಲಿ ‘ಈ ದೇವಸ್ಥಾನದ ಆದಾಯ ದೇವಸ್ಥಾನಕ್ಕೇ ಬಳಕೆಯಾಗುತ್ತಿದೆ’ ಎಂದು ಫಲಕ ಹಾಕಲು ಮುಂದಾಗಿದೆ.
ಬಿಜೆಪಿಯಿಂದ ಕೊರೋನಾ ಹತ್ಯಾಕಾಂಡ: 1.23 ಲಕ್ಷ ಜನರ ಸಾವನ್ನು ಬಿಜೆಪಿ ಸರ್ಕಾರ ಮುಚ್ಚಿಟ್ಟಿದ್ದು ದೃಢ - ಪ್ರಿಯಾಂಕ್‌

‘ಕೊರೋನಾ ಹಗರಣ ಕುರಿತ ನಿವೃತ್ತ ನ್ಯಾ.ಮೈಕಲ್‌ ಡಿ. ಕುನ್ಹಾ ಅವರ ಮಧ್ಯಂತರ ವರದಿಯಲ್ಲಿ 700 ಕೋಟಿ ರು. ಹಗರಣದ ಬಗ್ಗೆ ಬೆಳಕು ಚೆಲ್ಲಲಾಗಿದೆ.

ಚಾರ್ಜ್‌ಶೀಟ್ ಸಲ್ಲಿಕೆ ಬಳಿಕ ಕೊಲೆ ಆರೋಪಿಗೆ ‘ಹುಡುಕಾಟ’! - ಆರೋಪಪಟ್ಟಿಯಲ್ಲಿರುವ ವ್ಯಕ್ತಿ ನಾನಲ್ಲ ಎಂದ ಆರೋಪಿ

ಎರಡು ದಶಕಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯೊಬ್ಬನ ಹೆಸರಿನಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ನಿಜವಾದ ಆರೋಪಿ ಯಾರೆಂದು ಪತ್ತೆ ಹಚ್ಚುವ ಹೊಣೆಯನ್ನು ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ಮೇಲೆ ಹೊರಿಸಿ ಹೈಕೋರ್ಟ್‌ ಇದೀಗ ಆದೇಶಿಸಿದೆ.

ಬೆಂಗಳೂರು : ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್‌ ಡೆಕ್ಕರ್‌ ಯೋಜನೆಗಾಗಿ ಟೆಂಡರ್‌ ಆಹ್ವಾನ

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್‌ ಡೆಕ್ಕರ್‌ ಯೋಜನೆಗಾಗಿ ಈಗಾಗಲೇ ಜಿಯೋಟೆಕ್ನಿಕಲ್‌ ಸರ್ವೆ ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಈಗ ಎತ್ತರಿಸಿದ ಮಾರ್ಗ, ನಿಲ್ದಾಣಗಳ ವಿನ್ಯಾಸ ರೂಪಿಸಿಕೊಳ್ಳಲು ಮುಂದಾಗಿದೆ.

ಬಿಬಿಎಂಪಿಯ ಮತ್ತಷ್ಟು ಶಾಲಾ ಕಾಲೇಜುಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಆರಂಭಿಸುವುದಕ್ಕೆ ಯೋಜನೆ

ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಆರಂಭಿಸುವುದಕ್ಕೆ ಯೋಜನೆ ರೂಪಿಸಿದ್ದು, ಅದಕ್ಕಾಗಿ 1 .80 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ.  ಆಧುನಿಕ ಹಾಗೂ ಡಿಜಿಟಲ್‌ ತಂತ್ರಜ್ಞಾನದೊಂದಿಗೆ ಕಲಿಕೆ ನೀಡುವ ಉದ್ದೇಶದಿಂದ 2020-21ನೇ ಸಾಲಿನಿಂದ ಸ್ಮಾರ್ಟ್‌ ಕ್ಲಾಸ್‌ ಆರಂಭಿಸಲಾಗಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ : ಜಮೀರ್‌ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಗೌರ್ನರ್‌ ಸೂಚನೆ
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಹೈಕೋರ್ಟ್‌ ತೀರ್ಪಿನ ಕುರಿತು ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ನೀಡಿದ್ದ ಹೇಳಿಕೆಯು ಅವರಿಗೆ ಕಂಟಕ ತಂದೊಡ್ಡಿದೆ.
ಆರ್ಥಿಕ ಹೊರೆ ಹಿನ್ನೆಲೆ - ಹಣ ಉಳಿಸಲು 850 ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಲೆಸ್‌ ಸೇವೆ

ಕೆಎಸ್ಸಾರ್ಟಿಸಿ ಆದಾಯ ಉಳಿತಾಯಕ್ಕಾಗಿ 850ಕ್ಕೂ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕ ರಹಿತ ವ್ಯವಸ್ಥೆಯನ್ನು ವಿಸ್ತರಿಸಿದೆ.

ವಕ್ಫ್‌ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ನೋಟಿಸ್‌ ಹಿಂಪಡೆಯಲು ಸರ್ಕಾರ ಆದೇಶ

ಕೆಲವು ರೈತರು ಹಾಗೂ ಇತರ ಆಸ್ತಿಗಳನ್ನು ವಕ್ಫ್‌ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.

ವಕ್ಫ್‌ ನೋಟಿಸ್‌ ಪಡೆಯಲು ಸರ್ಕಾರ ಆದೇಶ
ಕೆಲವು ರೈತರು ಹಾಗೂ ಇತರ ಆಸ್ತಿಗಳನ್ನು ವಕ್ಫ್‌ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ಪಿಪಿಇ ಕಿಟ್‌ಗಳ ಖರೀದಿಯಲ್ಲಿ 14.21 ಕೋಟಿ ರು. ಭ್ರಷ್ಟಾಚಾರ : ಬಿಎಸ್‌ವೈ, ರಾಮುಲು ವಿರುದ್ಧ ಕೊರೋನಾ ಕೇಸ್‌ಗೆ ಸಿದ್ಧತೆ!

ಕೊರೋನಾ ಅ‍ವಧಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಪಿಪಿಇ ಕಿಟ್‌ಗಳ ಖರೀದಿಯಲ್ಲಿ 14.21 ಕೋಟಿ ರು. ಭ್ರಷ್ಟಾಚಾರ ಎಸಗಿರುವುದರಿಂದ ಅವರ ವಿರುದ್ಧ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ ನಡೆಸುವಂತೆ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಆಯೋಗ ಶಿಫಾರಸು ಮಾಡಿದೆ.  

  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 626
  • next >
Top Stories
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved