• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ
ದಾಬಸ್‍ಪೇಟೆ: ತಾಯಂದಿರು ಮತ್ತು ಮಕ್ಕಳು, ಈ ದೇಶದ ಭವಿಷ್ಯ. ಅವರ ಆರೋಗ್ಯ ಮತ್ತು ಶಿಕ್ಷಣ ಉತ್ತಮವಾಗಿದ್ದರೆ, ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ವೈದ್ಯಾಧಿಕಾರಿ ಡಾ.ರಮೇಶ್ ತಿಳಿಸಿದರು.
ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ

ವಿಶ್ವದಲ್ಲೇ ಮೊದಲ ಬಾರಿ ಕರಡಿಗೆ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿ ಕೃತಕ ಕಾಲು ಜೋಡಣೆ ಮಾಡಿದ ಹೆಗ್ಗಳಿಕೆಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವಸಿಕರನ್ ಹೆಸರಿನ ಕರಡಿ ಪಾತ್ರವಾಗಿದೆ.

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ರಾಗಿ, ಜೋಳ ಮಾದರಿಯಲ್ಲಿ ಕಿರು ಸಿರಿಧಾನ್ಯಗಳನ್ನೂ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಗೆ ಅಧಿಕೃತ ಆದೇಶ ಹೊರಡಿಸಿದೆ.

ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್‌ ಪತ್ರ ಬಳಕೆಗೆ ಸುಗ್ರೀವಾಜ್ಞೆ ಹೊರಡಿಸುವ ಅಗತ್ಯವಿಲ್ಲ ಎಂಬ ನಿಲುವು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತವಾಗಿರುವುದಾಗಿ ತಿಳಿದುಬಂದಿದೆ

ಬೆಂಗಳೂರಲ್ಲಿ ಭರ್ಜರಿ ಮಳೆಗೆ ವಾಹನ ಸವಾರರ ಪರದಾಟ

ಗುರುವಾರ ಸಂಜೆ ನಗರದ ಬಹುತೇಕ ಕಡೆಗಳಲ್ಲಿ ಸುರಿದ ಜೋರು ಮಳೆಯಿಂದ ನಗರದ ಹಲವು ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ

ಮಾನ್ಯತಾ ವಿದ್ಯುತ್ ಉಪಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸ ನಡೆಯುವುದರಿಂದ ಸೆ.20 ರಂದು ಬೆಳಗ್ಗೆ 8 ರಿಂದ ಸಂಜೆ 6ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರಲ್ಲಿ ಬೇಗ, ಬೇಗ ರಸ್ತೆ ಗುಂಡಿ ಮುಚ್ಚಿ: ಜಿಬಿಎ ಮುಖ್ಯ ಆಯುಕ್ತರ ತಾಕೀತು

ಎಲ್ಲಾ ಐದು ನಗರ ಪಾಲಿಕೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ತಲಾ 25 ಕೋಟಿ ರು. ಬಳಸಿಕೊಂಡು ರಸ್ತೆ ಗುಂಡಿಗಳನ್ನು ಬೇಗ ಬೇಗ ಮುಚ್ಚುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ.

ಹಳದಿ ಮಾರ್ಗ ಮೆಟ್ರೋ ಆರಂಭ ಬಳಿಕ ಸಂಚಾರ ದಟ್ಟಣೆ ಶೇ.38 ಇಳಿಕೆ

ನಮ್ಮ ಮೆಟ್ರೋದ ಹಳದಿ ಮಾರ್ಗ ಆರಂಭವಾದ ಬಳಿಕ ಈ ಮಾರ್ಗದ ರಸ್ತೆಗಳಲ್ಲಿ ವಾರದ ದಿನಗಳ ಬೆಳಗಿನ ಸಂಚಾರ ದಟ್ಟಣೆ ವೇಳೆಯಲ್ಲಿ ಸರಾಸರಿ ಶೇ.38ರಷ್ಟು ಹಾಗೂ ಸಂಜೆ ವೇಳೆ ಶೇ. 37ರಷ್ಟು ರಸ್ತೆ ಸಂಚಾರ ದಟ್ಟಣೆ ಕಡಿಮೆ

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ

ಸಾಮಾಜಿಕ-ಆರ್ಥಿಕ ಸಮೀಕ್ಷೆ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಂತ್ರಿಗಳಿಂದ ಅದರಲ್ಲೂ ವಿಶೇಷವಾಗಿ ಲಿಂಗಾಯತ ಸಚಿವರಿಂದ ತೀವ್ರ ಆಕ್ಷೇಪ, ಬಿರುಸಿನ ಮಾತುಗಳ ವಿನಿಮಯ ನಡೆದ ಪರಿಣಾಮ ಮತ್ತೊಮ್ಮೆ ಜಾತಿ ಗಣತಿ ಕಗ್ಗಂಟಿಗೆ ಸರ್ಕಾರ ಸಿಲುಕಿದೆ.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 656
  • next >
Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved