• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ತೆರವು ಕಾರ್ಯ ಕೈ ಬಿಟ್ಟ ಬಿಬಿಎಂಪಿ ?
ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ಮಳೆ ನೀರಿನ ಹರಿವಿಗೆ ಯಾವುದೇ ತೊಂದರೆ ಉಂಟಾಗದಿರುವ ಕಾರಣ ನೀಡಿ ಹಲವು ಪ್ರಕರಣಗಳನ್ನು ತೆರವು ಕಾರ್ಯಾಚರಣೆಯಿಂದ ಕೈ ಬಿಡುವುದಕ್ಕೆ ಬಿಬಿಎಂಪಿ ನಿರ್ಧರಿಸಿದೆ.
ಗ್ರಾಮಿ ಪ್ರಶಸ್ತಿಗೆ ರಿಕ್ಕಿ ಕೇಜ್‌, ವಾರಿಜಾಶ್ರಿ ನಾಮನಿರ್ದೇಶನ - 2025ರ ಫೆ.2ರಂದು ಪ್ರಶಸ್ತಿ ವಿಜೇತರ ಘೋಷಣೆ

2025ರ ಗ್ರಾಮಿ ಪ್ರಶಸ್ತಿಗೆ ರಿಕಿ ಕೇಜ್, ವಾರಿಜಾಶ್ರೀ ವೇಣುಗೋಪಾಲ್, ಅನೌಷ್ಕಾ ಶಂಕರ್, ರಾಧಿಕಾ ವೆಕಾರಿಯಾ ಮತ್ತು ಚಂದ್ರಿಕಾ ಟಂಡನ್ ನಾಮನಿರ್ದೇಶನಗೊಂಡಿದ್ದಾರೆ. ಇವರುಗಳಲ್ಲಿ ರಿಕಿ ಕೇಜ್‌ ಮತ್ತು ವಾರಿಜಾ ಶ್ರೀ ಅವರು ಕನ್ನಡಿಗರು ಎಂಬುದು ವಿಶೇಷ.

ನ.20ರ ಮದ್ಯ ಬಂದ್‌ : ಬಾರ್‌ ಮಾಲಿಕರ ಮಧ್ಯೆಯೇ ಒಡಕು? - ಬೆಂಬಲವಿಲ್ಲ ಎಂದವರು ನಮ್ಮ ಒಕ್ಕೂಟದವರಲ್ಲ: ಹೆಗ್ಡೆ

 ನ.20ರಂದು ರಾಜ್ಯಾದ್ಯಂತ ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿಕೆ ನೀಡಿದವರು ನಮ್ಮ ಒಕ್ಕೂಟದ ಸದಸ್ಯರಲ್ಲ. ಅವರಿಗೂ ನಮಗೂ ಸಂಬಂಧವಿಲ್ಲ. ಬಂದ್‌ ನಡೆಸುವುದು ನಿಶ್ಚಿತ ಎಂದು ಫೆಡರೇಷನ್‌ ಆಫ್‌ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಕರ್ನಾಟಕ ಸ್ಪಷ್ಟಪಡಿಸಿದೆ.

ಕಸ ವಿಲೇವಾರಿಗೆ ₹40 ಸಾವಿರ ಕೋಟಿಗೆ ಟೆಂಡರ್‌-ಸಚಿವ ಸಂಪುಟದ ವಿರುದ್ಧವೇ ಲೋಕಾಗೆ ದೂರು!

 ಬಿಬಿಎಂಪಿ  ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ದೂರು ನೀಡಿದ್ದಾರೆ.

ಬೆಂಗಳೂರು : ನೀರು ಚೆಲ್ಲಿಕೊಂಡು ಆಟವಾಡುವಾಗ ಶಿಕ್ಷಕಿಯ ಹೊಡೆತಕ್ಕೆ ಮುರಿದ ಹಲ್ಲು !
ತರಗತಿಯಲ್ಲಿ ಸಹಪಾಠಿಗಳ ಜತೆಗೆ ನೀರು ಚೆಲ್ಲಿಕೊಂಡು ಆಟವಾಡುವಾಗ ಹಿಂದಿ ಶಿಕ್ಷಕಿ ವಿದ್ಯಾರ್ಥಿಯೊಬ್ಬನ ಮುಖಕ್ಕೆ ಕೋಲಿನಿಂದ ಹೊಡೆದು ಹಲ್ಲು ಮುರಿದಿರುವ ಆರೋಪ ಕೇಳಿ ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ - 2ರಲ್ಲಿ ಮಣ್ಣು ರಹಿತ ವರ್ಟಿಕಲ್‌ ಗಾರ್ಡನ್‌ ಅಭಿವೃದ್ಧಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪರಿಸರಸ್ನೇಹಿ ಟರ್ಮಿನಲ್‌-2ರಲ್ಲಿ ಪರಿಸರಕ್ಕೆ ಪೂರಕವಾದ ಮತ್ತೊಂದು ಉಪಕ್ರಮ ಅನುಷ್ಠಾನಗೊಳಿಸಲಾಗಿದೆ. ಟೈಗರ್‌ ವಿಂಗ್ಸ್‌ ಹೆಸರಿನ ವರ್ಟಿಕಲ್‌ ಗಾರ್ಡನ್‌ ಅನಾವರಣಗೊಳಿಸಲಾಗಿದೆ.
ಬಿಬಿಎಂಪಿಯಿಂದ ಸಂಗ್ರಹಿಸಿ ವಿಲೇವಾರಿಗೆ ಪ್ರತಿ ಕೆ.ಜಿ. ಕಸಕ್ಕೆ ₹12 ದರ ನಿಗದಿ : ಆಯುಕ್ತ ತುಷಾರ್‌ ಗಿರಿನಾಥ್‌
ನಗರದ ಸಗಟು ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪಾದನೆಯಾಗುವ ಕಸ ವಿಲೇವಾರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಬಿಬಿಎಂಪಿಯಿಂದ ಕಸ ಸಂಗ್ರಹಿಸಿ ವಿಲೇವಾರಿಗೆ ಪ್ರತಿ ಕೆ.ಜಿ. ಕಸಕ್ಕೆ ₹12 ದರ ನಿಗದಿ ಪಡಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.
ಡಿ.ರೂಪಾ ವಿರುದ್ಧ ರೋಹಿಣಿ ಕೇಸ್‌ ರದ್ಧತಿಗೆ ಸುಪ್ರೀಂ ನಕಾರ - ಕೇಸ್‌ ಇತ್ಯರ್ಥಕ್ಕೆ ಹೈಕೋರ್ಟ್‌ಗೆ ಹೋಗಿ : ಸೂಚನೆ

ಐಪಿಎಸ್‌ ಅಧಿಕಾರಿ ಡಿ.ರೂಪಾ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.

ಕ್ವಿನ್‌ ಸಿಟಿ ನಿರ್ಮಾಣದ ಮೊದಲ ಹಂತದ ಪ್ರಕ್ರಿಯೆಗೆ ಚಾಲನೆ : 40 ಸಾವಿರ ಕೋಟಿ ರು. ಹೂಡಿಕೆ

ಕ್ವಿನ್‌ (ಕೆಡಬ್ಲ್ಯುಐಎನ್‌) ಸಿಟಿ ನಿರ್ಮಾಣಕ್ಕೆ ಆರಂಭಿಕ ಪ್ರಕ್ರಿಯೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ   ಚಾಲನೆ ನೀಡಿದ್ದು, ಬರೋಬ್ಬರಿ 5,800 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಕ್ವಿನ್‌ ಸಿಟಿಗೆ ಮಾಸ್ಟರ್‌ ಪ್ಲ್ಯಾನ್‌ ರೂಪಿಸಲು ಖಾಸಗಿ ಸಂಸ್ಥೆ ನೇಮಕಕ್ಕೆ ಮುಂದಾಗಿದೆ.

ಜೆಪಿಸಿ ಒಂದು ನಾಟಕ ಕಂಪನಿ, ಅದಕ್ಕೆ ಮಾನ್ಯತೆ ಇಲ್ಲ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ ಕಂಪನಿ. ಅದಕ್ಕೆ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ ಎಂದು  ಡಿಕೆ ಶಿವಕುಮಾರ್ ಕಿಡಿಕಾರಿದರು.

  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 626
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved