• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ವಿವಾದ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ವರದಿ ಸಲ್ಲಿಕೆ : ವಕ್ಫ್‌ ಆಸ್ತಿ ವಿಚಾರದಲ್ಲಿ‌ ಉತ್ತಮ ಕಾನೂನು ತರಲು ಯತ್ನ

ವಕ್ಫ್‌ ವಿಚಾರವಾಗಿ ಇಲ್ಲಿನ ರೈತರ ಅಹವಾಲು ಕೇಳಬೇಕು ಎಂದು ನಾನು ಬಂದಿದ್ದೇನೆ. ಮುಂಬರುವ ಅಧಿವೇಶದನಲ್ಲಿ ವಕ್ಫ್‌ಗೆ ಸಂಬಂಧಿಸಿದ ಬಿಲ್ ಬರುವುದಿದೆ.

ಮುಡಾ : ಲೋಕಾಯುಕ್ತ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಇ.ಡಿ. ನೋಟಿಸ್‌ ?
ಮುಡಾ ಹಗರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದರ ಮೇಲೆ ಒಂದರಂತೆ ಸಂಕಷ್ಟ ಎದುರಾಗುತ್ತಿದ್ದು, ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ ಬೆನ್ನಲ್ಲೇ ಇದೀಗ ಜಾರಿ ನಿರ್ದೇಶನಾಲಯದ (ಇ.ಡಿ.) ಕಂಟಕ ಎದುರಾಗುವ ಸಾಧ್ಯತೆ ಇದೆ.
ಒಂದೇ ವರ್ಷದಲ್ಲಿ ಸಾವಿರ ಮಕ್ಕಳಿಗೆ ಕ್ಯಾನ್ಸರ್‌
ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 85,000 ಮಂದಿಗೆ ಕ್ಯಾನ್ಸರ್‌ ಕಾಯಿಲೆ ಪತ್ತೆಯಾಗುತ್ತಿದ್ದು, ಇದರಲ್ಲಿ ಚಿಕ್ಕ ಮಕ್ಕಳಲ್ಲಿನ ಕ್ಯಾನ್ಸರ್‌ ಪ್ರಕರಣ ಒಂದು ಸಾವಿರದ ಗಡಿ ತಲುಪಿರುವುದು ಆತಂಕ ಮೂಡಿಸಿದೆ.
ಟೌನ್‌ಶಿಪ್‌ಗೆ ಕೃಷಿ ಭೂಮಿ ಬಿಡಲ್ಲ: ರೈತರ ಆಕ್ರೋಶ
ಹೊಸಕೋಟೆ: ಸರ್ಕಾರಗಳು ರೈತರಿಂದ ಬಲವಂತವಾಗಿ ಕೃಷಿ ಭೂಮಿ ಕಸಿದುಕೊಂಡು ಟೌನ್‌ಶಿಪ್ ಮಾಡಲು ಮುಂದಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಎಚ್ಚರಿಕೆ ನೀಡಿದರು.
ನಗರ ಜಿಲ್ಲೆಯಲ್ಲಿ 18,048 ಪಡಿತರ ಕಾರ್ಡ್ ರದ್ದು
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಐದು ತಾಲೂಕುಗಳಲ್ಲಿ ಅನರ್ಹತೆ ಆಧಾರದ ಮೇಲೆ 18,048 ಪಡಿತರ ಕಾರ್ಡ್‌ಗಳನ್ನು (ಆದ್ಯತಾ ಕುಟುಂಬ ಕಾರ್ಡ್) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದುಪಡಿಸಿದೆ. ಇದರಲ್ಲಿ ಆದಾಯ ತೆರಿಗೆ ಪಾವತಿದಾರರು ಎಂಬ ಕಾರಣಕ್ಕಾಗಿ 12,193 ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ.
ದೊಡ್ಡಬಳ್ಳಾಪುರ: ರಾಜ್‌ಕಮಲ್‌ ಚಿತ್ರಮಂದಿರ ಪುನಾರಂಭ
ದೊಡ್ಡಬಳ್ಳಾಪುರ: ಆಧುನಿಕತೆಯ ಹೊಡೆತಕ್ಕೆ ಸಿಲುಕಿ ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು ಎಲ್ಲೆಡೆ ಮುಚ್ಚುತ್ತಿರುವ, ವಾಣಿಜ್ಯ ಸಂಕೀರ್ಣಗಳಾಗಿ ಪರಿವರ್ತನೆಯಾಗುತ್ತಿರುವ ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಹೆಸರಾಂತ ರಾಜ್‌ಕಮಲ್‌ ಚಿತ್ರಮಂದಿರ ನವೀಕರಣಗೊಂಡು ಅತ್ಯಾಧುನಿಕ ತಂತ್ರಜ್ಞಾನ, ವ್ಯವಸ್ಥೆಯೊಂದಿಗೆ ಚಿತ್ರರಸಿಕರಿಗೆ ಮುಕ್ತವಾಗಿದೆ.
ದೀಪಾವಳಿ ಪಟಾಕಿ ಸಿಡಿಸಿದರೂ 120ಕ್ಕಿ ಇಳಿದಿದ್ದ ಗಾಳಿ ಗುಣಮಟ್ಟ
ಕಳೆದ ಬಾರಿಗಿಂತ ಈ ಬಾರಿ ರಾಜಧಾನಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ವಾಯುಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ.
ತಿಮ್ಮಾಪುರ ರಾಜೀನಾಮೆಗೆ 20ಕ್ಕೆ ಮದ್ಯ ಮಾರಾಟ ಬಂದ್‌
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ, ರಾಜ್ಯದ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಮದ್ಯ ಮಾರಾಟಗಾರರು ಇದೀಗ ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.
ಎಚ್‌ಡಿಕೆ, ಪುತ್ರ ನಿಖಿಲ್‌ ವಿರುದ್ಧ ಎಫ್‌ಐಆರ್‌!
ಲೋಕಾಯುಕ್ತ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಗೂ ಐಎಸ್‌ಡಿ ಎಡಿಜಿಪಿ ಚಂದ್ರಶೇಖರ್‌ರವರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್‌ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವೈಜ್ಞಾನಿಕ ಮಾದರಿಗಳ ಕೃಷಿ ಅಧ್ಯಯನ ಅಗತ್ಯ
ದೊಡ್ಡಬಳ್ಳಾಪುರ: ಬೆಂಗಳೂರು ಕೃಷಿ ಮಹಾವಿದ್ಯಾಲಯ ಜಿಕೆವಿಕೆಯ ಅಂತಿಮ ವರ್ಷದ ಕೃಷಿ, ಕೃಷಿ ವ್ಯವಹಾರ ನಿರ್ವಹಣೆ ಮತ್ತು ಕೃಷಿ ಎಂಜಿನಿಯರಿಂಗ್‌ ವಿಭಾಗದ ಸ್ನಾತಕ ಪದವಿ ವಿದ್ಯಾರ್ಥಿಗಳ ಮೂರು ತಿಂಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರಕ್ಕೆ ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 626
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved