• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಗಸ್ಟ್‌ನಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನ
ಹವಾಮಾನ, ಇಂಧನ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರದ ಕುರಿತು ಆಗಸ್ಟ್1ರಿಂದ 3ರ ವರೆಗೆ ನಗರದಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನವನ್ನು ಆಯೋಜಿಸಲಾಗಿದೆ
ಜನಸ್ಪಂದನಾ ಸಭೆ ಸರ್ಕಾರಿ ಸಂತೆ: ಸಿ.ಪಿ.ಯೋಗೇಶ್ವರ್‌
ಚನ್ನಪಟ್ಟಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರಿ ಸಂತೆಯಂತೆ ಜನಸ್ಪಂದನಾ ಸಭೆ ನಡೆಸಿದ್ದಾರೆ. ಉಪಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಜನಸ್ಪಂದನಾ ಸಭೆ ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪ ಮಾಡಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸ್ಮಶಾನವಿಲ್ಲದೆ ದೊಡ್ಡಬಳ್ಳಾಪುರದ ಗ್ರಾಮಸ್ಥರ ಪರದಾಟ
ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಸ್ಮಶಾನ ಭೂಮಿ ಇಲ್ಲದೆ ಪರದಾಡುತ್ತಿದ್ದ ಗ್ರಾಮಸ್ಥರನ್ನು ಅಧಿಕಾರಿಗಳು ಭೇಟಿ ಮಾಡಿ ಮನವೊಲಿಸಲು ಯತ್ನಿಸಿದರು.
100 ಜನರಿಗೆ ದಿವ್ಯಾ ವಸಂತ್‌ ಗ್ಯಾಂಗ್‌ ಸುಲಿಗೆ
ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು ಹಣ ಸುಲಿಗೆ ಯತ್ನ ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಸ್ವಚ್ಛತೆಗೆ ಆದ್ಯತೆ ನೀಡಿದರೆ ಡೆಂಘೀ ನಿಯಂತ್ರಣ: ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್
ಈಗ ಡೆಂಗೀ ರೋಗ ಸಾಕಷ್ಟು ಪ್ರಮಾಣದಲ್ಲಿ ಹರಡುತ್ತಿದ್ದು ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ ಸೊಳ್ಳೆ ಉತ್ಪಾದನೆ ಆಗದಂತೆ ಎಚ್ಚರವಹಿಸಿದರೆ ಡೆಂಗೀ ರೋಗದಿಂದ ಮುಕ್ತಿ ಪಡೆಯಬಹುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್ ಹೇಳಿದರು. ಮಾಗಡಿಯಲ್ಲಿ ಪುರಸಭಾ ವತಿಯಿಂದ ಶುಕ್ರವಾರ ಡೆಂಘೀ ವಿರೋಧಿ ಮಾಸಾಚರಣೆ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹಾರೋಹಳ್ಳಿಯಲ್ಲಿ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಂದ ಜನಸ್ಪಂದನಾ ಸಭೆ
ಹಾರೋಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ಜನಸ್ಪಂದನಾ ಸಭೆಯಲ್ಲಿ ಜನರ ವಿವಿಧ ಅಹವಾಲು ಸ್ವೀಕರಿಸಿದರು. ವಿದ್ಯಾಥಿಗಳು ರಾಮನಗರಕ್ಕೆ ತೆರಳಲು ಬಸ್ಸಿನ ವ್ಯವಸ್ಥೆ, ಸ್ಮಶಾನ ನಿರ್ಮಾಣ ಸೇರಿದಂತೆ ಹತ್ತು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಸಲ್ಲಿಸಿದರು.
ಅಭಿವೃದ್ಧಿ ಕಾರ್ಯಗಳ ವ್ಯವಸ್ಥಿತ ಅನುಷ್ಠಾನಕ್ಕೆ ಆದ್ಯತೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ
ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು. ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಕೆಡಿಪಿ ಸಭೆಯಲ್ಲಿ ಮಾತನಾಡಿದರು.
ಅಂಗನವಾಡಿಗಳ ಹೆಸರು ಬದಲಿಗೆ ಚಿಂತನೆ: ಸಚಿವೆ ಲಕ್ಷ್ಮೀ

ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ. ಮಾಂಟೆಸ್ಸರತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಡೆಂಘೀ ಸ್ವಚ್ಛತೆ ನಿರ್ಲಕ್ಷ್ಯಕ್ಕೆ ₹50 ದಂಡ: ಬಿಬಿಎಂಪಿ
ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾರ್ವಾ ಉತ್ಪತ್ತಿಯಾಗದಂತೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದರೂ ನಿರ್ಲಕ್ಷ್ಯ ವಹಿಸಿದವರಿಗೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ಸ್ಪರ್ಶ್‌ ನೂತನ ತಾಯಿ, ಮಗು ಆರೈಕೆ ವಿಭಾಗ ಉದ್ಘಾಟನೆ
ಸ್ಪರ್ಶ್‌ ಆಸ್ಪತ್ರೆ ಸಮೂಹದ ರಾಜರಾಜೇಶ್ವರಿ ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನವಾಗಿ ತಾಯಿ ಮತ್ತು ಮಗು ಆರೈಕೆ ವಿಭಾಗ ಆರಂಭವಾಗಿದೆ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 508
  • next >
Top Stories
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಬ್ಯಾಕ್‌ಯಾರ್ಡ್‌ ಅಲ್ಟ್ರಾ ರನ್‌ : ಬೆಂಗಳೂರಿನ ಅಶ್ವಿನಿ ದಾಖಲೆ!
ಪ್ಲೇ-ಆಫ್‌ ಮೇಲೆ ರಾಯಲ್‌ ಚಾಲೆಂಜರ್ಸ್‌ ಕಣ್ಣು!
ಭಾರತ ‘ಎ’ ತಂಡದಲ್ಲಿ ಕರುಣ್‌ ನಾಯರ್‌ಗೆ ಸ್ಥಾನ
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved