ಬಹುತೇಕ ಮೀನುಗಾರಿಕೆಯನ್ನೇ ನಂಬಿರುವ ಅತ್ಯಂತ ಹಿಂದುಳಿದ ಮೊಗವೀರ ಸಮುದಾಯವನ್ನು ಪರಿಶಿಷ್ಟ ಜಾತಿ ಎಂದು ಪರಿಗಣಿಸುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂಸದ ಕಾಗೇರಿ, ಕೂಡಲೇ ಮೈಕ್ ಬಳಿ ಬಂದು ‘ನಾಳಿಂದ ಔಷಧಿಗೆ ನನ್ನತ್ರ ಬರಡಿ ಕಜೆ ಹತ್ರ ಹೋಗಿ’ ಎಂದು ಹವ್ಯಕ ಭಾಷೆಯಲ್ಲಿ ಹೇಳಿದಾಗ ಇಡೀ ಸಭೆ ನೆಗಾಡಿತು
ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಆದೇಶ ಮಾಡಿ’ ಹೀಗೆಂದು ಪಾಕಿಸ್ತಾನದ ಕರಾಚಿಯ ಉತ್ತರ ನಿಜಮಾಬಾದ್ನ ನಿವಾಸಿ ಮೊಹಮ್ಮದ್ ಫಹದ್ (37) ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾನೆ.
ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಬಂಧನಕ್ಕೊಳಗಾಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಅವರು ಮತ್ತೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರತಿಯೊಂದು ಮನೆಯಲ್ಲೂ ಒಂದು ಕಲಾಕೃತಿ ಇದ್ದರೆ ಅದು ಮನೆಯ ಅಂದ ಚೆಂದ ಹೆಚ್ಚಿಸುತ್ತದೆ. ಜೊತೆಗೆ ಕಲಾವಿದರನ್ನು ಬೆಂಬಲಿಸುವ ದೃಷ್ಟಿಯಿಂದಲೂ ಕಲಾಸಕ್ತರು ಹೆಚ್ಚಿನ ಕಲಾಕೃತಿಯನ್ನು ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಿನ ಹಿರಿಯ ಸಾಹಿತಿ ನಾ.ಡಿಸೋಜ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ 7.50ರ ವೇಳೆಗೆ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗಿದೆ.