• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿದ್ದು ಪ್ರತಿ ಮನೆಯಲ್ಲೂ ಕನ್ನಡ ಧ್ವಜ ಹಾರಿಸಿ - ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಬಿಚ್ಚಿಡಿ : ಬಿಳಿಮಲೆ

ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ಮನೆ ಮನೆಯಲ್ಲೂ ಹಾರಿಸಿ ಸಂಭ್ರಮಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಕರೆ ನೀಡಿದ್ದಾರೆ.

ಉ. ಭಾರತೀಯರಿಂದಾಗಿ ಬೆಂಗ್ಳೂರಲ್ಲಿ ಕ್ರೈಂ ಹೆಚ್ಚಳ - ಫುಡ್‌ ಡೆಲಿವರಿ ಹೆಸರಲ್ಲಿ ಡ್ರಗ್ಸ್‌ ಸಾಗಣೆ

ಗತ್ತಿನ ಪ್ರಮುಖ ನಗರದಲ್ಲಿ ಒಂದಾದ ರಾಜಧಾನಿ ಬೆಂಗಳೂರಿಗೆ ಉತ್ತರ ಭಾರತ ಮೂಲದವರು ಉದ್ಯೋಗದ ಕಾರಣಕ್ಕೆ ಭಾರೀ ಸಂಖ್ಯೆಯಲ್ಲಿ ವಲಸೆ ಬಂದಿದ್ದಾರೆ

ಬೆಂಗಳೂರು : ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬಕ್ಕೆ ಸಿಎಸ್ ಶಾಲಿನಿ ರಜನೀಶ್ ಅಸಮಾಧಾನ

ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್ ಆರ್‌ಪಿ) 2ನೇಕಾರಿಡಾರ್ ಬೈಯಪ್ಪನಹಳ್ಳಿ-ಚಿಕ್ಕಬಾಣಾ ವರದ ನಡುವಿನ 'ಮಲ್ಲಿಗೆ' ಮಾರ್ಗದ ಕಾಮಗಾರಿಗೆ ಚುರುಕುಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದರು.

ಆನೇಕಲ್‌ : ಕನ್ನಡ ಕವಿಗಳ ನಾಮಫಲಕ ಬಡಾವಣೆಯ ರಸ್ತೆಗಳಿಗೆ ಅಳವಡಿಸಲು ಸ್ಥಳೀಯರ ವಿರೋಧ
ಕನ್ನಡ ಕವಿಗಳ ನಾಮಫಲಕವನ್ನು ಬಡಾವಣೆಯ ರಸ್ತೆಗಳಿಗೆ ಅಳವಡಿಸಲು ಹೋದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಗಾಯ ಚಿಕಿತ್ಸೆಗೆ ಮಿಂಟೋ ಕಣ್ಣಾಸ್ಪತ್ರೆ ಸಜ್ಜು
ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 1 ಕೋಟಿ ದಾಟಿದ ಮತದಾರರು : ಒಂಬತ್ತು ತಿಂಗಳಲ್ಲಿ 4 ಲಕ್ಷ ಹೊಸ ಮತದಾರರು
ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ ರಾಜಧಾನಿಯಲ್ಲಿ ಸುಮಾರು 4 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು, ನಗರದ ಒಟ್ಟು ಮತದಾರರ ಸಂಖ್ಯೆ 1.02 ಕೋಟಿ ಮೀರಿದೆ.
ಅರಣ್ಯ ಭೂಮಿ ಹೆಸರಲ್ಲಿ ರೈತರ ಒಕ್ಕಲೆಬ್ಬಿಸಿದರೆ ಹೋರಾಟ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಲಕ್ಷಾಂತರ ಜನರು ಸರ್ಕಾರಿ ಜಾಗಗಳಲ್ಲಿ ಮನೆ, ಗುಡಿಸಲು ಕಟ್ಟಿಕೊಂಡಿದ್ದು ಅಂತಹ ಜನತೆಗೆ ಸರ್ಕಾರದಿಂದ ಯಾವುದೇ ಹಕ್ಕು ಪತ್ರಗಳಾಗಲಿ, ಮಂಜೂರಾತಿ ಆಗಲಿ ನೀಡಿರುವುದಿಲ್ಲ. ಅಂತಹ ಜನರ ಹೋರಾಟವನ್ನು ಬೆಂಬಲಿಸುವುದು ಅಗತ್ಯವಾಗಿದ್ದು, ನಿರಾಶ್ರಿತರಿಗೆ ಆಶ್ರಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಮಿತಿ ಮುಖಂಡ ಸಿರಿಮನೆ ನಾಗರಾಜು ತಿಳಿಸಿದರು.
ವಿಜಯಪುರ: 41 ಪಹಣಿಯಲ್ಲಿ ವಕ್ಫ್‌ ಹೆಸರು ಡಿಲೀಟ್
ವಕ್ಫ್‌ ಆಸ್ತಿಗೆ ಆಗಿರುವ ಒತ್ತುವರಿಯನ್ನು ತೆರವುಗೊಳಿಸಬೇಕು. ಜೊತೆಗೆ ಇಂದೀಕರಣ ಪೂರ್ಣಗೊಳಿಸಬೇಕೆಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಹೇಳಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಅವರು ತಿಳಿಸಿದರು.
ವಕ್ಫ್‌ ಆಸ್ತಿ ವಿವಾದ ಸಂಬಂಧ ರೈತರಿಗೆ ನೀಡಿದ ವಕ್ಫ್‌ ನೋಟಿಸ್‌ ವಾಪಸ್‌ : ಸಿಎಂ ಸಿದ್ದರಾಮಯ್ಯ
ವಕ್ಫ್‌ ಆಸ್ತಿ ವಿವಾದ ಸಂಬಂಧ ವಿಜಯಪುರದ ಯಾವುದೇ ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸುವುದಿಲ್ಲ, ಈ ಕುರಿತು ನೋಟಿಸ್‌ ನೀಡಿದ್ದರೆ ಅದನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಕುರಿತು ವರದಿ ನೀಡಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲು ಮಹತ್ವದ ತೀರ್ಮಾನ ಕೈಗೊಂಡಿದೆ.

  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved