• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ತೆರಿಗೆ ಪಾಲು ಸರಿಯಾಗಿ ನೀಡಲಿ : ಸಿದ್ದು
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ಸೋಮವಾರ ಆಯೋಜಿಸಿದ್ದ ಜಿ.ಎಸ್.ಟಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ನೋಡಲು ಬಂದ ತಾಯಿ ಕಂಡು ದರ್ಶನ್‌ ಕಣ್ಣೀರು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿರುವ ನಟ ದರ್ಶನ್‌ ಸೋಮವಾರ ತಮ್ಮನ್ನು ಭೇಟಿಯಾದ ತಾಯಿ ಮೀನಾ ತೂಗುದೀಪ ಅವರನ್ನು ಕಂಡು ಭಾವುಕರಾಗಿ ಕಣ್ಣೀರಿಟ್ಟರು. ಮಗನ ಸ್ಥಿತಿ ಕಂಡು ಮೀನಾ ತೂಗುದೀಪ ಸಹ ಕಣ್ಣೀರು ಸುರಿಸಿ ಸಂತೈಸಿದರು ಎನ್ನಲಾಗಿದೆ.
ಯಶವಂತಪುರ, ದಂಡು ರೈಲ್ವೆ ನಿಲ್ದಾಣಸಕಾಲದಲ್ಲಿ ನವೀಕರಿಸಿ: ವಿ.ಸೋಮಣ್ಣ
ಯಶವಂತಪುರ ಹಾಗೂ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿಯನ್ನು ಗುಣಮಟ್ಟದ ಜೊತೆಗೆ ಸಕಾಲದಲ್ಲಿ ಪೂರ್ಣಗೊಳಿಸಲು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.
ಸ್ಫೋಟಕ ದಾಸ್ತಾನು ಗೋದಾಮು ನಿರ್ಮಾಣಕ್ಕೆ ವಿರೋಧ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆ ಬೆಟ್ಟಕ್ಕೆ ಹೊಂದಿಕೊಂಡಿರುವ ಪುರಾಣ ಪ್ರಸಿದ್ಧ ಕಂಚಗಲ್ ಮುನೇಶ್ವರ ದೇವಾಲಯದ ಬೆಟ್ಟದ ತಪ್ಪಲಿನಲ್ಲಿ ಸ್ಫೋಟಕ ದಾಸ್ತಾನು ಗೋದಾಮು ನಿರ್ಮಿಸಿರುವುದನ್ನು ವಿರೋಧಿಸಿ ವಿವಿಧ ಮಠಾಧೀಶರು ಹಾಗೂ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಬಾಣವಾಡಿ ಗ್ರಾಪಂ ಮುಂದೆ ಪ್ರತಿಭಟನೆ ನಡೆಸಿದರು.
ಬೆಂ.ಗ್ರಾಮಾಂತರ/ರಾಮನಗರದಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಚಿಂತನೆ
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜಾಗ ಹುಡುಕುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ರೈತರ ಆಶೋತ್ತರಗಳಿಗೆ ಸ್ಪಂದಿಸಿ: ಜಿಲ್ಲಾಧಿಕಾರಿ
ದೊಡ್ಡಬಳ್ಳಾಪುರ: ರೈತರಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ, ಶೀಘ್ರವಾಗಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್‌ ಹೇಳಿದರು.
ನಿರಶನ ಮಾಡಿದರೆ ಆತ್ಮಹತ್ಯೆ ಯತ್ನ ಕೇಸ್‌!

ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳನ್ನು ರಾಜ್ಯ ಸರ್ಕಾರ ವಿರೋಧಿಸಲು ಸಜ್ಜಾಗಿದ್ದು,   ಕಾಯ್ದೆಗಳನ್ನು ತಡೆಹಿಡಿಯಬೇಕು  ಇಲ್ಲದಿದ್ದರೆ, ಸಂವಿಧಾನದಲ್ಲಿ ಲಭ್ಯವಿರುವ ಅಧಿಕಾರ ಬಳಸಿಕೊಂಡು ನಾವೇ ತಿದ್ದುಪಡಿ ತರುತ್ತೇವೆ ಎಂದು ಎಚ್ಚರಿಕೆ

ಬನ್ನೇರುಘಟ್ಟ ಸುಕಿನೋ ಕೇಂದ್ರದಲ್ಲಿನರರೋಗಕ್ಕೆ ಹೈಡ್ರೋಥೆರಪಿ ಶುರು
ಬನ್ನೇರುಘಟ್ಟದಲ್ಲಿರುವ ಸುಕಿನೋ ಕೇಂದ್ರದಲ್ಲಿ ಪ್ರಥಮ ಬಾರಿಗೆ ಹೈಡ್ರೋಥೆರಪಿ ಪರಿಚಯ.
ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ
ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನಾ ಕಾರ್ಯದರ್ಶಿಗಳಾದ ಮುಜೀಬ್ ಸಖಾಫಿ ತರಗತಿ ನಡೆಸಿಕೊಟ್ಟರು. ಎಸ್ಎಂಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಕಲಿ ಎಕೆ 47 ಗನ್‌ ಹಿಡಿದು ರೀಲ್ಸ್‌ಹುಚ್ಚಾಟ: ಅರುಣ್‌ ಕಠಾರೆ ಬಂಧನ
ಸಾರ್ವಜನಿಕ ಸ್ಥಳದಲ್ಲಿ ನಕಲಿ ಎಕೆ 47 ಗನ್‌ ಹಿಡಿದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದ ಆರೋಪದಡಿ ರೀಲ್ಸ್‌ ಶೋಕಿಲಾಲನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 508
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved