ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಪ್ರಮುಖರು. ಮೆಟ್ರೋ ಹಳದಿ ಮಾರ್ಗ ಯೋಜನೆ ಬಗ್ಗೆ ‘ಕನ್ನಡಪ್ರಭ’ಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ.
ಆನ್ಲೈನ್ ಗೇಮ್ ವ್ಯಸನಕ್ಕೆ ಬಿದ್ದು ಹಣಕ್ಕಾಗಿ ಕಾಡುತ್ತಿದ್ದ ತನ್ನ ತಂಗಿಯ 14 ವರ್ಷದ ಮಗನನ್ನು ಸೋದರ ಮಾವ ಕೊಂ* ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ನಗರ ಹೊರವಲಯದಲ್ಲಿ ನಡೆದಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ಆದರೆ ಭಾನುವಾರದಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳಿಗೆ 40 ಕೋಟಿ ರು. ವೆಚ್ಚದಲ್ಲಿ ತಲಾ 15,000 ಟೂ ಟಯರ್ ಕಾಟ್ (ಮಂಚ) ಹಾಗೂ ಕಾಯಿರ್ ಮ್ಯಾಟ್ರಸ್ (ತೆಂಗಿನ ನಾರಿನ ಹಾಸಿಗೆ) ಖರೀದಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.