ಸಾರ್ವಜನಿಕರ ಸಮಸ್ಯೆಗಳ ಆಲಿಸಿದ ಶಾಸಕ ಶ್ರೀನಿವಾಸ್ದಾಬಸ್ಪೇಟೆ: ಸೋಂಪುರ ಹೋಬಳಿಯ ಕರಿಮಣ್ಣೆ, ತಟ್ಟೆಕೆರೆ, ಹೊಸನಿಜಗಲ್, ದೇವರಹೊಸಹಳ್ಳಿ ಗ್ರಾಮಗಳಲ್ಲಿ ಟ್ರಾನ್ಸ್ ಫಾರ್ಮರ್ ಸರಿಯಿಲ್ಲದೆ ವಿದ್ಯುತ್ ಸಮಸ್ಯೆಯಾಗುತ್ತಿದೆ. ರೈತರು ಸರಿಯಾದ ಸಮಯಕ್ಕೆ ವಿದ್ಯುತ್ ನೀಡುತ್ತಿಲ್ಲ. ವಿದ್ಯುತ್ ಲೈನ್ ಗಳು ಕೈಗೆ ಎಟುಕುತ್ತಿದ್ದು ಬೆಸ್ಕಾಂ ಇಲಾಖೆಗೆ ಸರಿಪಡಿಸುವಂತೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ರೈತರು ದೂರಿದರು.