• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಿಸಿ : ಜನಪ್ರತಿನಿಧಿಗಳ ಮನವಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದ ಒತ್ತಡ ಕಡಿಮೆ ಮಾಡಲು ಉದ್ದೇಶಿತ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರು! ಪರಭಾಷಿಕರ ಮತ್ತು ಕನ್ನಡಿಗರ ನಡುವಣ ಬಿಕ್ಕಟ್ಟು ಹೆಚ್ಚಳ

ರಾಜಧಾನಿ ಬೆಂಗಳೂರಿನಲ್ಲಿ ಹಿಂದಿ ಸೇರಿದಂತೆ ಪರಭಾಷಿಕರ ಮತ್ತು ಕನ್ನಡ, ಕನ್ನಡಿಗರ ನಡುವಣ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ವಲಸಿಗರು ಅದರಲ್ಲೂ ವಿಶೇಷವಾಗಿ ಉತ್ತರ ಭಾರತೀಯರ ಸಂಖ್ಯಾಬಲ ವಿಪರೀತ ಹೆಚ್ಚಾಗುತ್ತಿದೆ.

ನೀರು ನುಗ್ಗಿದ ಮನೆಗಳಿಗೆ ತಲಾ ₹10 ಸಾವಿರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ ₹10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಮಳೆ ತಗ್ಗಿದರೂ ತಪ್ಪದ ಜನರ ಪರದಾಟ : ಸಹಜ ಸ್ಥಿತಿಗೆ ಬಾರದ ಬದುಕು

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಕಳೆದೆರಡು ದಿನ ಸುರಿದ ಅಬ್ಬರದ ಮಳೆಯಿಂದ ತೊಂದರೆಗೆ ಸಿಲುಕಿದ ಜನರ ಬದುಕು ಸಹಜ ಸ್ಥಿತಿಗೆ ಬಂದಿಲ್ಲ.

ಬೆಂಗಳೂರು : ನಿರಂತರವಾಗಿ ಸುರಿಯುತ್ತಿರುವ ಮಳೆ ಎಫೆಕ್ಟ್‌- ಸಾಂಕ್ರಾಮಿಕ ರೋಗದ ಭೀತಿ

ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ಎಂಟ್ಹತ್ತು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ, ರಾಜಕಾಲುವೆ ಹಾಗೂ ಕೆರೆ ಆಸುಪಾಸಿನಲ್ಲಿರುವ ಹಲವು ಬಡಾವಣೆಗಳು ಜಲಾವೃತಗೊಂಡಿವೆ. ಇದರಿಂದ ಆ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ.

ಬೆಂಗಳೂರು : ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ : 8 ಜನ ಬಡ ಕಾರ್ಮಿಕರು ಬಲಿ
ಬಾಬುಸಾಬ್‌ಪಾಳ್ಯದಲ್ಲಿ ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ 8 ಮಂದಿ ಬಡ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಭಾರೀ ಮಳೆಗೆ ಕೊಚ್ಚಿಹೋದ ತೊರೆಚನ್ನಹಳ್ಳಿ ಸೇತುವೆ
ದಾಬಸ್‌ಪೇಟೆ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೊರೆಚನ್ನಹಳ್ಳಿ ಸಂಪರ್ಕ ಸೇತುವೆ ಕೊಚ್ಚಿ ಹೋಗಿದ್ದು, ತಾತ್ಕಾಲಿಕ ವ್ಯವಸ್ಥೆಗೆ 3.25 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಸೋಲೂರು ಹೋಬಳಿ ನೆಲಮಂಗಲಕ್ಕೆ ಸೇರಿಸದಂತೆ ಮನವಿ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ರಾಮನಗರ ಜಿಲ್ಲೆ ಮಾಗಡಿ ತಾಲೂಕು ವ್ಯಾಪ್ತಿಗೆ ಸೇರುವ ಸೋಲೂರು ಹೋಬಳಿಯನ್ನು ನೆಲಮಂಗಲ ತಾಲೂಕಿಗೆ ಸೇರ್ಪಡೆಗೊಳಿಸುವ ನಿರ್ಣಯ ಕೈಬಿಡುವಂತೆ ಸ್ಥಳೀಯ ಸಂಸದ ಡಾ। ಸಿ.ಎನ್‌.ಮಂಜುನಾಥ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಎತ್ತಿನಹೊಳೆ ಪೈಪ್‌ಲೈನ್‌: 3ನೇ ಹಂತದ ಶುದ್ಧೀಕರಣ ಮರೀಚಿಕೆ
ದೊಡ್ಡಬಳ್ಳಾಪುರ: 14 ವರ್ಷಗಳ ಹಿಂದೆ ಎತ್ತಿನಹೊಳೆ ಯೋಜನೆ ಪ್ರಾರಂಭದ ದಿನಗಳಲ್ಲಿ ಹೇಳುತ್ತಿದ್ದ ಮಾತುಗಳನ್ನೇ ಈಗಲೂ ಹೇಳುತ್ತಿದ್ದೇವೆ. ಈ ಯೋಜನೆಯಿಂದ ಬಯಲುಸೀಮೆಯ ಜನರ ಕುಡಿಯುವ ನೀರಿನ ಬವಣೆ ನೀಗುವುದಿಲ್ಲ. ಆದರೆ ರಾಜಕೀಯ ಪಕ್ಷಗಳ ಬೆಂಬಲಿಗರು, ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆ ಕುರಿತಂತೆ ಜನರಿಗೆ ಸುಳ್ಳು ಹೇಳುತ್ತಲೇ ಬರುತ್ತಿದ್ದಾರೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಹೇಳಿದರು.
ಮಿತಿ ಮೀರಿದ ಭ್ರಷ್ಟಾಚಾರ: ಸಿಪಿಎಂ ಆಕ್ರೋಶ
ದೊಡ್ಡಬಳ್ಳಾಪುರ: ಕಾಮಗಾರಿ ಪೂರ್ಣಗೊಂಡಿರುವ ಇಎಸ್ಐ ಆಸ್ಫತ್ರೆಯನ್ನು ಎರಡು ತಿಂಗಳಲ್ಲಿ ಉದ್ಘಾಟನೆ ಮಾಡದೆ ಹೋದರೆ ತೀವ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಕಾರ್ಮಿಕ ಮುಖಂಡ ಪಿಎ.ವೆಂಕಟೇಶ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved