• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ಇಂದಿನಿಂದ 4 ದಿನ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ತುರ್ತುನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಆ. 20 ರಿಂದ 23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಂಘದ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ
ಹೊಸಕೋಟೆ: ರೈತರು ಸಕಾಲಕ್ಕೆ ಸಾಲ ಮರು ಪಾವತಿಸುತ್ತಿರುವುದರಿಂದ ಪ್ರಗತಿ ಪಥದಲ್ಲಿ ಮುನ್ನಡೆಯಲು ಸಾಧ್ಯವಾಗಿದೆ ಎಂದು ಸಂಘದ ನಿವೃತ್ತ ಸಿಇಒ ಹೆಚ್.ಎಂ.ಗುರುದೇವ್‌ ತಿಳಿಸಿದರು.
ಲೈಂಗಿಕ ಕಿರುಕುಳ ಸಂತ್ರಸ್ತೆಯೊಬ್ಬರ ಅಪಹರಣ ಕೇಸ್ : ಭವಾನಿ ರೇವಣ್ಣಗೆ ಬಿಗ್ ರಿಲೀಫ್

ಕೆಆರ್ ನಗರದ ಲೈಂಗಿಕ ಕಿರುಕುಳ ಸಂತ್ರಸ್ತೆಯೊಬ್ಬರ ಅಪಹರಣ ಕೇಸ್ ನಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಪತ್ನಿ ಭವಾನಿ ರೇವಣ್ಣನವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ 5, 8, 9ನೇ ಕ್ಲಾಸ್‌ಗೆ ಬೋರ್ಡ್ ಪರೀಕ್ಷೆ ಇಲ್ಲ : ಸಚಿವ ಮಧು ಬಂಗಾರಪ್ಪ

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ವರ್ಷಕ್ಕೆ 3 ಪರೀಕ್ಷೆಯ ಪ್ರಯೋಗ ಎಸ್‌ಎಸ್‌ಎಲ್‌ಸಿಯಲ್ಲಿ ಫೇಲ್ : ಗ್ರೇಸ್ ಅಂಕದಿಂದಲೂ ಸುಧಾರಣೆ ಇಲ್ಲ

ಫಲಿತಾಂಶ ಉತ್ತಮಗೊಳಿಸುವ ಮಹತ್ವಾಕಾಂಕ್ಷೆಯಿಂದ ಸರ್ಕಾರ ಇದೇ ಮೊದಲ ಬಾರಿಗೆ ಪರಿಚಯಿಸಿದ್ದ ವರ್ಷಕ್ಕೆ ಮೂರು ಪರೀಕ್ಷೆ ನಡೆಸುವ ಪ್ರಯೋಗವು ದ್ವಿತೀಯ ಪಿಯುಸಿಯಲ್ಲಿ ಅಲ್ಪ ಪ್ರಮಾಣದಲ್ಲಿ ಯಶಸ್ವಿಯಾದರೆ, ಎಸ್ಸೆಸ್ಸೆಲ್ಸಿಯಲ್ಲಿ ವಿಫಲವಾಗಿದೆ

ಸಿಎಂ ಪತ್ನಿಯ ಸೈಟ್‌ ದಾಖಲೆ ಪತ್ತೆಗೆ ಮುಡಾಗೆ ಇಡಿ ರೇಡ್‌! ಪಾರ್ವತಿ ಸಿದ್ದರಾಮಯ್ಯಗೆ ಸೈಟ್‌ ಹಂಚಿಕೆ ದಾಖಲೆ ಪರಿಶೀಲನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯ :ಮುಂದುವರೆದ ಗೊಂದಲ
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಪರಿಣಾಮ ಆಸ್ತಿ ನೋಂದಣಿ ವಹಿವಾಟು ಭಾರಿ ಪ್ರಮಾಣದಲ್ಲಿ ಕುಸಿದಿದೆ.
ಬಾಲ್ಯವಿವಾಹ ತಡೆಯಲು ಸಮುದಾಯ ಸಹಕಾರ ಅಗತ್ಯ
ದೊಡ್ಡಬಳ್ಳಾಪುರ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಪ್ರಕರಣಗಳನ್ನು ತಡೆಯಲು ಕಾನೂನಿನ ಅರಿವಿನೊಂದಿಗೆ ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್‌ ತಿಳಿಸಿದರು.
ಹಬ್ಬ ಹಾಗೂ ಸಾಲುಸಾಲು ರಜಾ -ದೀಪಾವಳಿಗೆ ಖಾಸಗಿ ಬಸ್‌ ದುಬಾರಿ : ಸಾರಿಗೆ ಇಲಾಖೆಗೂ ಡೋಂಟ್‌ಕೇರ್‌

 ಬೇಕಾಬಿಟ್ಟಿಯಾಗಿ ಬಸ್‌ ಪ್ರಯಾಣ ದರ ಹೆಚ್ಚಿಸುವ ಖಾಸಗಿ ಬಸ್‌ಗಳ ವಿರುದ್ಧ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಲೆಕ್ಕಿಸದ ಖಾಸಗಿ ಸಾರಿಗೆ ಬಸ್‌ಗಳು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಮೂಲಿ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ದರ ವಸೂಲಿ ಮಾಡಲು ಮುಂದಾಗಿವೆ.

ಬೆಂಗಳೂರು : ದೀಪಾವಳಿಗೆ ಪಟಾಕಿ ಮಾರಾಟಗಾರರ ಮೇಲೆ ನಿಗಾ ಇಡಲು ಕಣ್ಗಾವಲು ಸಮಿತಿ ರಚನೆ
ದೀಪಾವಳಿ ಪಟಾಕಿಗಳ ಸಾಗಣೆ, ಸಂಗ್ರಹ, ಮಾರಾಟದ ವೇಳೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಜಿಲ್ಲಾಡಳಿತದಿಂದ ಇದೇ ಮೊದಲ ಬಾರಿಗೆ ‘ಕಣ್ಗಾವಲು ಸಮಿತಿ’ಯನ್ನು ರಚಿಸಲಾಗಿದೆ.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved