• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಬಾರಿ ಸೈಕಲ್‌ ಕದಿಯುತ್ತಿದ್ದ ಕಳ್ಳನ ಸೆರೆ: 60 ಸೈಕಲ್‌ ಜಪ್ತಿ
ಬೆಂಗಳೂರು ನಗರದ ವಿವಿಧೆಡೆ ಸೈಕಲ್ ಕಳ್ಳತನ ಮಾಡುತ್ತಿದ್ದ ಖತರ್ನಾಕ್‌ ಕಳ್ಳನನ್ನು ಬಂಧಿಸಿಲಾಗಿದೆ.
ನಗರದ ಹಲವೆಡೆ ಯೋಗ ದಿನ
ಸಂಘ-ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ರಾಜಕೀಯ ಪಕ್ಷಗಳು ಸೇರಿದಂತೆ ನಗರದ ಹಲವೆಡೆ ಲಕ್ಷಾಂತರ ಜನರು ಶುಕ್ರವಾರ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.
ಬೆಂಗಳೂರು: 35 ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ
ಪರಿಕಲ್ಪನೆಯಡಿಯಲ್ಲಿ ಗಾಂಧಿನಗರದ ಕಾಳಿದಾಸ ರಸ್ತೆಯ ಫ್ರೀಡಂ ಪಾರ್ಕ್ ಮೈದಾನದಲ್ಲಿ ಬಿಬಿಎಂಪಿಯ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದರು.
ಕಸ ವಿಂಗಡಣೆ ಘಟಕದ ಮೇಲೆ ದಾಳಿ : 9 ಮಕ್ಕಳ ರಕ್ಷಣೆ

 ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ರಾಜ್ಯ ಸರ್ಕಾರ ತೈಲ ಬೆಲೆ ಏರಿಕೆ ಹಿಂಪಡೆಯಲಿ
ದೊಡ್ಡಬಳ್ಳಾಪುರ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.
ಮಠಗಳ ಮೇಲೆ ಅಪಾರ ಗೌರವ: ಕೇಂದ್ರ ಸಚಿವ
ದಾಬಸ್‌ಪೇಟೆ: ನಾನು ಈಗಾಗಲೇ ಹಲವಾರು ಏಳುಬೀಳುಗಳನ್ನು ಕಂಡಿದ್ದೇನೆ. ಕಷ್ಟ ಬಂದಾಗ ಮಠಗಳಿಗೆ ಭೇಟಿ ನೀಡಿ ಮಠಾಧೀಶರ ಸಲಹೆ, ಸೂಚನೆ, ಆಶೀರ್ವಾದ ಪಡೆಯುತ್ತೇನೆ. ಮಠಗಳ ಬಗ್ಗೆ ನನಗೆ ಅಪಾರ ಗೌರವವಿದ್ದು, ಮುಂದೆಯೂ ಮಠಾಧೀಶರ ಸಂಪರ್ಕದಲ್ಲಿರುತ್ತೇನೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
ಗ್ಯಾರಂಟಿಗಳಿಂದ ರಾಜ್ಯ ದಿವಾಳಿ: ಆರೋಪ
ವಿಜಯಪುರ: ಗ್ಯಾರಂಟಿಗಳ ಹೆಸರಿನಲ್ಲಿ ವೋಟು ಪಡೆಯಲು ಬಡವರು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೊರಿಸಿದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುವ ನೈತಿಕತೆ ಕಳೆದುಕೊಂಡಿದೆ ಎಂದು ಬಿಜೆಪಿ ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್‌ ಹೇಳಿದರು.
ಕೆಜಿಎಫ್‌ನಲ್ಲಿ ಮತ್ತೆ ಗಣಿಗಾರಿಕೆ ಆರಂಭಕ್ಕೆ ಅಸ್ತು

ಕೆಜಿಎಫ್‌ನಲ್ಲಿ ನಿಷ್ಕ್ರಿಯಗೊಂಡಿರುವ 1003 ಎಕರೆ ವ್ಯಾಪ್ತಿಯ ಗಣಿ ಪ್ರದೇಶದಲ್ಲಿನ 13 ಟೇಲಿಂಗ್‌ (ಗಣಿ ತ್ಯಾಜ್ಯ) ಡಂಪ್‌ಗಳಲ್ಲಿ ಗಣಿ ಚಟುವಟಿಕೆ ನಡೆಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ತೈಲ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌ ಜಾಥಾ
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಸೈಕಲ್‌ ಜಾಥಾ ನಡೆಸಿ ಪ್ರತಿಭಟನೆ ಮಾಡಲಾಯಿತು.
ಉಪನಗರ ರೈಲ್ವೆ ಚುರುಕಿಗೆ ಬ್ಯಾಂಕ್‌ ಸಲಹೆ

 ಉಪನಗರ ರೈಲ್ವೆ ಯೋಜನೆಯನ್ನು ಚುರುಕುಗೊಳಿಸಲು ಬೆಂಗಳೂರು ಮೆಟ್ರೋಪಾಲಿಟನ್ ಭೂಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಸಕ್ರಿಯಗೊಳಿಸಿ ಅದರ ನೆರವು ಪಡೆಯಬೇಕೆಂದು ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆ-ರೈಡ್‌) ಸಾಲ ನೀಡುತ್ತಿರುವ ಅಂತಾರಾಷ್ಟ್ರೀಯ ಬ್ಯಾಂಕ್‌ಗಳು ಸಲಹೆ ನೀಡಿವೆ.

  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 507
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved