• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ವೈಚಾರಿಕ ಮನೋಭಾವ ಬೆಳೆಸಿ: ಸಿಎಂ
ವಸಂತನಗರದ ಅಂಬೇಡ್ಕರ್‌ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪ್ರತಿಭಾ ಪುಸ್ಕಾರ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತೆರಿಗೆ ವಂಚಿಸುವ ವಾಹನ ಪತ್ತೆಗೆಸಿಸಿ ಕ್ಯಾಮೆರಾ: ಸಾರಿಗೆ ಇಲಾಖೆ
ಮೋಟಾರು ವಾಹನ ತೆರಿಗೆ ಸೇರಿದಂತೆ ಇನ್ನಿತರ ತೆರಿಗೆ, ಶುಲ್ಕ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವ ವಾಹನಗಳ ಪತ್ತೆಗೆ ಸಾರಿಗೆ ಇಲಾಖೆಯಿಂದ ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಧರಿಸಲಾಗಿದೆ.
ಭಾರತ ಅಭಿವೃದ್ಧಿ ಆಗಲು ಬಹುಆಯಾಮಕಾರ್ಯತಂತ್ರ ಅಗತ್ಯ: ಡಾ। ರಂಗರಾಜನ್‌
ಡಾ। ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ (ಬೇಸ್‌) ಮೊದಲ ಘಟಿಕೋತ್ಸವ ಕಾರ್ಯಕ್ರಮ
ರಾಜಕಾರಣಿಗಳ ಕೈಗೊಂಬೆಗಳಾಗದೆ ಸರ್ಕಾರಿ ಆಸ್ತಿ ಉಳಿಸಿ
ಹೊಸಕೋಟೆ: ನಗರಸಭೆ ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಂತೆ ವರ್ತಿಸುವುದು ಬಿಟ್ಟು, ಸರ್ಕಾರಿ ಆಸ್ತಿ ಸೇರಿದಂತೆ ಸಾರ್ವಜನಿಕರ ಕೆಲಸಗಳನ್ನು ಸಕಾಲದಲ್ಲಿ ಮಾಡುವಂತೆ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ವರದಾಪುರ ನಾಗರಾಜ್ ಆಗ್ರಹಿಸಿದರು.
ಕರಾರಿನಂತೆ ಸಂಸ್ಕರಿಸಿದ ನೀರನ್ನುಕೋಲಾರಕ್ಕೆ ಹರಿಸಿ: ಸಚಿವ ಸುರೇಶ್‌

ಕೋರಮಂಗಲ ಮತ್ತು ಚಲ್ಲಘಟ್ಟ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ತಾಲೂಕಿನ 126 ಕೆರೆಗಳಿಗೆ ಈ ಹಿಂದೆ ಆಗಿರುವ ಕರಾರಿನಂತೆ ನೀರು ಹರಿಸಬೇಕೆಂದು ಕೋಲಾರ ಉಸ್ತುವಾರಿ ಸಚಿವ ಬಿ.ಎಸ್‌.ಸುರೇಶ್‌  ಸೂಚಿಸಿದರು.

ಬೈಕ್‌ ಅಣಕು ಅಂತ್ಯಕ್ರಿಯೆ ನಡೆಸಿ ಆಕ್ರೋಶ
ರಾಜ್ಯ ಸರ್ಕಾರ ತೈಲ ದರ ಏರಿಸಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದಿಂದ (ಆಪ್‌) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ವಿನೂತನ ಪ್ರತಿಭಟನೆ ನಡೆಸಲಾಯಿತು.
ಚದುರಂಗ ಸ್ಪರ್ಧೆ: ಆರವ್ ಸರ್ಬಾಲಿಯ ಪ್ರಥಮ
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ನಡೆದ 51ನೇ ಮುಕ್ತ ಚದುರಂಗ ಸ್ಪರ್ಧೆಯ ಮುಕ್ತ ವಿಭಾಗದಲ್ಲಿ ಬೆಂಗಳೂರಿನ ಆರವ್ ಸರ್ಬಾಲಿಯ ಪ್ರಥಮ, ಚೆನ್ನೈನ ಪಿ ಆರ್. ಹೃತಿಕೇಶ್ ದ್ವಿತೀಯ, ಭುವನ್ ಕೃಷ್ಣ ಪ್ರಶಾಂತ್ ತೃತೀಯ ಸ್ಥಾನ ಪಡೆದುಕೊಂಡರು.
ಗ್ರಾಮೀಣ ಭಾಗದಲ್ಲಿ ಕುಡಿವ ನೀರು ಸರಬರಾಜಿಗೆ ಆದ್ಯತೆ
ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ದೃಷ್ಟಿಯಿಂದ ನೀರಿನ ಅಗತ್ಯ ಪರೀಕ್ಷೆಯೊಂದಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವನಗೊಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ತಿಳಿಸಿದರು.
ಎಣ್ಣೆಗೆರೆಯಲ್ಲಿ ನಿತ್ರಾಣಗೊಂಡಿದ್ದ ಚಿರತೆ ಸೆರೆ
ದಾಬಸ್‌ಪೇಟೆ: ಗಾಯಗೊಂಡು ನಿತ್ರಾಣವಾಗಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿರುವ ಘಟನೆ ನೆಲಮಂಗಲ ತಾಲೂಕಿನ ಎಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ.
ಅತ್ಯಧಿಕ ತೆರಿಗೆ ಪಾವತಿದಾರರ ವಿಭಾಗ ರಚನೆ
ರಾಜ್ಯದ ಬೊಕ್ಕಸ ಭರ್ತಿ ಮಾಡುವ ಅತಿ ಹೆಚ್ಚು ತೆರಿಗೆದಾರರನ್ನು ಹೊಂದಿರುವ ಬೆಂಗಳೂರು ನಗರದಲ್ಲಿನ ತೆರಿಗೆದಾರರಿಗೆ ಉತ್ತಮ ಸೇವೆ ಕಲ್ಪಿಸಲು ನೂತನವಾಗಿ ‘ಅತ್ಯಧಿಕ ತೆರಿಗೆ ಪಾವತಿದಾರರ ವಿಭಾಗ’ ರಚಿಸಲಾಗಿದೆ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 506
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved