• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ 18500 ಶಿಕ್ಷಕರ ನೇಮಕ : ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌.ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಗುರಿಯೊಂದಿಗೆ ಕಠಿಣ ಶ್ರಮವಿದ್ದರೆ ಸಾಧನೆ ಸುಲಭ: ಎಡಿಜಿಪಿ ಡಿ.ರೂಪಾ
3ನೇ ತರಗತಿಯಲ್ಲಿದ್ದಾಗ ಐಪಿಎಸ್‌ ಆಗಬೇಕೆಂಬ ಗುರಿ ಈಡೇರಿಸಿಕೊಂಡ ಸಾಧಕಿ. ಕರ್ನಾಟಕದ ಮೊಟ್ಟ ಮೊದಲ ಐಪಿಎಸ್‌ ಅಧಿಕಾರಿಯಾದ ಎಡಿಜಿಪಿ ಡಿ.ರೂಪಾ ಅವರ ಕಥೆ.
ಜಾತಿಗಣತಿ 5ದಿನ ವಿಸ್ತರಣೆ : ಅ.12ರವರೆಗೆ ಶಾಲಾ ಅವಧಿ ಬದಲು

 ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಅ.7ರ ಗಡುವನ್ನು ಐದು ದಿನಗಳ ಕಾಲ ಅಂದರೆ ಅ.12ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.   ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆಗೆ ತೀವ್ರ ಆಗ್ರಹ ವ್ಯಕ್ತವಾದ ಬೆನ್ನಲ್ಲೇ   ವಿಸ್ತರಣೆ  - ಗಣತಿ ಶೇ.80ರಷ್ಟು   ಪೂರ್ಣ ಹಿನ್ನೆಲೆ  5ದಿನ ವಿಸ್ತರಣೆ

ಬಿಗ್‌ಬಾಸ್‌ ಶೋ ನಿಲ್ಲಿಸಿ : ಮಾಲಿನ್ಯ ಮಂಡಳಿ ಶಾಕ್‌

ಕೊಳಚೆ ನೀರನ್ನು ಸಂಸ್ಕರಿಸದೆ ಹಾಗೆಯೇ ಮೋರಿಗೆ ಹರಿಬಿಡುತ್ತಿರುವ ಜನಪ್ರಿಯ ಟಿವಿ ಶೋ ‘ಬಿಗ್ ಬಾಸ್’ ಶೂಟಿಂಗ್ ನಡೆಯುವ ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್‌ಟೇನ್ಮೆಂಟ್ ಪ್ರೈ. ಲಿಮಿಟೆಡ್‌ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಪರಸ್ಪರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಶ್ರಮಿಸಿ
ದೇವನಹಳ್ಳಿ: ತಾಲೂಕು ಕುರುಬರ ಸಂಘಕ್ಕೆ ಮುಂದಿನ ಅವಧಿಗೆ ಮಾತೃಘಟಕ, ಯುವ ಘಟಕ ಹಾಗೂ ಮಹಿಳಾ ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಟ್ಟಣದ ಕುರುಬರ ಸಂಘದ ಕನಕ ಭವನದಲ್ಲಿ ನಡೆಯಿತು.
ಶೈಕ್ಷಣಿಕ ಸಾಧನೆಗೆ ಪ್ರತಿಭಾ ಪುರಸ್ಕಾರ ಉತ್ತಮ ವೇದಿಕೆ
ಹೊಸಕೋಟೆ: ಜನರಲ್ಲಿ ಸಮಾನತೆ, ಸಹಬಾಳ್ವೆಯ ತತ್ವ ಮೂಡಿಸುವಲ್ಲಿ ಗುರುಪೀಠಗಳ ಪಾತ್ರ ಹಿರಿದು, ಮಠ ಮಾನ್ಯಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
ರೈತರ ಸಂಕಷ್ಟಕ್ಕೆ ಕುಟುಂಬ ವಿಘಟನೆಯೂ ಕಾರಣ: ಗೋಪಾಲ್‌
ಹೊಸಕೋಟೆ: ದೇಶಕ್ಕೆ ಅನ್ನ ನೀಡುವ ರೈತರಿಗೆ ಮಹತ್ವವಿದ್ದರೂ, ಕೃಷಿ ಲಾಭದಾಯಕ ಆಗದಿರುವುದು ಬೇಸರದ ಸಂಗತಿ ಎಂದು ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್ ತಿಳಿಸಿದರು.
ಹಿರಿಯ ನಾಗರಿಕರಿಗೆ ಆತ್ಮಸ್ಥೈರ್ಯ ತುಂಬಿ: ಸಂದೇಶ್‌
ನೆಲಮಂಗಲ: ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು, ಅವರನ್ನು ಗೌರವಿಸುವ ಜತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ಅಪರ ಹಿರಿಯ ಸಿವಿಲ್ ನ್ಯಾಯಧೀಶರಾದ ಟಿ.ಎಲ್.ಸಂದೇಶ್‌ ತಿಳಿಸಿದರು.
ಟ್ರಾಫಿಕ್ ಸಮಸ್ಯೆ ಪ್ರಶ್ನಿಸಿದ ವಕೀಲನ ಮೇಲೆ ಗುರೂಜಿ ಹಲ್ಲೆ

 ದೇವರ ಉತ್ಸವಕ್ಕೆ ರಸ್ತೆ ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಬೇಗ ರಸ್ತೆ ತೆರವು ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಕ್ಕೆ ಗುರೂಜಿ ಸೇರಿದಂತೆ ಅವರ ಸಹಚರರು ವಕೀಲ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ  

ರೇಬಿಸ್ ಚಿಕಿತ್ಸೆ ಇಲ್ಲದ ರೋಗ, ಪ್ರಾಣಹಾನಿ ನಿಶ್ಚಿತ: ಡಾ.ಆಂಜಿನಪ್ಪ
ದಾಬಸ್‍ಪೇಟೆ: ಸಾಕುಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಕೊಡಿಸಬೇಕು. ಒಮ್ಮೆ ರೇಬಿಸ್‌ಗೆ ತುತ್ತಾದರೆ ಚಿಕಿತ್ಸೆ ಕಷ್ಟ, ಪ್ರಾಣಹಾನಿ ನಿಶ್ಚಿತ ಎಂದು ಕಿಮ್ಸ್ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಆಂಜಿನಪ್ಪ ತಿಳಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 675
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved